Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತದಾರರಿಗೆ Congress ಗ್ಯಾರಂಟಿ ಕಾರ್ಡ್
    ಚುನಾವಣೆ 2024

    ಮತದಾರರಿಗೆ Congress ಗ್ಯಾರಂಟಿ ಕಾರ್ಡ್

    vartha chakraBy vartha chakraFebruary 11, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.11-

    ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ Congress ಮತದಾರರಿಗೆ ಘೋಷಿಸಿರುವ ಭರ್ಜರಿ ಕೊಡುಗೆಗಳ ಗ್ಯಾರಂಟಿ ಕಾರ್ಡ್ (Congress guarantee card) ಅನ್ನು ರಾಜ್ಯದ ಪ್ರತಿಯೊಬ್ಬ ಮತದಾರರ ಮನೆಗೆ ತಲುಪಿಸಲು ಮುಂದಾಗಿದೆ.

    ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾಂಗ್ರೆಸ್ ಅಧ್ಯಕ್ಷ DK Shivakumar, ‘ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಎರಡು ಐತಿಹಾಸಿಕ ಗ್ಯಾರಂಟಿ ಯೋಜನೆ ಗಳನ್ನು ಘೋಷಿಸಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2000 ರೂಪಾಯಿ ತೀರ್ಮಾನಿಸಿದೆ’ ಎಂದು ಹೇಳಿದರು.

    ‘ಈ ಯೋಜನೆಗಳ ಮೂಲಕ ವರ್ಷಕ್ಕೆ ಒಟ್ಟು 42 ಸಾವಿರದಂತೆ 5 ವರ್ಷಕ್ಕೆ 2 ಲಕ್ಷ ರೂಪಾಯಿಯನ್ನು ಪ್ರತಿ ಕುಟುಂಬಕ್ಕೆ ನೀಡಲಾಗುವುದು. ಈ ಕುರಿತು ನಾನು ಹಾಗೂ ಸಿದ್ದರಾಮಯ್ಯ ಸಹಿ ಹಾಕಿರೋ ಗ್ಯಾರಂಟಿ ಕಾರ್ಡ್ ಅನ್ನು ಪಕ್ಷದ ಕಾರ್ಯಕರ್ತರು ಪಡೆದುಕೊಂಡು ಪ್ರತಿ ಬೂತ್ ನ ಮನೆ ಮನೆಗೂ ನೀಡಬೇಕು ಎಂದು ಸೂಚಿಸಲಾಗಿದೆ’ ಎಂದು ಹೇಳಿದರು.

    ‘ಈ ಗ್ಯಾರಂಟಿ ಕಾರ್ಡ್ ಅನ್ನು ಜನರಿಗೆ ನೀಡಿ ನಮ್ಮ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ, ಯಾರಿಗೆಲ್ಲ ಈ ಯೋಜನೆ ಬಗ್ಗೆ ಆಸಕ್ತಿ ಇದೆ ಎಂದು ಅವರ ವಿವರ ಪಡೆಯಬೇಕು. ಈ ಸಮಯದಲ್ಲಿ ಮನೆ ಮನೆಗೆ ಹೋಗಿ ಕಾರ್ಡ್ ನೀಡುವ ನೋಂದಣಿದಾರರ ಹೆಸರು, ದೂರವಾಣಿ ಸಂಖ್ಯೆ ಪಡೆಯಬೇಕು. ಯಾರು ಹೆಚ್ಚು ಮನೆಗಳಿಗೆ ಈ ಕಾರ್ಡ್ ವಿತರಣೆ ಮಾಡುತ್ತಾರೋ ಅವರಿಗೆ ಆಯಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಹುಮಾನ ನೀಡಲು ತೀರ್ಮಾನಿಸಲಾಗಿದೆ’ ಎಂದು ತಿಳಿಸಿದರು.

    ‘ಕಾರ್ಯಕರ್ತರು ಈ ಅವಕಾಶವನ್ನು ಬಳಸಿಕೊಂಡು ಕಾಂಗ್ರೆಸ್ ಕೊಡುಗೆಯನ್ನು ಜನರಿಗೆ ತಲುಪಿಸಬೇಕು. ಒಟ್ಟು 1 ಕೋಟಿ ಕಾರ್ಡ್ ಗಳನ್ನು ಮನೆಗೆ ಕಳುಹಿಸಿಕೊಡಬೇಕು ಎಂದು ನಾನು ಎಲ್ಲಾ ಕಾರ್ಯಕರ್ತರು ಹಾಗೂ ನಾಯಕರಲ್ಲಿ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ’ ಎಂದರು.

    Verbattle
    Verbattle
    Verbattle
    #Congress #dkshivakumar #government #karnataka #politicians #politics #siddaramaiah Congress DK. Shivakumar Elections 2023 guarantee card m shiva ಕಾಂಗ್ರೆಸ್ Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದಾಖಲೆಯ GST ಸಂಗ್ರಹ!
    Next Article ವಿಧಾನಸಭೆ ಚುನಾವಣೆ ಸಿದ್ಧತೆಗೆ‌ ಆಯೋಗದ ಮೆಚ್ಚುಗೆ – ಅಕ್ರಮ ತಡೆಗೆ ಸೂಚನೆ
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    IPS ಅಧಿಕಾರಿ ತಲೆದಂಡ

    January 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WillieCex on ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ | Lok Sabha 2024
    • RicardoCor on ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • Daviddek on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.