Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rohini Sindhuri ಸರ್ಕಾರಕ್ಕೆ ಉತ್ತರಿಸಿ?
    Bengaluru

    Rohini Sindhuri ಸರ್ಕಾರಕ್ಕೆ ಉತ್ತರಿಸಿ?

    vartha chakraBy vartha chakraFebruary 19, 202328 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    Bengaluru

    ಹಿರಿಯ IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸಮರ ಸಾರಿರುವ ಹಿರಿಯ IPS ಅಧಿಕಾರಿ ಡಿ.ರೂಪಾ (D Roopa) ಇದೀಗ ಆತ್ಮಹತ್ಯೆ ಮಾಡಿಕೊಂಡ IAS ಅಧಿಕಾರಿ ಡಿ.ಕೆ.ರವಿ (DK Ravi) ವಿಷಯವನ್ನು ಪ್ರಸ್ತಾಪಿಸುವ ಮೂಲಕ ಬೆಳವಣಿಗೆಗೆ ಹೊಸ ಆಯಾಮ ನೀಡಿದ್ದಾರೆ.

    ತಮ್ಮ ಫೇಸ್ ಬುಕ್ ನಲ್ಲಿ ರೂಪಾ ಮಾಡಿದ್ದ ಪ್ರಸ್ತಾಪಗಳು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಅದಕ್ಕೆ ರೋಹಿಣಿ‌‌ ಸಿಂಧೂರಿ ಕೆಲವು ‌ಸ್ಪಷ್ಟನೆ ನೀಡಿದ್ದಾರೆ. ಅದೇ ಅಂಶಗಳನ್ನು ಉಲ್ಲೇಖಿಸಿ ಇದೀಗ ರೂಪಾ ಸ್ಪಷ್ಟನೆಯ ಜೊತೆಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ‘ಡಿ.ಕೆ. ರವಿ ಸತ್ತದ್ದು mental illness ಇಂದ ಅಂತ ರೋಹಿಣಿ ಹೇಳಿದ್ದಾರೆ. ಅವರು ರವಿಯನ್ನು ಇಷ್ಟು ನಿಕೃಷ್ಟವಾಗಿ ಹೀಯಾಳಿಸಿದರೆ?’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನನ್ನ ಪ್ರಶ್ನೆ ಇಷ್ಟೇ. ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ CBI ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ. ಅಂದರೆ ಉತ್ತೇಜನ ಕೊಟ್ಟಂತೇ ಅಲ್ಲವೇ? ಅದೇ ರೀತಿ IAS ಅಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗಳಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿ. ಸಂಧಾನಕ್ಕೆ MLA ಬಳಿ ಹೋದದ್ದು ಯಾಕೆ? ಯಾವ ಭ್ರಷ್ಟಾಚಾರ ಮುಚ್ಚಿ ಹಾಕಿಕೊಳ್ಳಲು ಅಥವಾ ಯಾವ ಅನೈತಿಕ ನಡತೆ ಮುಚ್ಚಲು? ಉತ್ತರಿಸಿ. ನನಗೆ ಬೇಡ, ಸರ್ಕಾರಕ್ಕೆ ಉತ್ತರಿಸಿ’ ಎಂದು ಕೇಳಿದ್ದಾರೆ.

    ‘ರೋಹಿಣಿ ಸಿಂಧೂರಿ ಯಾವ forum ಹೋದರೂ, ಸತ್ಯ ಸತ್ಯವೇ. ಸತ್ಯವನ್ನು ಮಣಿಸಲು ಸಾಧ್ಯವಿಲ್ಲ. ಈ ಬಾರಿ ಸಾಧ್ಯವಿಲ್ಲ’ ಎನ್ನುವ ಮೂಲಕ ಇಡೀ ವಿದ್ಯಮಾನಗಳಿಗೆ ಹೊಸ ಆಯಾಮ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯಾಗಿರುವ ರೂಪಾ ಹಿಂದೊಮ್ಮೆ ರೋಹಿಣಿ ಸಿಂಧೂರಿ ವಿರುದ್ಧ ಕೆಲವು ಆರೋಪಗಳನ್ನು ಮಾಡಿದ್ದರು. ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಧ್ಯಪ್ರವೇಶದಿಂದ ಇವೆಲ್ಲವೂ ತಣ್ಣಗಾಗಿದ್ದವು. ಆದರೆ, ಈ ಬಾರಿ ಅವರು ಕೆಲವು ನಿರ್ದಿಷ್ಟ ಆರೋಪಗಳನ್ನು ಮಾಡಿರುವುದು ಕುತೂಹಲ ಮೂಡಿಸಿದೆ.

    ರೋಹಿಣಿ ಸಿಂಧೂರಿ ಅವರನ್ನು ಉಲ್ಲೇಖಿಸಿ ಭ್ರಷ್ಟಾಚಾರದ ಆರೋಪ ಮಾಡಿದ್ದು, ‌ಈ ಬಗ್ಗೆ ಸರ್ಕಾರಕ್ಕೆ ಉತ್ತರಿಸಿ ಎಂದು ಹೇಳಿದ್ದಾರೆ. ಇದಕ್ಕೆ ರೋಹಿಣಿ ಅವರ ಉತ್ತರವೇನೆಂದು ಕಾದುನೋಡಬೇಕಿದೆ.

    Bangalore CBI d roopa dk ravi IAS IAS - IPS IAS - IPS conflicts m rohini sindhuri ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous ArticleRohini Sindhuri ಖಾಸಗಿ ಪೋಟೋ ಬಹಿರಂಗ
    Next Article Muthappa Rai ಮಗನಿಗೆ ಕಷ್ಟ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lucky Pari on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • narkologiyavladimirvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • zapojchelyabinskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe