Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CET ವೇಳಾಪಟ್ಟಿ ಪ್ರಕಟ
    Trending

    CET ವೇಳಾಪಟ್ಟಿ ಪ್ರಕಟ

    vartha chakraBy vartha chakraDecember 22, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು –  ರಾಜ್ಯದ ಇಂಜಿನಿಯರಿಂಗ್, ಪಶು ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-CET) ದಿನಾಂಕ ಪ್ರಕಟವಾಗಿದೆ.
    ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಈ ಪರೀಕ್ಷೆಯು ಮುಂದಿನ ವರ್ಷದ ಏಪ್ರಿಲ್ 20 ಮತ್ತು 21 ರಂದು ನಡೆಯಲಿದೆ.
    ಆಸಕ್ತ ಅಭ್ಯರ್ಥಿಗಳು ಜನವರಿ 10ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    2024 ರ ಏಪ್ರಿಲ್20ರ ಬೆಳಿಗ್ಗೆ 10.30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ ಗಣಿತ, 21ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ. ಹಾಗೆಯೇ, ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.19ರ ಶುಕ್ರವಾರದಂದು ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.
    ನ್ಯಾಚುರೋಪಥಿ ಮತ್ತು ಯೋಗ, ಬಿ.ಫಾರ್ಮಾ, ಫಾರ್ಮಾ-ಡಿ, ದ್ವಿತೀಯ ವರ್ಷದ ಬಿ.ಫಾರ್ಮಾ, ಕೃಷಿ ಕೋರ್ಸುಗಳು, ಪಶು ಸಂಗೋಪನೆ, ಬಿ.ಎಸ್ಸಿ (ನರ್ಸಿಂಗ್), ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ‌ ಕೋರ್ಸುಗಳಿಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಗೂ ಈ ಸೂಚನೆ ಅನ್ವಯಿಸುತ್ತದೆ ಎಂದು ವಿವರಿಸಿದ್ದಾರೆ.

    ಎಂಜಿನಿಯರಿಂಗ್‌ ನ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 18ರಂದು ಸಿಇಟಿ ನಡೆಸಲಾಗುವುದು. ಇಂಥವರು ಅರ್ಜಿ ತುಂಬಲು ಸದ್ಯದಲ್ಲೇ ಪೋರ್ಟಲ್‌ ತೆರೆಯಲಾಗುವುದು ಎಂದು ತಿಳಿಸಿದ್ದಾರೆ.
    ಇದೇ ರೀತಿಯಲ್ಲಿ ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್‌, ಎಂ.ಆರ್ಕ್‌ ಕೋರ್ಸುಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳಿಗೆ ಏಪ್ರಿಲ್ 18 ಮತ್ತು 19ರಂದು ಪಿಜಿಸಿಇಟಿ ನಡೆಸಲಾಗುವುದು. ಇವರಿಗೂ ಸಹ ಅರ್ಜಿ ಸಲ್ಲಿಕೆಗೆ ಶೀಘ್ರದಲ್ಲೇ ಪೋರ್ಟಲ್‌ ತೆರೆಯಲಾಗುವುದು ಎಂದು ಅವರು ಹೇಳಿದ್ದಾರೆ.
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸರಿಯಾದ ಆರ್‌.ಡಿ. ಸಂಖ್ಯೆ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಕಲ್ಯಾಣ ಕರ್ನಾಟಕ (371ಜೆ) ಪ್ರಮಾಣಪತ್ರಕ್ಕೆ ಸಂಬಂಧಿಸಿದ ಅಗತ್ಯ ವಿವರಗಳನ್ನು ದಾಖಲಿಸಬೇಕು. ತಪ್ಪಿದಲ್ಲಿ, ಇಂಥವರು ಅರ್ಜಿ ಸಲ್ಲಿಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Verbattle
    Verbattle
    Verbattle
    CET Government Karnataka News Politics
    Share. Facebook Twitter Pinterest LinkedIn Tumblr Email WhatsApp
    Previous Articleಹಿಜಾಬ್ ನಿಷೇಧ ಆದೇಶ ರದ್ದಾಯಿತು | Hijab Ban
    Next Article ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್ | KJ George
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    February 6, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    February 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • LeonardReawn on The Essence Of Gandhi Jayanthi | Gandhi Jayanthi 2023
    • LinwoodGah on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.