Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ | Congress
    ಸುದ್ದಿ

    ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ | Congress

    vartha chakraBy vartha chakraMarch 18, 20247 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.18- ರಾಜ್ಯದಲ್ಲಿ ತೀವ್ರ ಸ್ವರೂಪವಾದ ಬರಗಾಲ ಕಾಣಿಸಿಕೊಂಡಿದ್ದರೂ, ಪರಿಹಾರಕ್ಕಾಗಿ ಅಗತ್ಯ ನೆರವು ನೀಡದ ಪ್ರಧಾನಿ ನರೇಂದ್ರ ಮೋದಿ ಇದೀಗ ರಾಜಕೀಯ ಕಾರಣಕ್ಕಾಗಿ ಕರ್ನಾಟಕ ಪ್ರವಾಸ ಕೈಗೊಂಡಿದ್ದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಬಗ್ಗೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಮುಂದುವರೆದಿದೆ ರಾಜ್ಯದ ನ್ಯಾಯಯುತ ತೆರಿಗೆ ಪಾಲು ನೀಡುತ್ತಿಲ್ಲ ಎಲ್ಲದರಲ್ಲೂ ರಾಜಕಾರಣ ಮಾಡಲಾಗುತ್ತಿದೆ ಬರ ಪರಿಹಾರಕ್ಕೆ ನೆರವು ಕೋರಿದರು ಬಿಡಿಗಾಸು ಕೊಟ್ಟಿಲ್ಲ ಎಂದು ದೂರಿದರು.

    ರಾಜ್ಯದಲ್ಲಿ ಸಂಗ್ರಹವಾಗುತ್ತಿರುವ ಒಟ್ಟು ತೆರಿಗೆಯ ಶೇ.13ರಷ್ಟನ್ನು ಮಾತ್ರ ಕರ್ನಾಟಕಕ್ಕೆ ನಿಗದಿಪಡಿಸಲಾಗಿದೆ. ಹೀಗಾಗಿ ನಾವು ನೆರವಿಗೆ ಕೇಂದ್ರದ ಮುಂದೆ ನಿಲ್ಲುವಂತಾಗಿದೆ ಕೇಂದ್ರ ಸರ್ಕಾರ ನಮಗೆ ನೆರವು ನೀಡುವುದು ಬೇಡ ನಮ್ಮ ಪಾಲಿನ ತೆರಿಗೆ ಸಂಪೂರ್ಣ ಕೊಟ್ಟುಬಿಟ್ಟರೆ ನಾವೇ ಎಲ್ಲ ಯೋಜನೆಗಳನ್ನು ಕೈಗೊಳ್ಳುತ್ತೇವೆ ಇವರ ಮುಂದೆ ಕೈ ಚಾಚುವುದಿಲ್ಲ ಎಂದು ಹೇಳಿದರು.
    ತಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ದೂರುಗಳನ್ನು ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದ ಅವರು ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಶೇಕಡ 40ರಷ್ಟು ಕಮಿಷನ್ ಆರೋಪ ಕೇಳಿ ಬಂದಿದ್ದು ಅದಕ್ಕೆ ಪ್ರಧಾನಿಗಳು ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

    ಬಿಜೆಪಿ ಪ್ರಧಾನಿ ಮೋದಿ ಮತ್ತು ರಾಮನ ಹೆಸರಿನಲ್ಲಿ ಮತ ಕೇಳಲಿ ನಾವು ಸೀತಾರಾಮನ ಹೆಸರಿನಲ್ಲಿ ಮತ ಕೇಳುತ್ತೇವೆ ಸೀತಾರಾಮ ಯಾರೊಬ್ಬರ ಆಸ್ತಿಯೂ ಅಲ್ಲ ಅವನು ನಮಗೂ ಕೂಡ ದೇವರು ಎಂದರು.
    ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳಲ್ಲಿ ಜಯಗಳಿಸಲಿದೆ ಇದಕ್ಕೆ ಪ್ರಮುಖ ಕಾರಣ ನಾವು ನುಡಿದಂತೆ ನಡೆದಿದ್ದೇವೆ ಜನ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿದ್ದಾರೆ ಬಿಜೆಪಿ ಅವರಂತೆ ಸುಳ್ಳು ಹೇಳಿಲ್ಲ ಹೀಗಾಗಿ ಜನ ತಮಗೆ ಬೆಂಬಲ ನೀಡುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ತಾವು ಕೇವಲ ಮೈಸೂರಿಗೆ ಮಾತ್ರ ಸೀಮಿತವಲ್ಲ ಇಡೀ ಕರ್ನಾಟಕಕ್ಕೆ ನಾನು ಸೇರಿದವನು ರಾಜ್ಯದ ಎಲ್ಲಾ ಕ್ಷೇತ್ರಗಳು ನನ್ನ ತವರು ಕ್ಷೇತ್ರಗಳೇ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಬೇಕು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

    Congress Karnataka News Politics Trending Varthachakra ಕಾಂಗ್ರೆಸ್ ನರೇಂದ್ರ ಮೋದಿ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಡಿಯುವ ನೀರಿಗೆ ತೊಂದರೆ ಆಗಬಾರದು | Water Crisis
    Next Article ಜೆಡಿಎಸ್ ನಾಯಕರ ಗೋಳು ಕೇಳುವರಾರು | JDS
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    7 Comments

    1. Pereezd v Ispaniu_yikt on August 9, 2024 3:25 pm

      Виза цифрового кочевника в Испании https://www.klaipedatours.ru .

      Reply
    2. ncdxb on June 8, 2025 1:01 pm

      clomiphene tablets for sale can i purchase cheap clomiphene without rx where to get generic clomiphene can you get clomid without rx where can i get clomiphene pill clomid bula profissional where can i buy clomiphene tablets

      Reply
    3. what is flagyl for dogs used for on June 10, 2025 11:46 pm

      Greetings! Jolly gainful suggestion within this article! It’s the scarcely changes which choice turn the largest changes. Thanks a a quantity for sharing!

      Reply
    4. 13iau on June 18, 2025 7:11 am

      propranolol uk – buy generic methotrexate 5mg purchase methotrexate generic

      Reply
    5. dbey7 on June 21, 2025 4:44 am

      amoxicillin buy online – buy amoxil pill order combivent 100 mcg generic

      Reply
    6. sirdq on June 23, 2025 8:06 am

      zithromax 250mg canada – tindamax usa order bystolic generic

      Reply
    7. 5w5ss on June 25, 2025 8:48 am

      clavulanate where to buy – https://atbioinfo.com/ acillin for sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RonaldClore on ಶಾಶ್ವತ ಪರಿಹಾರಕ್ಕೆ ಡಿಸಿಎಂ ಸಂಕಲ್ಪ
    • RaymondCoods on ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • kcm12 on ಸಚಿವ ಜಾರ್ಜ್ ಅವರಲ್ಲಿ ಕ್ಷಮೆ ಕೇಳಿ.
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe