Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi
    ಕಲೆ

    ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi

    vartha chakraBy vartha chakraSeptember 16, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.16 – ರಾಜಧಾನಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ (Ganesh Chaturthi) ಪೊಲೀಸರು ವಿಶೇಷ ಮಾರ್ಗಸೂಚಿ ಪ್ರಕಟಿಸಿದ್ದು, ಅದನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.ಗಣೇಶ ಮೆರವಣಿಗೆ ವೇಳೆ ಡಿ.ಜೆ.,ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.
    ಗೌರಿ ಗಣೇಶ ಹಬ್ಬದ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ಅಡೆತಡೆಗಳು ಉಂಟಾಗದಂತೆ ಪೊಲೀಸರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

    ಗಣೇಶ ಹಬ್ಬದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಟಾಪನೆ ಮಾಡುವ ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕಟ್ಟುನಿಟ್ಟಿನ ಮಾರ್ಗ ಸೂಚಿಗಳನ್ನು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಹೊರಡಿಸಿದ್ದಾರೆ.
    ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ ಚೌತಿ ಕಾರ್ಯಕ್ರಮಕ್ಕೆ ಕಾನೂನು ಬಾಹಿರವಾಗಿ ವಂತಿಗೆ ಸಂಗ್ರಹ ಮಾಡುವ ಹಾಗಿಲ್ಲ
    ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್‌ಗೆ ವಿಶೇಷ ಅನುಮತಿ ಪಡೆಯಬೇಕುವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಹಾಗಿಲ್ಲ ಮೆರವಣಿಗೆ ವೇಳೆ ಏನೇ ಅಹಿತಕರ ಘಟನೆ ನಡೆದರೆ ಸಂಘಟಕರೇ ಅದಕ್ಕೆ ಹೊಣೆ.ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಾಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು ಮೂರ್ತಿ ಸ್ಥಾಪನೆ ಮಾಡಿರುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಸೇರಿದಂತೆ ಬೆಂಕಿ ಹರಡುವ ಯಾವುದೇ ಸಾಮಾಗ್ರಿಗಳನ್ನು ಇಡಬಾರದು.

    ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯ ನಿರಪೇಕ್ಷಣಾ ಪತ್ರ ಕಡ್ಡಾಯವಾಗಿ ಪಡೆಯಬೇಕು.
    ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಡೆಡ್ ಲೈನ್ ಯಾವುದೇ ಕಾರಣಕ್ಕೂ ಡಿಜೆ ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲಮೆರವಣಿಗೆ ಸಾಗುವ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನಾ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ ಗಣಪನ ವಿಸರ್ಜನೆ ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು
    ಪ್ರತಿವರ್ಷದಂತೆ ಈ ಬಾರಿಯೂ ಬೆಂಗಳೂರಿನಲ್ಲಿ ಗಣೇಶ ಹಬ್ಬದ ಹಿನ್ನೆಲೆ ಯಾವುದೇ ಅಡೆತಡೆಗಳು ಆಗದಂತೆ ನಗರ ಪೊಲೀಸರು ಎಚ್ಚರಿಕೆ ವಹಿಸಿದ್ದು ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಆಚರಣೆ ಮಾಡುವ ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳ ಬಗ್ಗೆ ನಗರ ಪೊಲೀಸ್ ಕಮಿಷನರ್ ಮಾರ್ಗ ಸೂಚಿ ಹೊರಡಿಸಿದ್ದಾರೆ.

    Verbattle
    Verbattle
    Verbattle
    Bangalore Ganesh Chaturthi Government Karnataka Politics Trending ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಅಂತರಾಷ್ಟ್ರೀಯ ಡ್ರಗ್ಸ್ Peddler’s Arrested
    Next Article ಬರ ಪರಿಹಾರಕ್ಕೆ ಕೇಂದ್ರದ ಅಡ್ಡಿ | Drought
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hpmbrr on ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra
    • Qlkxgi on ಹಂತಕರ ಬೆನ್ನು ಹತ್ತಿದ ಉಡುಪಿ ಪೊಲೀಸ್ | Murder
    • LinwoodGah on ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.