Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DK ಶಿವಕುಮಾರ್ ಗೆಲುವಿನ ಓಟ | D K Shivakumar
    ಚುನಾವಣೆ 2024

    DK ಶಿವಕುಮಾರ್ ಗೆಲುವಿನ ಓಟ | D K Shivakumar

    vartha chakraBy vartha chakraMay 8, 2023Updated:May 9, 20233 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕನಕಪುರ: ಕನಕಪುರದ ಬಂಡೆ ಎಂದೇ ಖ್ಯಾತಿ ಪಡೆದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D K Shivakumar) ಮುಖ್ಯಮಂತ್ರಿ ಆಗುವ ಕನಸಿನೊಂದಿಗೆ ಒಕ್ಕಲಿಗ ಪ್ರಾಬಲ್ಯ ಇರುವ ಕನಕಪುರದಲ್ಲಿ ಸ್ಪರ್ಧಿಸಿದ್ದಾರೆ.
    ಈ ಕ್ಷೇತ್ರದಿಂದ ಸತತ 7 ಬಾರಿ ಗೆಲುವು ಸಾಧಿಸಿರುವ ಡಿ. ಕೆ.ಶಿವಕುಮಾರ್(D K Shivakumar), 1989ರಿಂದ ಈವರೆಗೆ ನಿರಂತರವಾಗಿ ಗೆಲುವು ಕಂಡಿದ್ದಾರೆ. ಈ ಕ್ಷೇತ್ರವನ್ನು ತಮ್ಮ ಕೈವಶ ಮಾಡಿಕೊಳ್ಳಬೇಕೆಂದು ತಂತ್ರ ಆರೋಪಿಸುತ್ತಿರುವ ಬಿಜೆಪಿ ಕಳೆದೊಂದು ವರ್ಷದಿಂದ ಸಂಘ ಪರಿವಾರದ ಮೂಲಕ ಹಿಂದೂ ಕಾರ್ಯಸೂಚಿಯನ್ನು ಮುಂದಿಡುತ್ತಾ ಬಂದಿದೆ. ಏಸು ಬೆಟ್ಟ ವಿವಾದ ಟಿಪ್ಪು ಗೋಹತ್ಯೆ ಮೊದಲಾದ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಬಹು ಸಂಖ್ಯಾತರ ಒಲವು ಗಿಟ್ಟಿಸಲು ಪ್ರಯತ್ನಿಸಿದೆ

    D K Shivakumar
    ಇದರ ಮುಂದುವರೆದ ಭಾಗವಾಗಿ ಒಕ್ಕಲಿಗ ಸಮುದಾಯದ ಪ್ರಬಲ ಕಾಂಗ್ರಸ್ ನಾಯಕನಿಗೆ ಸವಾಲೊಡ್ಡಲು ಬಿಜೆಪಿ ಕೂಡಾ ತನ್ನ ಒಕ್ಕಲಿಗ ನಾಯಕನನ್ನೇ ಅಖಾಡಕ್ಕೆ ಇಳಿಸಿದೆ. ಕನಕಪುರ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆ ಇಲ್ಲವಾದರೂ ಕೂಡಾ ಆರ್. ಅಶೋಕ್ ಸ್ಪರ್ಧೆಯಿಂದಾಗಿ ಕದನ ಕಣ ಕುತೂಹಲ ಕೆರಳಿಸಿದೆ.
    ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತಗಳ ಜೊತೆಗೆ, ಅಲ್ಪಸಂಖ್ಯಾತ ಪರಿಶಿಷ್ಟ ಜಾತಿ ಮತ್ತು ವರ್ಗ ಹಾಗೂ ಹಿಂದುಳಿದ ಸಮುದಾಯಕ್ಕೆ ಸೇರಿದ ಮತದಾರರು ಇದ್ದಾರೆ. (D K Shivakumar)

    ಸರ್ಕಾರದಲ್ಲಿ ಇರಲಿ ಅಥವಾ ಇಲ್ಲದಿರಲಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿರುವ ಡಿಕೆ ಶಿವಕುಮಾರ್ (D K Shivakumar)ಕೋವಿಡ್ ಸಮಯದಲ್ಲಿ ಉಂಟಾದ ಸಂಕಷ್ಟಕ್ಕೆ ಸ್ಪಂದಿಸಿದ್ದನ್ನು ಕ್ಷೇತ್ರದ ಮತದಾರರು ಕೃತಜ್ಞತೆಯಿಂದ ಸ್ಮರಿಸುತ್ತಾರೆ ಕ್ಷೇತ್ರದಲ್ಲಿ ಶಿವಕುಮಾರ್ ಅವರಿಗಿಂತ ಅವರ ಸೋದರ ಡಿಕೆ ಸುರೇಶ್ ಸತತ ಒಡನಾಟ ಹೊಂದಿದ್ದು ಪ್ರತಿಪಕ್ಷಗಳು ತಲೆ ಎತ್ತಲು ಸಾಧ್ಯವಾಗದಂತೆ ಮಾಡಿದ್ದಾರೆ ಇದಕ್ಕೆ ಸಾಕ್ಷಿ ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಸುವಾಗ ಸೇರಿದ್ದ ಜನ ಸಮೂಹ.

    ಪ್ರತಿ ಬಾರಿ ವಿಧಾನಸಭೆ Electionಯಲ್ಲಿ ಶಿವಕುಮಾರ್ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದ ಜೆಡಿಎಸ್ ಈ ಬಾರಿ ಅಂತಹ ಸದ್ದು ಮಾಡುತ್ತಿಲ್ಲ ಈ ಹಿಂದೆ ಶಿವಕುಮಾರ್ ಅವರ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್ ನ ಅಭ್ಯರ್ಥಿಗಳು ಶಿವಕುಮಾರ್ ಅವರ ಬೆಂಬಲಕ್ಕೆ ನಿಂತಿರುವುದು ಇವರ ಗೆಲುವಿನ ಸಾಧ್ಯತೆಯನ್ನು ಮತ್ತಷ್ಟು ಹೆಚ್ಚಿಸಿದೆ. (D K Shivakumar)

    Also read. 

    GT ದೇವೇಗೌಡರ ಅನುಭವಕ್ಕೆ ಮನ್ನಣೆ | G T Devegowda

    art m shiva Varthachakra war ward Election
    Share. Facebook Twitter Pinterest LinkedIn Tumblr Email WhatsApp
    Previous ArticleGT ದೇವೇಗೌಡರ ಅನುಭವಕ್ಕೆ ಮನ್ನಣೆ | G T Devegowda
    Next Article Alcoholಗೆ‌ Full‌ ಡಿಮಾಂಡ್
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    June 19, 2025

    3 Comments

    1. q69qh on June 5, 2025 2:34 am

      clomiphene for men how to get cheap clomid no prescription buying generic clomiphene no prescription can i purchase clomiphene for sale can i order cheap clomiphene without a prescription buying generic clomiphene tablets can i order cheap clomid without a prescription

      Reply
    2. cheapest cialis on June 9, 2025 2:01 pm

      This is the kind of content I take advantage of reading.

      Reply
    3. t4iz2 on June 18, 2025 5:17 pm

      inderal 20mg tablet – plavix 75mg price methotrexate 2.5mg over the counter

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnye_doma_ubpr on ಕಲಬೆರಕೆ ಮಾಡಿದರೆ ಜೋಕೆ.
    • karkasnye_doma_bhpr on Vote ನ ಮೇಲೆ ಕಣ್ಣು- budget ನಲ್ಲಿ ಸರ್ವರಿಗೂ ಹೊನ್ನು
    • Bobbyglupe on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe