Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪತ್ನಿ ಮಂಗಲಸೂತ್ರ ಧರಿಸದಿರುವುದು ಪತಿಗೆ ನೀಡಬಹುದಾದ ಅತೀವ ಮಾನಸಿಕ ಹಿಂಸೆ: ಮದ್ರಾಸ್ ಹೈಕೋರ್ಟ್
    ಸುದ್ದಿ

    ಪತ್ನಿ ಮಂಗಲಸೂತ್ರ ಧರಿಸದಿರುವುದು ಪತಿಗೆ ನೀಡಬಹುದಾದ ಅತೀವ ಮಾನಸಿಕ ಹಿಂಸೆ: ಮದ್ರಾಸ್ ಹೈಕೋರ್ಟ್

    vartha chakraBy vartha chakraJuly 15, 2022Updated:July 15, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚೆನ್ನೈ: ಹಿಂದೂ ಸಮಾಜದಲ್ಲಿ ಮದುವೆ ವೇಳೆ ಕಟ್ಟುವ ಮಂಗಲಸೂತ್ರಕ್ಕೆ ಅದರದ್ದೇ ಆದ ಧಾರ್ಮಿಕ ಮಹತ್ವ ಇದೆ. ಗೃಹಿಣಿ ಪತಿ ಬದುಕಿರುವ ತನಕ ಮಂಗಲಸೂತ್ರವನ್ನು ಕುತ್ತಿಗೆಯಿಂದ ತೆಗೆಯುವುದಿಲ್ಲ.
    ಇದೀಗ ಅದೇ ಮಂಗಲ ಸೂತ್ರಧಾರಣೆ ಕುರಿತಂತೆ ಮದ್ರಾಸ್ ಹೈಕೋರ್ಟ್ ತೀರ್ಪು ನೀಡುವ ವೇಳೆ ಮಹತ್ವದ ಅಂಶಗಳನ್ನು ಪ್ರಸ್ತಾಪಿಸಿದೆ.
    ಗೃಹಿಣಿ ಮಂಗಲಸೂತ್ರ ಧರಿಸದೆ ಅದನ್ನು ತೆಗೆದಿರಿಸಿದರೆ ಅದು ಪತಿಗೆ ನೀಡುವ ಮಾನಸಿಕ ಹಿಂಸೆಯ ಅತೀವ ಕ್ರೌರ್ಯ ಎಂದು ಹೇಳಿದೆ.
    ನ್ಯಾಯಮೂರ್ತಿಗಳಾದ ವಿ.ಎಂ. ವೇಲುಮಣಿ ಮತ್ತು ಎಸ್. ಸೌಂದರ್ ಅವರನ್ನು ಒಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ.
    ಈರೋಡ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯರಾಗಿರುವ ಶಿವಕುಮಾರ್ ಎಂಬುವರ ವಿವಾಹ ವಿಚ್ಛೇದನ ತೀರ್ಪು ನೀಡುವ ವೇಳೆ ಮದ್ರಾಸ್ ಹೈಕೋರ್ಟ್ ಈ ಅಂಶ ಪ್ರಸ್ತಾಪಿಸಿದೆ.
    ಈ ಹಿಂದೆ ಕೌಟುಂಬಿಕ ನ್ಯಾಯಾಲಯ ವಿವಾಹ ವಿಚ್ಛೇದನ ನೀಡಲು ನಿರಾಕರಿಸಿತ್ತು. ಇದನ್ನು ಶಿವಕುಮಾರ್ ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
    ತಾಳಿ ತೆಗೆದಿರಿಸುವ ಮೂಲಕ ವೈವಾಹಿಕ ಸಂಬಂಧ ಮುಂದುವರಿಸುವ ಇಚ್ಚೆ ತನಗಿಲ್ಲ ಎಂಬುದನ್ನು ಪತ್ನಿ ಸೂಚಿಸಿದ್ದಾಳೆ ಎಂಬ ತೀರ್ಮಾನಕ್ಕೆ ನ್ಯಾಯಾಲಯ ಬಂದಿದೆ. ಇದೀಗ ವಿವಾಹ ವಿಚ್ಛೇದನ ನೀಡಿದೆ

    News ಧಾರ್ಮಿಕ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಅಪ್ರಾಪ್ತೆ ಅಪಹರಿಸಿ ಚಲಿಸುವ ಕಾರಿನಲ್ಲಿ ಗ್ಯಾಂಗ್ ರೇಪ್
    Next Article ರಾಜಭವನ ತಲುಪಿದ ಸಂತೋಷ್ ಸಾವು ಪ್ರಕರಣ..
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • p6duq on ಡಿಸಿಎಂ ಹುದ್ದೆ ಮತ್ತೆ ಮುನ್ನಲೆಗೆ | Deputy CM of Karnataka
    • rn4p3 on ಮೂರನೇ ಸ್ಥಾನಕ್ಕೆ ಕುಸಿದ Public TV ರೇಟಿಂಗ್
    • Waltertig on ಬೆಂಗಳೂರಿನಲ್ಲಿ ಮತ್ತೆ Work from home.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe