Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಯನೂರು ಮಂಜುನಾಥ್ ಗೆ ಕಾಂಗ್ರೆಸ್ ಸ್ವಾಗತ | Ayanur Manjunath
    ರಾಜಕೀಯ

    ಆಯನೂರು ಮಂಜುನಾಥ್ ಗೆ ಕಾಂಗ್ರೆಸ್ ಸ್ವಾಗತ | Ayanur Manjunath

    vartha chakraBy vartha chakraAugust 20, 202320 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಆ.20 – ಲೋಕಸಭಾ Election ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಇತರೆ ಪಕ್ಷಗಳ ಪ್ರಭಾವಿ ಮುಖಂಡರನ್ನು ತನ್ನತ್ತ ಸೆಳೆಯುತ್ತಿದೆ.ಇದರ ಭಾಗವಾಗಿ ವಿಧಾನಪರಿಷತ್‍ನ ಮಾಜಿ ಸದಸ್ಯ ಆಯನೂರು ಮಂಜುನಾಥ್ (Ayanur Manjunath) ಕಾಂಗ್ರೆಸ್‍ ಸೇರ್ಪಡೆಯಾಗಲು ಉತ್ಸುಕರಾಗಿದ್ದಾರೆ.

    ಬಿಜೆಪಿಯಿಂದ ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ಹಿಂದೊಮ್ಮೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ನಿಂದ ಲೋಕಸಭಾ ಚುನಾವಣೆ ಸ್ಪರ್ಧಿಸಿದ್ದ ಅವರು ನಂತರ ಕಾಂಗ್ರೆಸ್ ತೊರೆದಿದ್ದರು ಇದೀಗ ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು ಸದ್ಯದಲ್ಲೇ ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಚ್ಚೆ ಹೊಂದಿದ್ದಾರೆ.

    Ayanur Manjunath

    ಈ ಮೊದಲು ಇದೇ ಕ್ಷೇತ್ರದಲ್ಲಿ ಬಿಜೆಪಿಯಿಂದ ಆಯ್ಕೆಯಾಗಿ ವಿಧಾನಪರಿಷತ್ ಸದಸ್ಯರಾಗಿ ಕೆಲಸ ಮಾಡುತ್ತಿದ್ದರು. ಅವರ ಅಧಿಕಾರಾವ 2024 ರ ಜೂನ್ 21 ರವರೆಗೂ ಇತ್ತು. ಆದರೆ ವಿಧಾನಸಭೆಯಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಅವರು, ಮೇಲ್ಮನೆಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಅಂದೇ ಕಾಂಗ್ರೆಸ್ ಸೇರಲು ಪ್ರಯತ್ನ ನಡೆಸಿದ್ದರಾದರೂ, ಸಮಯದ ಅಭಾವದಿಂದ ಸಾಧ್ಯವಾಗದೆ ಜೆಡಿ ಎಸ್ ಸೇರಿ ವಿಧಾನಸಭೆಗೆ ಸ್ಪರ್ಧಿಸಿ ಸೋತರು.
    ಅಂದಿನಿಂದ ಮತ್ತೆ ಕಾಂಗ್ರೆಸ್ ಕದ ತಟ್ಟುತ್ತಿರುವ ಆಯನೂರು ಮಂಜುನಾಥ್ ಇದೀಗ ಈ ಕುರಿತಂತೆ ಪ್ರಯತ್ನ ಚುರುಕುಗೊಳಿಸಿದ್ದಾರೆ.ಈಗ ಮತ್ತೊಮ್ಮೆ ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಆಯನೂರು ಮಂಜುನಾಥ್ ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ.
    ಶಿವಮೊಗ್ಗ ವ್ಯಾಪ್ತಿಯನ್ನೊಳಗೊಂಡ ಈ ಕ್ಷೇತ್ರದಲ್ಲಿ ಕಳೆದ 7 ಚುನಾವಣೆಯಿಂದಲೂ ಕಾಂಗ್ರೆಸ್ ಸೋಲು ಕಾಣುತ್ತಿದೆ. ಈ ಬಾರಿ ಶತಾಯಗತಾಯ ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಆಯನೂರು ಮಂಜುನಾಥ್ ಅವರನ್ನು ಕಾಂಗ್ರೆಸ್‍ನತ್ತ ಸೆಳೆದಿದೆ.

    Ayanur Manjunath. BJP Congress dk shivakumar m Manju ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಪರಿಷತ್ ಸದಸ್ಯರಾಗಿ ನಾಮಕರಣ | Karnataka Vidhana Parishad
    Next Article ಸರ್ಕಾರಕ್ಕೆ ಗಡುವು ನೀಡಿದ ಗುತ್ತಿಗೆದಾರರು | Contractors
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    20 Comments

    1. Cazrshu on October 24, 2024 7:40 am

      Как не стать жертвой мошенников при покупке диплома о среднем полном образовании

      erudio.global/blog/index.php?entryid=35634&nonjscomment=1&comment_itemid=35634&comment_context=46973&comment_component=blog&comment_area=format_blog

      Reply
    2. Diplomi_rska on October 25, 2024 10:07 pm

      купить диплом нижний landik-diploms.ru .

      Reply
    3. Diplomi_atOr on October 26, 2024 12:06 am

      купить диплом бакалавра в москве купить диплом бакалавра в москве .

      Reply
    4. Diplomi_nmst on October 26, 2024 8:31 pm

      купить диплом в биробиджане russa-diploms.ru .

      Reply
    5. Diplomi_mqKi on October 26, 2024 11:39 pm

      купить бланк диплома ссср arusak-diploms.ru .

      Reply
    6. Williamlew on October 27, 2024 4:27 am

      Парадокс, но купить диплом кандидата наук оказалось не так и сложно

      erudio.global/blog/index.php?entryid=38963

      Reply
    7. Sazrimy on October 29, 2024 3:23 am

      Аттестат 11 класса купить официально с упрощенным обучением в Москве

      Reply
    8. Diplomi_wyst on October 31, 2024 12:16 am

      где купить аттестаты за 11 класс russa-diploms.ru .

      Reply
    9. Oariornon on October 31, 2024 1:35 am

      Пошаговая инструкция по официальной покупке диплома о высшем образовании

      Reply
    10. Diplomi_rbOr on November 5, 2024 11:55 am

      купить диплом инженера специалиста server-diploms.ru .

      Reply
    11. Cazrmox on November 7, 2024 1:04 am

      Купить диплом о высшем образовании
      kyc-diplom.com/kupit-diplom-vysshee-obrazovanie.html

      Reply
    12. Cazrhiq on November 7, 2024 2:10 am

      Купить академическую справку
      kyc-diplom.com/akademicheskaya-spravka.html

      Reply
    13. Williamlew on November 7, 2024 1:17 pm

      Всё, что нужно знать о покупке аттестата о среднем образовании без рисков

      Reply
    14. Lazrfvn on November 12, 2024 8:43 am

      Реально ли приобрести диплом стоматолога? Основные шаги
      adminka.getbb.ru/viewtopic.php?f=2&t=731

      Reply
    15. JetCasino on November 14, 2024 7:53 pm

      [url=https://jet-casino-apk.ru]jet-casino-apk.ru[/url]

      Скачать приложение онлайн казино Джет – играй сегодня!
      http://www.jet-casino-apk.ru

      Reply
    16. Sazrivn on November 17, 2024 11:08 pm

      Покупка диплома о среднем полном образовании: как избежать мошенничества?

      Reply
    17. Williamlew on November 21, 2024 10:48 pm

      Удивительно, но купить диплом кандидата наук оказалось не так сложно

      Reply
    18. Sazrran on November 22, 2024 3:05 pm

      Как получить диплом техникума с упрощенным обучением в Москве официально

      Reply
    19. Williamlew on November 24, 2024 10:39 pm

      Как купить аттестат 11 класса с официальным упрощенным обучением в Москве

      Reply
    20. Sazrpge on December 10, 2024 4:21 pm

      Быстрое обучение и получение диплома магистра – возможно ли это?

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vapedal on ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    • PatrickHip on ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    • PatrickHip on ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe