Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    Trending

    BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura

    vartha chakraBy vartha chakraSeptember 22, 202328 Comments2 Mins Read
    Facebook Twitter WhatsApp Pinterest LinkedIn Tumblr Email
    Chaitra Kundapura
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.22 – ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ವಂಚನೆ ಪ್ರಕರಣದ ಸಂಪೂರ್ಣ ರುವಾರಿ ಚೈತ್ರಾ ಕುಂದಾಪುರ (Chaitra Kundapura) ಮತ್ತು ಆಕೆಯ ಗೆಳೆಯ ಶ್ರೀಕಾಂತ್ ಪೂಜಾರಿ ಎನ್ನುವುದು ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ.
    ವಂಚನೆಯ ಸಂಬಂಧ ಎಲ್ಲವೂ ತಾನು ಮತ್ತು ಶ್ರೀಕಾಂತ್ ಪೂಜಾರಿ ನಡೆಸಿದ ಸಂಚು ಎನ್ನುವುದನ್ನು ಸಿಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ತಪೊಪ್ಪಿಗೆ ಹೇಳಿಕೆಯಲ್ಲಿ ತಿಳಿಸಿದ್ದಾಳೆ.

    ಚೈತ್ರಾ ಸೇರಿ ಎಲ್ಲ ಆರೋಪಿಗಳ ಹೇಳಿಕೆಯನ್ನು ಸಿಸಿಬಿ ಪೊಲೀಸರು ವಿಡಿಯೋ ರೆಕಾರ್ಡ್ ಮಾಡಿಸಿದ್ದಾರೆ. ಮೊದಲ ಹಂತದಲ್ಲಿ ನನ್ನನ್ನು ಈ ಪ್ರಕರಣದಲ್ಲಿ ಬಲವಂತವಾಗಿ ಸಿಲುಕಿಸಿದ್ದಾರೆ ಎಂದು ಅರೋಪ ಮಾಡಿದ್ದಳು. ಬಳಿಕ ಊಟ, ತಿಂಡಿ ಮಾಡದೆ ನಿತ್ರಾಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದಳು. ಈ ಸಮಯದಲ್ಲೇ ತನಿಖಾಧಿಕಾರಿಗಳು ಹೆಚ್ಚಿನ ಸಾಕ್ಷಿಗಳು ಮತ್ತು ವಂಚನೆ ಹಣವನ್ನು ಪತ್ತೆ ಮಾಡಿ ಜಪ್ತಿ ಮಾಡಿದ್ದರು.

    ಚೈತ್ರಾ ಕುಂದಾಪುರ (Chaitra Kundapura) ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಬಂದ ಬಳಿಕ ಆಕೆಯ ಮುಂದೆ ಸಾಕ್ಷಿಗಳನ್ನು ಇಟ್ಟು ವಿಚಾರಣೆ ಮಾಡಲಾಯಿತು. ಆಗ ಸ್ವಾಮೀಜಿಯ ಮೇಲೆ ಆರೋಪ ಮಾಡಿದಳು. ಯಾವಾಗ ಹಾಲಶ್ರೀ ಸ್ವಾಮೀಜಿ ಬಂಧನವಾದರೂ ಆ ಬಳಿಕ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಪೂಜಾರಿಯ ಬಂಡವಾಳವೂ ಬಯಲಾಯಿತು.
    ಹಾಲಶ್ರೀ ಸ್ವಾಮೀಜಿ ಸಿಕ್ಕರೆ ಎಲ್ಲ ಹೊರಗೆ ಬರತ್ತೆ ಎಂದು ಹೇಳಿದ್ದಳು. ಸ್ವಾಮೀಜಿಯನ್ನು ಬಂಧಿಸುವುದಿಲ್ಲ ಎಂದುಕೊಂಡು ಚೈತ್ರಾ ಈ ರೀತಿ ಹೇಳಿಕೆ ನೀಡಿದ್ದಳು. ಇತ್ತ ಸ್ವಾಮೀಜಿ ಬಂಧನವಾಗುತ್ತಿದ್ದಂತೆಯೇ ಆಕೆ ತನ್ನ ತಪ್ಪು ಒಪ್ಪಿಕೊಂಡಿದ್ದಾಳೆ. ಸ್ವಾಮೀಜಿ ಮತ್ತು ಚೈತ್ರಾ ಕುಂದಾಪುರ ಇಬ್ಬರನ್ನು ಮುಖಾಮುಖಿ ವಿಚಾರಣೆ ನಡೆಸಲಾಗಿದೆ. ಸಾಕ್ಷಿಗಳನ್ನು ಮುಂದಿಟ್ಟು ಪ್ರಶ್ನೆ ಮಾಡಿದಾಗ ಕಣ್ಣೀರು ಹಾಕಿ ತನ್ನ ತಪ್ಪನ್ನು ಚೈತ್ರಾ ಒಪ್ಪಿಕೊಂಡಿದ್ದಾಳೆ.

    ಜೀವನದಲ್ಲಿ ಸೆಟಲ್ ಆಗುಬೇಕೆಂಬ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾಗಿ ಹೇಳಿದ್ದಾಳೆ. ತಮ್ಮ ಪರಿಚಿತರ ಮೂಲಕ ಗೋವಿಂದ ಬಾಬುರನ್ನು ಮುನ್ನೆಲೆಗೆ ತರುವುದು, ಆ ನಂತರ ಟಿಕೆಟ್ ವಿಚಾರದಲ್ಲಿ ನಂಬಿಕೆ ಬರುವಂತೆ ಸನ್ನಿವೇಶಗಳನ್ನು ಸೃಷ್ಟಿ ಮಾಡುವುದು, ಒಂದು ವೇಳೆ ಟಿಕೆಟ್ ಸಿಕ್ಕರೆ ತಮ್ಮ ಸಂಚು ಯಶಸ್ಸುಗಳಿಸಲಿದೆ ಎಂದು ಮತ್ತು ಟೆಕೆಟ್ ಸಿಗದೇ ಹಣ ವಾಪಸ್​ ಕೇಳಿದಾಗ ಹೊಸ ನಾಟಕಕ್ಕೂ ಚೈತ್ರಾ ಪ್ಲಾನ್ ಮಾಡಿದ್ದಳು.

    ಹಣವನ್ನು ನಾವು ಇಟ್ಟುಕೊಂಡಿಲ್ಲ, ಎಲ್ಲವನ್ನು ವಿಶ್ವನಾಥ್​ಜಿಗೆ ಕೊಟ್ಟಿದ್ದಾಗಿ ಹೇಳಿಕೊಂಡಿದ್ದಳು. ನಾವುಗಳು ನೆಪ ಮಾತ್ರಕ್ಕೆ ಸಹಾಯ ಮಾಡಿದವರು, ಹಣ ತೆಗೆದುಕೊಂಡು ಹೋಗಿ ನೀಡುವುದು ಅಷ್ಟೇ ನಮ್ಮ ಕೆಲಸ ಎಂದು ಹೇಳಲು ಮುಂದಾಗಿದ್ದರು.
    ಹಣ ಬೇಕು ಎಂದಾಗ ವಿಶ್ವನಾಥ್​ಜಿ ಸಾವನಪ್ಪಿದ್ದಾರೆ ನಮಗೇ ಏನು ಗೊತ್ತಿಲ್ಲಾ ಎಂದು ಹೇಳಲು ಸಂಚು ರೂಪಿಸಿದ್ದರು. ಇದರಲ್ಲಿ ಚೈತ್ರಾ ಕುಂದಾಪುರಗೆ ಹೆಚ್ಚು ಹಣ ಹೋಗಿದೆ. ಐದು ಕೋಟಿ ಪೈಕಿ ಸುಮಾರು ಮೂರೂವರೆ ಕೋಟಿ ಚೈತ್ರಾ ಕೈ ಸೇರಿತ್ತು.

     

    ALSO READ | LATEST KANNADA NEWS | KANNADA NEWS UPDATES

    ಟಿಕೆಟ್ ವಂಚನೆಯಲ್ಲಿ ಬಿಜೆಪಿ, ಸಂಘ ಪರಿವಾರ ಮುಖಂಡರು..? | Chaitra Kundapura

     

    #kannada art BJP Chaitra Kundapura ED Government kannada news kundapura m NDA News news updates Politics Scam updates Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಹೈಕಮಾಂಡ್ ಮನಸ್ಸು ಮಾಡಿದರೆ ನಾಲ್ವರು ಡಿಸಿಎಂ | Congress High Command
    Next Article ಕಾವೇರಿ ಕಣ್ಣೀರಿನ ಕತೆ, ಕರ್ನಾಟಕದ ವ್ಯಥೆ! | Cauvery
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • psychiatrmskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • australia cigerettes deliery on ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    • ColleenTah on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe