Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Cheque Bounce ವೀರ ಇವರು!
    ಅಪರಾಧ

    Cheque Bounce ವೀರ ಇವರು!

    vartha chakraBy vartha chakraApril 20, 2023Updated:April 20, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ್ಯ ರಾಜಕಾರಣದಲ್ಲಿ ವೈ ಎಸ್ ವಿ ದತ್ತ ತಮ್ಮದೇ ಆದ ವೈಶಿಷ್ಟ್ಯಗಳಿಂದ ಚಿರಪರಿಚಿತರು.ಆಪ್ತ ವಲಯದಲ್ಲಿ ಮೇಷ್ಟ್ರು ಎಂದೆ ಪ್ರೀತಿಯಿಂದ ಕರೆಸಿಕೊಳ್ಳುವ ದತ್ತ,ಮಾಜಿ ಪ್ರಧಾನಿ ದೇವೇ ಗೌಡ ಅವರ ಮಾನಸ ಪುತ್ರ ಎಂದೆ ಪರಿಗಣಿಸಲ್ಪಡುತ್ತಾರೆ.
    ದತ್ತ ಅವರು, ಮಾಜಿ ಪ್ರಧಾನಿ ದೇವೇಗೌಡರ ಯಶಸ್ಸಿನ ಸೂತ್ರದಾರ ಎಂದು ಗುರುತಿಸಲ್ಪಡುತ್ತಾರೆ. ದೇವೇಗೌಡರ ಗರಡಿಯಲ್ಲಿ ಉತ್ತಮ ರಾಜಕಾರಣಿಯಾಗಿ ಪಳಗಿರುವ ದತ್ತ ಅತ್ಯುತ್ತಮ ಸಂಸದೀಯ ಪಟು. ಒಮ್ಮೆ ವಿಧಾನಪರಿಷತ್ ಸದಸ್ಯರಾಗಿ, ಮತ್ತೊಮ್ಮೆ ವಿಧಾನಸಭೆಯ ಸದಸ್ಯರಾಗಿ, ಶಾಸನಸಭೆಯ ಕಲಾಪದಲ್ಲಿ ಜನಪರ ನಿಲುವಿನ ಮೂಲಕ ತಮ್ಮ ಛಾಪು ಮೂಡಿಸಿದ್ದಾರೆ.
    ಜೆಡಿಎಸ್ ನ ಕುಟುಂಬ ಸದಸ್ಯರಾಗಿದ್ದ ದತ್ತ ಆ ಪಕ್ಷದ ಕೆಲವು ಮುಖಂಡರ ಧೋರಣೆಯಿಂದ ಬೇಸತ್ತು ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ನಿಂದ ಕಡೂರು ವಿಧಾನಸಭೆ Electionಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು. ಆದರೆ, ಕಾಂಗ್ರೆಸ್ ಇವರಿಗೆ ಟಿಕೆಟ್ ನೀಡಲಿಲ್ಲ. ಇದರಿಂದ ಬೇಸತ್ತ ಅವರು ಮತ್ತೆ ದೇವೇಗೌಡರಿಗೆ ಸಖ್ಯಕ್ಕೆ ಬಂದಿದ್ದಾರೆ. ಇದೀಗ ಜೆಡಿಎಸ್ ನಿಂದ ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ನಾಮಪತ್ರ ಸಲ್ಲಿಸಿದ್ದಾರೆ. ಅವರ ನಾಮಪತ್ರ ಅಂಶಗಳು ಇದೀಗ ಜನರ ಗಮನ ಸೆಳೆದಿವೆ.
    ಇವರ ವಿರುದ್ಧ ಕರ್ನಾಟಕ ಮತ್ತು ರಾಜ್ಯದ ಹೊರಗಡೆ ವಿವಿಧ ನ್ಯಾಯಾಲಯಗಳಲ್ಲಿ ಚೆಕ್ ಬೌನ್ಸ್ ಪ್ರಕರಣಗಳು ದಾಖಲಾಗಿವೆ.
    ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ, 22 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮೂರು, 42ನೇ ಎಸಿಎಂಎಂ ನ್ಯಾಯಾಲಯದಲ್ಲಿ 6 ಪ್ರಕರಣ ದಾಖಲಾಗಿದೆ.
    ಬೆಂಗಳೂರಿನ ಎಸಿಎಂಎಂ 12, 15,18, 19, 23, 26, 36ನೇ ನ್ಯಾಯಾಲಯಗಳಲ್ಲಿ ತಲಾ ಒಂದು,
    ಬೆಂಗಳೂರಿನ ಎಸ್‌ಸಿಸಿಎಚ್‌ 6ನೇ ಮತ್ತು 8ನೇ ನ್ಯಾಯಾಲಯಗಳಲ್ಲಿ ತಲಾ ಒಂದು, ಮಂಗಳೂರಿನ ಜೆಂಎಫ್‌ಸಿ ನ್ಯಾಯಾಲಯದಲ್ಲಿ 5 ಮತ್ತು 4ನೇ ಜೆಎಂಎಫ್‌ಸಿಯಲ್ಲಿ 3 ಪ್ರಕರಣ, ಅಥಣಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಎರಡು, ಹಾಸನ ನ್ಯಾಯಾಲಯದಲ್ಲಿ ಎರಡು, ಹಾಸನ ಜಿಲ್ಲೆ ಬೇಲೂರು, ಹುಬ್ಬಳ್ಳಿ, ಗದಗ ನ್ಯಾಯಾಲಯಗಳಲ್ಲಿ ತಲಾ ಒಂದು. ಅನಂತಪುರ ನ್ಯಾಯಾಲಯದಲ್ಲಿ ಒಂದು, ಗುಂತಕಲ್‌ ನ್ಯಾಯಾಲಯದಲ್ಲಿ ಮೂರು ಪ್ರಕರಣ ದಾಖಲಾಗಿವೆ.
    ಚೆಕ್‌ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ ಕಲಂ 138ರ ಅಡಿಯಲ್ಲಿ ದಾಖಲಾಗಿವೆ. 2014ರಿಂದ 2020 ಅವಧಿಯಲ್ಲಿ ಈ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.ಚುನಾವಣಾಧಿಕಾರಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಮಾಹಿತಿ ಇದೆ

    ಕಾಂಗ್ರೆಸ್ Election ನ್ಯಾಯ ಹಾಸನ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಅದೃಷ್ಟದ ಬೆನ್ನೇರಿ ಶೆಟ್ಟರ್ ಸವಾರಿ… | Shetter |
    Next Article ದರ್ಶನ್ ಬಂದರೂ ಜನ ಬರಲಿಲ್ಲ | Darshan | DBoss
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    6 Comments

    1. gioj3 on June 4, 2025 2:11 am

      cost generic clomiphene prices how to buy cheap clomid price how can i get generic clomiphene can you get clomiphene prices where to get generic clomid without dr prescription can i get generic clomiphene for sale can i get generic clomid online

      Reply
    2. much cialis pills on June 9, 2025 10:34 am

      Thanks for putting this up. It’s understandably done.

      Reply
    3. dose of flagyl for bv on June 11, 2025 4:51 am

      More articles like this would remedy the blogosphere richer.

      Reply
    4. r8l3m on June 18, 2025 1:09 pm

      order inderal 10mg online cheap – clopidogrel 75mg drug methotrexate sale

      Reply
    5. kwcah on June 21, 2025 10:50 am

      buy generic amoxil online – amoxil order online order ipratropium pill

      Reply
    6. nvfy3 on June 23, 2025 1:54 pm

      purchase zithromax sale – order azithromycin 500mg online bystolic oral

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory on ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • Chriswot on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • EdwardNor on ರಾಜ್ಯಪಾಲರಿಗೆ ಸರ್ಕಾರದ ಮೊರೆ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe