Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಾಯುಕ್ತ ಪೊಲೀಸರಿಗೆ ವಿವರಣೆ ನೀಡಿದ ಸಿಎಂ ಭಾವಮೈದ.
    ಅಪರಾಧ

    ಲೋಕಾಯುಕ್ತ ಪೊಲೀಸರಿಗೆ ವಿವರಣೆ ನೀಡಿದ ಸಿಎಂ ಭಾವಮೈದ.

    vartha chakraBy vartha chakraOctober 10, 2024Updated:October 10, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಅ.10-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಲೋಕಾಯುಕ್ತ ತನಿಖೆಗೆ ಹಾಜರಾಗಿ ವಿವರಣೆ ಸಲ್ಲಿಸಿದ್ದಾರೆ.
    ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಮೈಸೂರು ಲೋಕಾಯುಕ್ತದಲ್ಲಿ ಸೆ.27ರಂದು ಎಫ್ಐಆರ್ ದಾಖಲಾಗಿತ್ತು.
    ಕೇಸ್ ನಂಬರ್ 11/2024 ಅಡಿ ಎಫ್ಐಆರ್ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಎ1, ಎ2 ಆಗಿ ಸಿಎಂ ಪತ್ನಿ ಪಾರ್ವತಿ, ಎ3 ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ ಹಾಗೂ ಭೂಮಿ ಮಾರಾಟ ಮಾಡಿದ ದೇವರಾಜು ಎ4 ಆರೋಪಿಯಾಗಿದ್ದಾರೆ.
    ಕೋರ್ಟ್ ನಿರ್ದೇಶನದಂತೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
    ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಲು ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್, ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳುವಂತೆ ಆದೇಶ ಹೊರಡಿಸಿದ್ದರು. ಡಿಸೆಂಬರ್ 24ರ ಒಳಗಾಗಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ.
    ಮುಡಾಗೆ ಇಡಿ ನೋಟಿಸ್‌:
    ಕಳೆದ 9 ವರ್ಷಗಳಲ್ಲಿ ಮುಡಾದಲ್ಲಿ 50:50 ಬದಲಿ ನಿವೇಶನ ಹಾಗೂ ಇತರ ಅಕ್ರಮಗಳ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ 500 ಪುಟದ ದಾಖಲೆಗಳನ್ನು ಇಡಿಗೆ ತಲುಪಿಸಿದ್ದು, ದೂರು ಸಹ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಡಿ ತನಿಖೆಗೂ ಹಾಜರಾಗಿದ್ದರು. ಇದರ ನಡುವೆ ಇಡಿ ಅಧಿಕಾರಿಗಳು ಮೂರು ದಿನಗಳಲ್ಲಿ ಅಗತ್ಯ ಹಣಕಾಸು ವಹಿವಾಟು ನಡೆದಿರುವ ಮಾಹಿತಿ ನೀಡುವಂತೆ ಮುಡಾಗೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ದೊರೆತಿದೆ.

    Verbattle
    Verbattle
    Verbattle
    Bangalore Congress crime ED Government Karnataka News Politics ಅಪರಾಧ ಸುದ್ದಿ ಇಡಿ ಕಾಂಗ್ರೆಸ್ ಕಾನೂನು ನ್ಯಾಯ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    Next Article ಸೆಲ್ವಂ ಅವರಿಗೆ ಡಿಸಿಎಂ ನುಡಿ ನಮನ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    1 Comment

    1. Jeffreymaf on January 24, 2026 6:59 am

      Cheers to every treasure hunter !
      О— ОµОјПЂОµО№ПЃОЇО± ОµОіОіПЃО±П†О®П‚ ПѓП„О№П‚ ОјОµОіО±О»П…П„ОµПЃОµП‚ ПѓП„ОїО№П‡О·ОјО±П„О№ОєОµП‚ ОµП„О±О№ПЃО№ОµП‚ ПѓП„ОїОЅ ОєОїПѓОјОї ОµОЇОЅО±О№ ПѓП…ОЅО®ОёП‰П‚ ОіПЃО®ОіОїПЃО· ОєО±О№ О±ПЂО»О®. ОїО№ ОјОµОіО±О»П…П„ОµПЃОµПѓ ПѓП„ОїО№П‡О·ОјО±П„О№ОєОµПѓ ОµП„О±О№ПЃО№ОµПѓ ПѓП„ОїОЅ ОєОїПѓОјОї. ОџО№ П‡ПЃО®ПѓП„ОµП‚ ОјПЂОїПЃОїПЌОЅ ОЅО± ОѕОµОєО№ОЅО®ПѓОїП…ОЅ ОЅО± ПѓП„ОїО№П‡О·ОјО±П„ОЇО¶ОїП…ОЅ ПѓОµ ПЂОїО»ПЌ О»ОЇОіОї П‡ПЃПЊОЅОї. О‘П…П„О® О· ОµП…ОєОїО»ОЇО± ПѓП…ОјОІО¬О»О»ОµО№ ПѓП„О·ОЅ О№ОєО±ОЅОїПЂОїОЇО·ПѓО· П„П‰ОЅ ПЂОµО»О±П„ПЋОЅ.
      ОњОµ П„О·ОЅ ОµПЂО±ОЅО¬ПѓП„О±ПѓО· П„О·П‚ П„ОµП‡ОЅОїО»ОїОіОЇО±П‚, ОїО№ ОјОµОіО±О»П…П„ОµПЃОµП‚ ПѓП„ОїО№П‡О·ОјО±П„О№ОєОµП‚ ОµП„О±О№ПЃО№ОµП‚ ПѓП„ОїОЅ ОєОїПѓОјОї ПЂПЃОїПѓП†О­ПЃОїП…ОЅ П„ПЋПЃО± ПѓП…ОЅО±ПЃПЂО±ПѓП„О№ОєО­П‚ ОґП…ОЅО±П„ПЊП„О·П„ОµП‚ ПЊПЂП‰П‚ О¶П‰ОЅП„О±ОЅО­П‚ ОјОµП„О±ОґПЊПѓОµО№П‚ О±ОіПЋОЅП‰ОЅ. О‘П…П„О® О· П„О¬ПѓО· ОµОѕО±ПѓП†О±О»ОЇО¶ОµО№ ПЊП„О№ ОїО№ ПѓП„ОїО№П‡О®ОјО±П„О± О±ПЂОїО»О±ОјОІО¬ОЅОїП…ОЅ П„О·ОЅ ОґПЃО¬ПѓО· ПѓОµ ПЂПЃО±ОіОјО±П„О№ОєПЊ П‡ПЃПЊОЅОї. О— ОґП…ОЅО±П„ПЊП„О·П„О± О±ОЅО¬О»П…ПѓО·П‚ ПѓП„О±П„О№ПѓП„О№ОєПЋОЅ ПѓП„ОїО№П‡ОµОЇП‰ОЅ ПЂПЃО№ОЅ О±ПЂПЊ П„О·ОЅ П„ОїПЂОїОёО­П„О·ПѓО· ПѓП„ОїО№П‡О·ОјО¬П„П‰ОЅ ПЂПЃОїПѓОµО»ОєПЌОµО№ ПЂОµПЃО№ПѓПѓПЊП„ОµПЃОїП…П‚ ПЂО±ОЇОєП„ОµП‚.
      ОїО№ ОјОµОіО±О»ПЌП„ОµПЃОµП‚ ПѓП„ОїО№П‡О·ОјО±П„О№ОєО­П‚ ОµП„О±О№ПЃОЇОµП‚ ПѓП„ОїОЅ ОєПЊПѓОјОї ОєО±О№ ОїО№ ПѓП…ОЅОµПЃОіО±ПѓОЇОµП‚ П„ОїП…П‚ – п»їhttps://onlinecasinoforeign.com/the-largest-betting-companies-in-the-world/
      May fortune walk with you as you have at hand the pleasure of notable rewards !

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_zzSa on ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ಕೊಡಿಸಬೇಕು
    • Georgemen on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • 77_judi_rqmn on Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.