Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲಿ ದರ್ಶನ್ ಕಾಟ ತಡೆಯಲಾಗುತ್ತಿಲ್ಲವಂತೆ!
    ಸುದ್ದಿ

    ಜೈಲಿನಲ್ಲಿ ದರ್ಶನ್ ಕಾಟ ತಡೆಯಲಾಗುತ್ತಿಲ್ಲವಂತೆ!

    vartha chakraBy vartha chakraDecember 8, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಟಕ್ಕೆ ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಮತ್ತು ಕೈದಿಗಳು ತತ್ತರಿಸಿ ಹೋಗಿದ್ದಾರೆ.ಸಾಕಪ್ಪ ಸಾಕು ಇವರ ಕಾಟ ನಮಗೆ ಎನ್ನುತ್ತಿರುವ ಕೈದಿಗಳು ತಮ್ಮನ್ನು ಬೇರೆ ಜೈಲಿಗೆ ವರ್ಗಾಯಿಸಿ ಎಂದು ಮನವಿ ಮಾಡುತ್ತಿದ್ದಾರೆ.
    ತೆರೆಯ ಮೇಲೆ ಮಹಾರಾಜನಂತೆ ವಿಜೃಂಭಿಸುತ್ತಾ ಕೈಗೊಬ್ಬ ಕಾಲಿಗೊಬ್ಬ ಆಳುಗಳನ್ನು ಇಟ್ಟುಕೊಂಡು ಡಿ ಬಾಸ್ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ದರ್ಶನ ಇದೀಗ ಊಟಕ್ಕಾಗಿ ಜೈಲಿನಲ್ಲಿ ತಟ್ಟೆ ಹಿಡಿದು ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಇದರಿಂದ ಸಮತೋಲನ ಕಳೆದುಕೊಂಡವರಂತೆ ಆಡುತ್ತಿದ್ದಾರೆ.
    ದರ್ಶನ್ ಜೊತೆ ಒಂದೇ ಸೆಲ್​ನಲ್ಲಿ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್​ ಅಲ್ಲಿ ಜೈಲು ಸೇರಿದವರೇ.
    ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನಲಾಗಿದೆ. ಅದರಲ್ಲೂ ದರ್ಶನ್ ತಮ್ಮ ಆಪ್ತರಾದ ಮನುಕುಮಾರ್ ಮತ್ತು ಜಗದೀಶ್ ಜೊತೆ ಸದಾ ಜಗಳ ಮಾಡುತ್ತಿದ್ದಾರಂತೆ ಇತ್ತೀಚೆಗೆ ದರ್ಶನ್ ಸೆಲ್‌ನಲ್ಲಿ‌ ದೊಡ್ಡ ಜಗಳ ನಡೆದು ಹೋಗಿದೆ. ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ಆಗಿದೆಯಂತೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ. ಇನ್ನು, ಮಲಗಿದ್ದ ಸಹ ಕೈದಿಗಳನ್ನು ಕಾಲಿನಲ್ಲಿ ಒದ್ದು ಎಬ್ಬಿಸಿರೋ ದರ್ಶನ್ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ.
    ಟಾರ್ಚರ್ ತಡೆಯಲಾರದೆ ಅನುಕುಮಾರ್, ಜಗದೀಶ್ ಅವರು ತಮ್ಮನ್ನು ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿದ್ದಾರೆ.
    ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸೌಲಭ್ಯಗಳು ಸಿಗುತ್ತಿವೆ ಎಂಬ ಸುದ್ದಿಗಳು ವಿಡಿಯೋ ಸಮೇತ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು ಇದಾದ ನಂತರ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿ ಹಲವರ ವಿರುದ್ಧ ಕ್ರಮ ಜರುಗಿಸಿದೆ ಹೀಗಾಗಿ ಇದೀಗ ಜೈಲಿನಲ್ಲಿ ಕಠಿಣ ನಿಯಮ ಜಾರಿಯಲ್ಲಿದೆ. ಅಲ್ಲದೆ, ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ. ಇದರ ಪರಿಣಾಮ ಎಲ್ಲರ ಮೇಲೆ ಜಗಳಕ್ಕೆ ಹೋಗುವುದು ಬಾಯಿಗೆ ಬಂದಂತೆ ನಿಂದಿಸುವುದು ಮತ್ತು ಒಡೆಯಲು ಕೂಡ ಹೋಗುತ್ತಿರುವುದರಿಂದ ಇವರನ್ನು ನಿಯಂತ್ರಿಸುವುದೇ ಜೈಲು ಸಿಬ್ಬಂದಿಗೆ ದೊಡ್ಡ ಕೆಲಸವಾಗಿದೆಯಂತೆ.

    Verbattle
    Verbattle
    Verbattle
    ಕೊಲೆ ಚಿತ್ರದುರ್ಗ ದರ್ಶನ್ Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleKSCA ಗೆ ವೆಂಕಟೇಶ್ ಪ್ರಸಾದ್ ಸಾರಥಿ
    Next Article ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. StellaHewly on February 12, 2026 6:45 am

      betmgm UT https://betmgm-play.com/ mgm sports app

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • CharlesHer on ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    • LinwoodGah on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.