Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಕಾಂಗ್ರೆಸ್ ಗೆ 14 ರಿಂದ 16 ಕ್ಷೇತ್ರಗಳಲ್ಲಿ ಗೆಲುವು | Congress
    ಚುನಾವಣೆ 2024

    ರಾಜ್ಯದಲ್ಲಿ ಕಾಂಗ್ರೆಸ್ ಗೆ 14 ರಿಂದ 16 ಕ್ಷೇತ್ರಗಳಲ್ಲಿ ಗೆಲುವು | Congress

    vartha chakraBy vartha chakraApril 2, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.2: ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಅಖಾಡಕ್ಕೆ ಬಿಸಿಲೇರಿದಂತೆ ಭರ್ಜರಿ ರಂಗು ಬರತೊಡಗಿದೆ. ಮೊದಲ ಹಂತದ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಭರಾಟೆಯಿಂದ ನಾಮಪತ್ರ ಸಲ್ಲಿಸುತ್ತಿದ್ದರೆ, ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.
    ಮೂರು ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಪೂರ್ಣಗೊಂಡಿದೆ. ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಉಂಟಾಗಿದ್ದ ಗೊಂದಲದಿಂದ ಹಲವೆಡೆ ಬಂಡಾಯದ ಅಪಸ್ವರ ಕಾಣಿಸಿಕೊಂಡಿದ್ದು ಅದನ್ನು ಶಮನ ಮಾಡುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹೈಕಮಾಂಡ್ ಬಹುತೇಕ ಯಶಸ್ವಿಯಾಗಿವೆ.

    ಇದೀಗ ಕ್ಷೇತ್ರವಾರು ಮತಗಳ ವಿವರ, ಜಾತಿವಾರು ಲೆಕ್ಕಾಚಾರ ಕಾರ್ಯಕರ್ತರು ಮತ್ತು ಮುಖಂಡರು ಹೊಂದಿರುವ ಪ್ರಭಾವಗಳ ಪಟ್ಟಿಯನ್ನು ಹಿಡಿದುಕೊಂಡು ರಾಜಕೀಯ ನಾಯಕರು ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ ಯಾವ ಪ್ರದೇಶದಲ್ಲಿ ತಮಗೆ ಹೆಚ್ಚಿನ ಮತ ಬರಬಹುದು ಎಲ್ಲಿ ತಮ್ಮ ಅಭ್ಯರ್ಥಿ ಹಿನ್ನಡೆ ಅನುಭವಿಸುತ್ತಿದ್ದಾರೆ ಎಂಬ ವರದಿಗಳನ್ನು ಇಟ್ಟುಕೊಂಡು ಲೋಪಗಳನ್ನು ಸರಿಪಡಿಸುವ ಕೆಲಸದಲ್ಲಿ ತೊಡಗಿದ್ದಾರೆ.
    ಈ ನಡುವೆ ಗುಪ್ತದಳ ರಾಜಕೀಯ ಎಲ್ಲಾ ಕ್ಷೇತ್ರಗಳಲ್ಲಿ ಸಂಚರಿಸಿ ತನ್ನ ಬಾತ್ಮಿದಾರರು ನೀಡಿರುವ ಮಾಹಿತಿಯನ್ನು ಆಧರಿಸಿ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬ ಕುರಿತಂತೆ ಸರ್ಕಾರಕ್ಕೆ ವರದಿಯನ್ನು ರವಾನಿಸಿದೆ.
    ಗುಪ್ತದಳ ಸರ್ಕಾರಕ್ಕೆ ರವಾನಿಸಿರುವ ವರದಿಯಲ್ಲಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗಳಿಸಲಿದೆ. ರಾಜ್ಯದಲ್ಲಿ ಬಿಜೆಪಿ ಪ್ರಧಾನಿ ಮೋದಿ ಮತ್ತು ರಾಮ ಮಂದಿರ ಪರವಾದ ಅಲೆಯನ್ನು ಎಬ್ಬಿಸಲು ದೊಡ್ಡ ಪ್ರಯತ್ನ ಮಾಡುತ್ತಿದ್ದರೂ ಅದು ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ. ಪ್ರಮುಖವಾಗಿ ನಾಯಕರ ನಡುವಿನ ಆಂತರಿಕ ಭಿನ್ನಮತ ದೊಡ್ಡ ಪರಿಣಾಮ ಬೀರುತ್ತದೆ ಅದರಲ್ಲೂ ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿರುವುದಾಗಿ ಗೊತ್ತಾಗಿದೆ.

    ರಾಜ್ಯದಲ್ಲಿ ಕಾಣಿಸಿಕೊಂಡಿರುವ ತೀವ್ರ ಸ್ವರೂಪದ ಬರ, ಹಾಗೂ ಕುಡಿಯುವ ನೀರಿನ ಸಮಸ್ಯೆ, ನಿರುದ್ಯೋಗ ಚುನಾವಣೆಯಲ್ಲಿ ಸಾಕಷ್ಟು ಪ್ರಮಾಣದ ಚರ್ಚೆಗೆ ಗ್ರಾಸ ಒದಗಿಸಿದೆ ಇದರ ನಡುವೆಯೇ ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾಂಗ್ರೆಸ್ ಪರ ಮಾತನಾಡುತ್ತಿದ್ದಾರೆ ಪ್ರಮುಖವಾಗಿ ಮಹಿಳಾ ಮತದಾರರನ್ನು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ ಎಂಬ ಅಂಶವನ್ನು ಗುಪ್ತದಳ ತನ್ನ ವರದಿಯಲ್ಲಿ ಉಲ್ಲೇಖಿಸಿರುವದಾಗಿ ಗೊತ್ತಾಗಿದೆ.
    ಇದಕ್ಕೆ ಪ್ರತಿಯಾಗಿ ಕರಾವಳಿ ಮತ್ತು ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸಿದೆ ಪ್ರಮುಖವಾಗಿ ಜಾತ್ಯಾತೀತ ಜನತಾದಳದೊಂದಿಗಿನ ಮೈತ್ರಿ ಬಿಜೆಪಿಯ ಮತ ಬ್ಯಾಂಕ್ ಹಿಗ್ಗುವಂತೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಣಕ್ಕಿಳಿದಿರುವುದು ಬಿಜೆಪಿಯ ಶೇಕಡಾವಾರು ಮತಗಳ ಗಳಿಕೆ ಪ್ರಮಾಣ ಹೆಚ್ಚಾಗುವಂತೆ ಮಾಡುವ ಸಾಧ್ಯತೆ ಇದೆ ಎಂದು ತನ್ನ ವರದಿಯಲ್ಲಿ ವಿವರಿಸಿರುವುದಾಗಿ ತಿಳಿದು ಬಂದಿದೆ.
    ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ 14 ರಿಂದ 16 ಬಿಜೆಪಿ 10 ರಿಂದ 12 ಮತ್ತು ಜೆಡಿಎಸ್ ಒಂದರಿಂದ ಎರಡು ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿರುವುದಾಗಿ ಗೊತ್ತಾಗಿದೆ.

    Verbattle
    Verbattle
    Verbattle
    Congress ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಲ್ಲವ, ಬಂಟರ ಮತಗಳಿಸಲು ಸಂಭಾವಿತರ ಸಮಬಲದ ಹೋರಾಟ (ಉಡುಪಿ-ಚಿಕ್ಕಮಗಳೂರು ಕ್ಷೇತ್ರ-Udupi-Chikmaglur Constituency)
    Next Article ಹೊಂದಾಣಿಕೆ ರಾಜಕಾರಣದ ಬಗ್ಗೆ ಅಮಿತ್ ಶಾ ಎಚ್ಚರಿಕೆ | Amit Shah
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    1 Comment

    1. Rxclze on February 15, 2026 4:55 pm

      mcluck casino mcluckcasinogm mcluck sports

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_wnka on ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    • kupit_fpet on ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • LeonardReawn on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.