Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾನ್ಫಿಡೆಂಟ್ ರಾಯ್ ಡೈರಿಯಲ್ಲಿ ಏನಿದೆ ಗೊತ್ತಾ..?
    ಸುದ್ದಿ

    ಕಾನ್ಫಿಡೆಂಟ್ ರಾಯ್ ಡೈರಿಯಲ್ಲಿ ಏನಿದೆ ಗೊತ್ತಾ..?

    vartha chakraBy vartha chakraFebruary 2, 2026No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಹಾಗೂ ಉದ್ಯಮಿ ಸಿಜೆ ರಾಯ್ ಆದಾಯ ತೆರಿಗೆ(ಐಟಿ) ದಾಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿರುವ ಬೆನ್ನಲ್ಲೇ ಇವರ ಚಟುವಟಿಕೆ ಹಾಗೂ ಒಡನಾಟದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
    ಪ್ರಕರಣದ ತನಿಖೆ ನಡೆಸುತ್ತಿರುವ ಅಶೋಕ್ ನಗರ ಪೊಲೀಸರು ರಾಯ್ ಅವರು ಬಳಸುತ್ತಿದ್ದ ವಸ್ತುಗಳು ಬ್ರೀಫ್ ಕೇಸ್ ಮತ್ತು ಡೈರಿಯೊಂದನ್ನು ವಶಕ್ಕೆ ತೆಗೆದುಕೊಂಡು ಅದರಲ್ಲಿರುವ ಅಂಶಗಳ ಪರಿಶೀಲನೆ ಆರಂಭಿಸಿದ್ದಾರೆ.
    ರಾಯ್ ಅವರು ಬರೆದಿರುವ ತಮ ಡೈರಿಯಲ್ಲಿ ರಾಜ್ಯದ ಇಬ್ಬರು ಪ್ರಭಾವಿ ಶಾಸಕರ ಹೆಸರನ್ನು ಉಲ್ಲೇಖಿಸಿದ್ದಾರೆ.
    ಡೈರಿ ಬರೆಯುವ ಅಭ್ಯಾಸ ಹೊಂದಿದ್ದ ರಾಯ್ ಅದರಲ್ಲಿ ಬೆಂಗಳೂರು ಮತ್ತು ಕೋಲಾರ ಜಿಲ್ಲೆಯ ಶಾಸಕರ ಹೆಸರುಗಳು, ಜೊತೆಗೆ ಓರ್ವ ಸಂಸದರ ಹೆಸರನ್ನು ಕೂಡ ಬರೆದಿದ್ದಾರೆ.
    ಇದಲ್ಲದೆ ಮಾಜಿ ಸಂಸದರು ಚಿತ್ರದ ರಂಗದ ಗಣ್ಯರ ಹೆಸರು ಅನೇಕ ನಟಿಯರು ಮಾಡೆಲ್ ಗಳ ಹೆಸರು ಕೂಡ ಉಲ್ಲೇಖ ಮಾಡಿದ್ದಾರೆ. ವ್ಯವಹಾರಿಕವಾಗಿ ಒಂದಷ್ಟು ವಿಚಾರಗಳು ಹಾಗು ಒಪ್ಪಂದಗಳ ಕುರಿತಂತೆ ಕೂಡ ಡೈರಿಯಲ್ಲಿ ಬರೆದಿದ್ದಾರೆ ಎಂದು ಗೊತ್ತಾಗಿದೆ
    ಈ ನಡುವೆ ಸಿಜೆ ರಾಯ್ ಅವರ ಸಹೋದರ ಬಾಬು ಅವರು ಮಾತನಾಡಿ, ರಾಯ್ ಕಳೆದ ಕೆಲವು ದಿನಗಳಿಂದ ಐಟಿ ಅಧಿಕಾರಿಗಳಿಂದ ಮಾನಸಿಕ ಹಿಂಸೆ ಮತ್ತು ಕಿರುಕುಳಕ್ಕೆ ಒಳಗಾಗಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಕುಟುಂಬಸ್ಥರು ಪ್ರತ್ಯೇಕ ದೂರು ದಾಖಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    Bengaluru ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕಾನ್ಫಿಡೆಂಟ್ ರಾಯ್ ಸಾವು ಹೇಗಾಯ್ತು ಗೊತ್ತಾ..?
    Next Article ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anafeete on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Jamespiedy on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Carriedub on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.