Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪ್ಪಚ್ಚು ರಂಜನ್- ಕೆ.ಜಿ.ಬೋಪಯ್ಯ ಪೈಪೋಟಿ | Appachu Ranjan
    ಪ್ರಚಲಿತ

    ಅಪ್ಪಚ್ಚು ರಂಜನ್- ಕೆ.ಜಿ.ಬೋಪಯ್ಯ ಪೈಪೋಟಿ | Appachu Ranjan

    vartha chakraBy vartha chakraJanuary 18, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಿಧಾನವಾಗಿ ರಂಗೇರತೊಡಗಿದೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಗಳು ಲಾಬಿ ಮಾಡುತ್ತಿದ್ದಾರೆ.
    ಅದರಲ್ಲೂ ಪ್ರಧಾನಿ ಮೋದಿ ಅವರ ಅಲೆಯಲ್ಲಿ ಗೆದ್ದು ಬರುತ್ತೇವೆ ಎಂದು ಭಾವಿಸಿರುವ ಬಿಜೆಪಿಯಲ್ಲಿ ಕಣಕ್ಕಿಳಿಯಲು ಬಾರಿ ಪೈಪೋಟಿ ಉಂಟಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಹಲವು ನಾಯಕರು ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ.

    ಹಾಲಿ ಸಂಸದರಾಗಿರುವ ಕೆಲವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳು ಕೂಡ ಅನೇಕ ಆಕಾಂಕ್ಷಿಗಳನ್ನು ಹುಟ್ಟು ಹಾಕಿದೆ
    ಅದರಲ್ಲಿ ಮೈಸೂರು- ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಕುತೂಹಲ ಮೂಡಿಸಿದೆ ಹಾಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪಕ್ಷದ ಹಲವು ಸ್ಥಳೀಯ ನಾಯಕರು ಅಸಮಾಧಾನಗೊಂಡಿದ್ದಾರೆ ಕಾರ್ಯಕರ್ತರು ಕೂಡ ಬೇಸರಗೊಂಡಿದ್ದಾರೆ. ಜೊತೆಗೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ವಿರುದ್ಧ ಆಡಳಿತ ವಿರೋಧಿ ಅಲೆ ಕಂಡುಬರುತ್ತಿದೆ ಹೀಗಾಗಿ ಹೈಕಮಾಂಡ್ ಈ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಲು ಚಿಂತನೆ ನಡೆಸಿದೆ ಎಂದು ಗೊತ್ತಾಗಿದೆ.
    ಯಾವಾಗ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುವುದು ಕಷ್ಟ ಎಂಬ ವರದಿಗಳು ಬಂದಿರುವುದನ್ನು ತಿಳಿದಿರುವ ಮಡಿಕೇರಿಯ ಇಬ್ಬರು ಪ್ರಭಾವಿ ನಾಯಕರಾದ ಅಪ್ಪಚ್ಚು ರಂಜನ್ ಮತ್ತು ಕೆ.ಜಿ.ಬೋಪಯ್ಯ ದಿಡೀರ್ ಸಕ್ರಿಯರಾಗಿದ್ದು ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ.

    ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದ ಹೊರಗಿನವರೆ ಇಲ್ಲಿಂದ ಆಯ್ಕೆಯಾಗುತ್ತಿದ್ದಾರೆ ಅಲ್ಲದೆ ಬಿಜೆಪಿಯಲ್ಲಿ ಹೊರಗಿನವರಿಗೆ ಮನ್ನಣೆ ನೀಡಲಾಗುತ್ತದೆ ಇದನ್ನು ತಪ್ಪಿಸಿ ಈ ಬಾರಿ ಕೊಡಗು ಜಿಲ್ಲೆಯವರಿಗೆ ಟಿಕೆಟ್ ನೀಡಬೇಕು ಎಂದು ಈ ಇಬ್ಬರು ನಾಯಕರು ಮನವಿ ಮಾಡಿದ್ದಾರೆ.
    ಅಲ್ಲದೆ ಪ್ರತ್ಯೇಕವಾಗಿ ಈ ಇಬ್ಬರು ಕಾರ್ಯಕರ್ತರು ಮತ್ತು ಮುಖಂಡರ ಸಭೆ ನಡೆಸುತ್ತಿದ್ದಾರೆ.ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಅಪ್ಪಚ್ಚು ರಂಜನ್ ಅವರು ಸಂಘ ಪರಿವಾರದ ಮುಖಂಡರ ನೆರವಿನೊಂದಿಗೆ ಟಿಕೆಟ್ ಗಿಟ್ಟಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

    ಅದೇ ರೀತಿ ಕೆಜಿ ಬೋಪಯ್ಯ ಅವರು ಕೂಡ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಸದಾನಂದ ಗೌಡ ಮತ್ತು ಸಂಘ ಪರಿವಾರ ನಾಯಕ ಪ್ರಭಾಕರ್ ಭಟ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದು ತಮಗೆ ಟಿಕೆಟ್ ಕೊಡಿಸುವಂತೆ ದುಂಬಾಲು ಬಿದ್ದಿದ್ದಾರೆ ಇದು ತಮ್ಮ ಕೊನೆಯ ಚುನಾವಣೆ ಯಾಗಿದ್ದು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಹೀಗಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ತಮಗೆ ಅವಕಾಶ ಕೊಡುವಂತೆ ಈ ನಾಯಕರಲ್ಲಿ ಮನವಿ ಮಾಡುತ್ತಿದ್ದಾರೆ ಹೀಗಾಗಿ ಮೈಸೂರು ಮಡಿಕೇರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳು ಯಾರು ಎಂಬ ವಿಷಯ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ

    Verbattle
    Verbattle
    Verbattle
    Entertainment News Politics Trending Election
    Share. Facebook Twitter Pinterest LinkedIn Tumblr Email WhatsApp
    Previous Articleಸಬ್ ಇನ್ಸ್ಪೆಕ್ಟರ್ ನೇಮಕ ಅಕ್ರಮ – ಪೂರ್ಣಗೊಂಡ ತನಿಖೆ | PSI Scam
    Next Article ಕೇಂದ್ರ ಮಂತ್ರಿ ವಿಷಯ ಯಕ್ಷ ಪ್ರಶ್ನೆಯಾಗಿದೆ | HD Kumaraswamy
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_dgSi on ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • Yhypmr on ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    • Glennhof on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.