Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Chit fund ಹೆಸರಲ್ಲಿ Cheat Fund!
    ವಾಣಿಜ್ಯ

    Chit fund ಹೆಸರಲ್ಲಿ Cheat Fund!

    vartha chakraBy vartha chakraJune 21, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.21-ಚಿಟ್ ಫಂಡ್ ಅರಂಭಿಸಿ ಅಧಿಕ ಲಾಭದ ಆಸೆ ತೋರಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಖತರ್ನಾಕ್ ಮಹಿಳೆಯನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.
    ಲಕ್ಷ್ಮೀವಾಣಿ ಬಂಧಿತ ಆರೋಪಿಯಾಗಿದ್ದಾರೆ. ವಾರಿಧಿ ಚಿಟ್ ಫಂಡ್ ಮಾಡುತ್ತಿದ್ದ ಲಕ್ಷ್ಮೀವಾಣಿ ಜನರನ್ನು ವಂಚಿಸಿ ಹಣ ಸಂಗ್ರಹಣೆ ಮಾಡುತ್ತಿದ್ದಳು. ಈ ಹಿನ್ನೆಲೆ ಸಾರ್ವಜನಿಕರು ದೂರು ನೀಡಿದ್ದು, ಅದರ ಆಧಾರದ ಮೇಲೆ ಪೊಲೀಸರು ಲಕ್ಷ್ಮೀವಾಣಿಯನ್ನು ಬಂಧಿಸಿದ್ದಾರೆ.
    ಲಕ್ಷ್ಮೀವಾಣಿ ಮೊದಲು ಲಗ್ಗೆರೆಯಲ್ಲಿ ವಾರಿಧಿ ಚಿಟ್ ಫಂಡ್ ಪ್ರೈ.ಲಿ. ಪ್ರಾರಂಭಿಸಿದ್ದು, ನಂತರ ರಾಜಾಜಿನಗರದಲ್ಲಿ ಮತ್ತೊಂದು ಬ್ರಾಂಚ್ ಓಪನ್ ಮಾಡಿದ್ದಳು. ಈಕೆ ತನ್ನ ಗಂಡನನ್ನೆ ಮ್ಯಾನೆಜಿಂಗ್ ಡೈರೆಕ್ಟರ್ ಮಾಡಿಕೊಂಡು ಚಿಟ್ ಫಂಡ್ ಕಂಪನಿ ತೆರೆದಿದ್ದಳು. ಅಲ್ಲದೇ ಈ ಕಂಪನಿಗೆ ಉದ್ಯೋಗಿಗಳನ್ನು ನೇಮಕ ಮಾಡಿಕೊಂಡಿದ್ದಳು.
    ಚಿಟ್ ಫಂಡ್ ಉದ್ಯೋಗಿಗಳನ್ನು ನಿರ್ದೇಶಕರು ಎಂದು ಬಂದ ಸಾರ್ವಜನಿಕರಿಗೆ ಪರಿಚಯಿಸುತ್ತಿದ್ದು ಅದನ್ನು ನಂಬುತ್ತಿದ್ದ ವೃದ್ಧರು ತಮ್ಮ ಜೀವನದ ಪೆನ್ಷನ್ ಹಣವನ್ನು ಲಕ್ಷ್ಮೀವಾಣಿ ಚಿಟ್ ಫಂಡ್‍ಗೆ ಹಾಕುತ್ತಿದ್ದರು. ಆದರೆ ಈಕೆ ಜನರನ್ನು ವಂಚಿಸಿ ಹಣವನ್ನು ತೆಗೆದುಕೊಂಡು ಮೋಸ ಮಾಡುತ್ತಿದ್ದಳು.
    ಈ ಹಿನ್ನೆಲೆಯಲ್ಲಿ ಲಕ್ಷ್ಮೀವಾಣಿ ವಿರುದ್ಧ ಸಾರ್ವಜನಿಕರು ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿ ಲಕ್ಷ್ಮೀವಾಣಿಯನ್ನು ಬಂಧಿಸಿ ವಿಚಾರಣೆ ಕೈಗೊಳ್ಳಲಾಗಿದೆ.

    cheat ವ್ಯವಹಾರ Business
    Share. Facebook Twitter Pinterest LinkedIn Tumblr Email WhatsApp
    Previous Articleರಾಷ್ಟ್ರಪತಿ ಚುನಾವಣೆ
    Next Article ನಟ ದಿಗಂತ್ ಕುತ್ತಿಗೆಗೆ ಪೆಟ್ಟು: ಬೆಂಗಳೂರಿಗೆ ಏರ್‌ಲಿಫ್ಟ್
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?

    June 12, 2025

    ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.

    May 28, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 3ow4c on ಅಯ್ಯೋ ಪಾಪ ಇವನ ಗತಿ ನೋಡಿ
    • TimothyPet on ಕೃಷಿ ಸಾಲ ವಸೂಲಿಗೆ ಬ್ಯಾಂಕುಗಳು ಒತ್ತಡ ಹಾಕಬಾರದು | Farm Loans
    • bn6yj on ‘ಹುಲಿ ಸಿಕ್ಕಿದ್ದರೆ Modi ಅದನ್ನೂ ಮಾರಿಬಿಡುತ್ತಿದ್ದರು!’
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe