Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    Bengaluru

    ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy

    vartha chakraBy vartha chakraMay 9, 2023Updated:May 10, 20235 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಬೆಂಗಳೂರು ನಗರದ ಅತ್ಯಂತ ಹಳೆಯ ಕ್ಷೇತ್ರಗಳಲ್ಲಿ ಒಂದಾದ ಜಯನಗರ ಕ್ಷೇತ್ರ ಪುನರ್ ವಿಂಗಡಣೆ ನಂತರ ಬಿಜೆಪಿಯ ಭದ್ರಕೋಟೆಯಾಗಿತ್ತು.
    ದಿವಂಗತ ವಿಜಯ್ ಕುಮಾರ್ ಅವರ ನಂತರ ಈ ಕ್ಷೇತ್ರ ಬಿಜೆಪಿಯಿಂದ ಕೈ ತಪ್ಪಿ ಕಾಂಗ್ರೆಸ್ ಪಾಲಾಗಿದೆ ಈ ಬಾರಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಬಿಜೆಪಿ ಸಾಕಷ್ಟು ಪ್ರಯತ್ನ ನಡೆಸಿದೆ. (CK Ramamurthy)

    ಈ ತಂತ್ರಗಾರಿಕೆಯ ಪರಿಣಾಮವಾಗಿ ಎಲ್ಲರ ವಿಶ್ವಾಸದೊಂದಿಗೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಸಿ ಕೆ ರಾಮಮೂರ್ತಿ ಅವರನ್ನು ಕಣಕ್ಕಿಳಿಸಿದೆ.
    ಬಿಬಿಎಂಪಿ ಸದಸ್ಯರಾಗಿ ರಾಮಮೂರ್ತಿ ಕ್ಷೇತ್ರದ ವಾರ್ಡ್ ಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಮತ್ತು ಸ್ಥಳೀಯ ಜನರೊಂದಿಗೆ ಹೊಂದಿರುವ ಆತ್ಮೀಯ ಒಡನಾಟ ಕ್ಷೇತ್ರದಲ್ಲಿ ಪ್ರಮುಖವಾಗಿ ಚರ್ಚೆಗೆ ಬರುತ್ತಿದೆ. (CK Ramamurthy)

    CK Ramamurthy
    ಸದ್ಯ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕಿ ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ. ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಸುಶಿಕ್ಷಿತರಾದ ಶ್ರೀಮತಿ ಸೌಮ್ಯ ರೆಡ್ಡಿ ಅವರನ್ನು ಕ್ಷೇತ್ರದ ಮತದಾರರು ವಿಶೇಷ ಕಾಳಜಿಯಿಂದ ಆಯ್ಕೆ ಮಾಡಿದರು ಆದರೆ ಅವರು ಕ್ಷೇತ್ರದ ಜನರೊಂದಿಗೆ ಬೆರೆಯುವುದು ಅಷ್ಟಕಷ್ಟೇ ಸದಾ ಕಾಲ ಅವರನ್ನು ಕೆಲವೇ ಕೆಲವು ವ್ಯಕ್ತಿಗಳ ಗುಂಪು ಸುತ್ತುವರಿದಿರುತ್ತದೆ ಅವರನ್ನು ದಾಟಿ ಸೌಮ್ಯ ರೆಡ್ಡಿ ಅವರನ್ನು ಭೇಟಿ ಮಾಡುವುದು ಕ್ಷೇತ್ರದ ಮತದಾರರ ಪಾಲಿಗೆ ಸವಾಲಿನ ಸಂಗತಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.
    ಸೌಮ್ಯ ರೆಡ್ಡಿ ಮತ್ತೊಮ್ಮೆ ಆಯ್ಕೆ ಬಯಸಿ ಈ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಉತ್ತಮ ಕೆಲಸಗಾರರು ಎಂಬ ಹೆಗ್ಗಳಿಕೆಯ ಜೊತೆಗೆ ತಮ್ಮ ತಂದೆಯ ಶ್ರೀರಕ್ಷೆ ಅವರ ಜೊತೆಗೆ ಇದೆ. ಆದರೆ ಅವರು ಸುಲಭವಾಗಿ ಜನಸಾಮಾನ್ಯರಿಗೆ ಸಿಗುವುದಿಲ್ಲ ಹೀಗಾಗಿ ತಮ್ಮ ಹಾಗೂ ತಮ್ಮ ಪ್ರದೇಶದ ಸಮಸ್ಯೆಯ ಬಗ್ಗೆ ಅವರ ಗಮನಕ್ಕೆ ತರಲು ಸಾಧ್ಯವಾಗುವುದಿಲ್ಲ ಎಂಬ ಆಪಸ್ವರ ಸರ್ವೇಸಾಮಾನ್ಯವಾಗಿದೆ. (CK Ramamurthy)

    ಹಾಲಿ ಶಾಸಕರ ವಿರುದ್ಧ ಕೇಳಿ ಬರುತ್ತಿರುವ ಆಡಳಿತ ವಿರೋಧಿ ಅಲೆಯನ್ನು ತಮ್ಮ ಪರವಾಗಿ ಪರಿವರ್ತಿಸಲು ರಾಮಮೂರ್ತಿ ಕಸರತ್ತು ನಡೆಸುತ್ತಿದ್ದಾರೆ. ರಾಮಮೂರ್ತಿ ಅವರಿಗೆ ಬಿಜೆಪಿ ಕಾರ್ಯಕರ್ತರ ಜೊತೆಗೆ ಸಂಘ ಪರಿವಾರ ಕಾರ್ಯಕರ್ತರ ದೊಡ್ಡ ಪಡೆಗೆ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತಿದೆ.
    ಪಾಲಿಕೆ ಸದಸ್ಯರಾಗಿ ಇವರು ಮಾಡಿದ ಅಭಿವೃದ್ಧಿ ಕೆಲಸ ಪಕ್ಷದ ಕಾರ್ಯಕರ್ತರ ಅವಿರತ‌ ಶ್ರಮ ಮತ್ತು ಎಲ್ಲರೊಂದಿಗೆ ಸುಲಭವಾಗಿ ಬೆರೆಯುವ ಇವರ ಸ್ನೇಹ ಪರವಾದ ನಡವಳಿಕೆ ಗೆಲುವಿನ ನಗೆ ಮೂಡುವಂತೆ ಮಾಡಬಹುದು ಎಂಬ ಲೆಕ್ಕಾಚಾರ ಕೇಳಿ‌ ಬಂದಿದೆ. (CK Ramamurthy)

    Also read.

    ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader

    Verbattle
    Verbattle
    Verbattle
    art m Varthachakra Work ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    Next Article ಕುನೊದಲ್ಲಿ ಹೆಣ್ಣು ಚಿರತೆ ಸಾವು
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    5 Comments

    1. Bbrfmoism on April 18, 2026 11:08 pm

      canadian compounding pharmacy online pharmacy delivery usa canadian neighbor pharmacy

      Reply
    2. Bnnrmoism on April 19, 2026 2:59 pm

      buy tadalafil online vardenafil vs tadalafil can you take tadalafil daily

      Reply
    3. Bnnrmoism on April 22, 2026 8:28 am

      how does tadalafil work tadalafil 9 mg chewable can you take tadalafil daily

      Reply
    4. Bbrfmoism on April 22, 2026 4:54 pm

      canadian pharmacy cialis 20mg online pharmacy delivery usa online pharmacy pain relief

      Reply
    5. Bnnrmoism on April 23, 2026 8:30 am

      maximum dose of tadalafil for erectile dysfunction tadalafil cost walmart does tadalafil make you last longer

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kraken войти on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Jasonjek on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Edgarkah on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.