Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ
    Election

    ಕರ್ನಾಟಕ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ

    vartha chakraBy vartha chakraOctober 21, 202435 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಅ, 21-

    ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದ ಬೆನ್ನಲ್ಲೇ ರಾಜ್ಯದ 3 ಪಕ್ಷಗಳು ಚುನಾವಣೆಗೆ ಸಜ್ಜಾಗುತ್ತಿದ್ದು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಸಂಬಂಧ ಮಾನ್ಯ ಮುಖ್ಯಮಂತ್ರಿಗಳು  ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಪಕ್ಷದ ನಾಯಕರ ಜೊತೆ ನಡೆಸಿದ ಸುದೀರ್ಘ ಚರ್ಚೆ ನಡೆಸಿ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ.

    ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಸಂಪೂರ್ಣ ಶ್ರಮ‌ ಹಾಕಿ ಚುನಾವಣೆ ನಿರ್ವಹಿಸಬೇಕು. ಎಂದು ಮಾನ್ಯ ಮುಖ್ಯಮಂತ್ರಿಗಳು ಹೇಳಿದ್ದು, ಪ್ರತೀ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಜಿದ್ದಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು. ಎಂದು ಪ್ರತಿ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.

    ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯವರಿಂದ ಹಿಡಿದು ಸಿ.ಟಿ.ರವಿವರೆಗೂ ಪ್ರತಿಯೊಬ್ಬರೂ ರಾಶಿ ರಾಶಿ ಸುಳ್ಳು ಹೇಳಿದ್ದರು. ಈ ಚುನಾವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಿಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೇಳುತ್ತಲೇ ಇರುತ್ತಾರೆ. ಇವುಗಳಿಗೆ ನಮ್ಮ ಪಕ್ಷ  ಸರಿಯಾಗಿ ಕೌಂಟರ್ ಕೊಡಬೇಕು ಎಂದಿದ್ದಾರೆ.

    ಉಪಚುನಾವಣೆ ಮುಗಿಯುವರೆಗೂ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಮಾಣ ಇನ್ನೂ ಹೆಚ್ಚಲಿದೆ ಎಂದು ಈ ಹಿಂದೆ IT ED ದಾಳಿಗಳ ಬಗ್ಗೆ ಎಚ್ಚರಿಕೆ ವಯಿಸುವಂತೆ ತಿಳಿಸಿದ್ದು, ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತಂತೆ ಅಪಪ್ರಚಾರ ಮಾಡುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆಯೂ ಪಕ್ಷದ ನಿಲುವು ಸ್ಪಷ್ಟವಾಗಿದ್ದು, ಆಯಾ ಸಮುದಾಯದ ಮುಖಂಡರು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ಈ ಸಮುದಾಯಗಳಿಗೆ ಪಕ್ಷದ ಬೆಂಬಲ ಇರುವುದನ್ನು ಮನದಟ್ಟು ಮಾಡಿಸಿದ್ದೇವೆ. ಆದರೂ ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಭಯಂಕರ ಅಪಪ್ರಚಾರ ಮಾಡುತ್ತದೆ. ಸುಳ್ಳುಗಳ ಹೊರತಾಗಿ ಬಿಜೆಪಿಗೆ ಬೇರೆ ಬಂಡವಾಳ ಇಲ್ಲ ಎಂದು ತಿಳಿಸಿದ್ದಾರೆ

    ಮೂರೂ ಕ್ಷೇತ್ರಗಳ ಉಪಚುನಾವಣೆ ಬಹಳ ಮಹತ್ವದ್ದಾಗಿದ್ದು ಪಕ್ಷ ಮೂರನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ತಾವು ವಹಿಸಿಕೊಂಡ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಪಕ್ಷದ ನಾಯಕರಿಗೆ ತಿಳಿಸಿದ್ದಾರೆ.

    Bangalore Congress ED Government Karnataka News Politics ಕರ್ನಾಟಕ ಕಾಂಗ್ರೆಸ್ Election ಬಿಜೆಪಿ Bengaluru ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕದ ಈ ಸಾಧನೆ ನೋಡಿ.
    Next Article ಯೋಗೇಶ್ವರ್ ನಡೆ‌ ಏನು..?
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • promokodlxPl on ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • promokodaePl on JDS-BJP ಮೈತ್ರಿಗೆ ಆಘಾತ-NDA ಅಭ್ಯರ್ಥಿ ಸೋಲು
    • vivodzapojkrasnodarvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe