Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Dalai Lamaರ ಅಸಹ್ಯ ನಡವಳಿಕೆ
    ಧಾರ್ಮಿಕ

    Dalai Lamaರ ಅಸಹ್ಯ ನಡವಳಿಕೆ

    vartha chakraBy vartha chakraApril 9, 2023Updated:April 10, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದಲಾಯಿ ಲಾಮಾರ ಬಗ್ಗೆ ಆಕ್ರೋಶಗೊಂಡ ಜನ ಬೌದ್ಧ ಧರ್ಮಗುರು ದಲಾಯಿಲಾಮ ಅವರು ಆ ಧರ್ಮದ ಅನುಯಾಯಿಗಳ ಪರಮೋಚ್ಚ ಗುರು. ನೋಬೆಲ್ ಪ್ರಶಸ್ತಿ ವಿಜೇತರಾದ ಅವರು ತಮ್ಮ ಶಾಂತಿ ಸಂದೇಶಕ್ಕಾಗಿ ಪ್ರಸಿದ್ಧರಾಗಿರತಕ್ಕಂತವರು. ಬೌದ್ಧರಲ್ಲದವರೂ ಕೂಡ ದಲಾಯಿ ಲಾಮಾರವರ ಆಧ್ಯಾತ್ಮಿಕ ಸ್ಥಾನವನ್ನು ಗುರುತಿಸುತ್ತಾರೆ ಮತ್ತು ಅವರನ್ನು ಪೂಜ್ಯ ಭಾವದಿಂದ ನೋಡುತ್ತಾರೆ. ಅನೇಕ ಬಾರಿ ಅಸಂಬದ್ಧವಾಗಿ ಮಾತಾಡಿ ಪೇಚಿಗೆ ಸಿಲುಕಿಹಾಕಿಕೊಂಡಿರುವ ದಲಾಯಿ ಲಾಮರವರು ಕೆಲವೊಮ್ಮೆ ದೊಡ್ಡ ಮಟ್ಟದ ವಿವಾದಗಳನ್ನು ಮಾಡಿಕೊಂಡಿರುವವರು. ಆದರೆ ಅವರ ಇತ್ತೀಚಿನ ಒಂದು ಸಾರ್ವಜನಿಕ ನಡವಳಿಕೆ ಅನೇಕರನ್ನು ದಿಗ್ಭ್ರಮೆಗೊಳಿಸಿದೆ ಮಾತ್ರವಲ್ಲದೆ ಅನೇಕರಿಗೆ ಅವರ ಬಗ್ಗೆ ಅಸಹ್ಯ ಭಾವನೆ ಕೂಡ ಮೂಡುವಂತೆ ಮಾಡಿದೆ.

    About Dalai Lama – Dalai Lama Library and Learning Center

    ಇತ್ತೀಚೆಗೆ ಒಂದು ಧಾರ್ಮಿಕ ಸನ್ನಿವೇಶದಲ್ಲಿ ದಲಾಯಿ ಲಾಮಾರವರ ಹತ್ತಿರಕ್ಕೆ ಬಂದ ಒಂದು ಪುಟ್ಟ ಬಾಲಕನಿಗೆ ಈ ಬೌದ್ಧ ಧರ್ಮಗುರು ಆ ಬಾಲಕನ ತುಟಿಗೆ ಮುತ್ತಿಟ್ಟಿದ್ದು ಮಾತ್ರವಲ್ಲದೆ ಅವರು ತಮ್ಮ ನಾಲಿಗೆಯನ್ನು ಹೊರಗೆ ಹಾಕಿ ‘ಬಾ ನನ್ನ ನಾಲಿಗೆಯನ್ನು ಚೀಪು’ ಎಂದು ಹೇಳಿ ಎಲ್ಲರನ್ನೂ ಆತಂಕಕ್ಕೆ ಈಡು ಮಾಡಿದ್ದಾರೆ. ಅವರು ಹೀಗೆ ಮಾಡಿದ್ದನ್ನು ನೋಡಿ ಕೆಲವರು ದಲಾಯಿ ಲಾಮರವರು ತಮಾಷೆಗಾಗಿ ಹೀಗೆ ಹೇಳಿದರು ಎಂದು ಸಮಜಾಯಿಸಿ ನೀಡುತ್ತಿದ್ದರೆ ಇನ್ನು ಬಹುತೇಕರು ಮಕ್ಕಳೊಂದಿಗೆ ಹೀಗೆ ತಮಾಷೆಗೂ ಮಾತನಾಡುವಂತಿಲ್ಲ ಮತ್ತು ಮಕ್ಕಳ ತುಟಿಗೆ ಮುತ್ತಿಡುವಂತಿಲ್ಲ ಮತ್ತು ಹಾಗೆ ಮಾಡಿದರೆ ಅದು ಅಕ್ಷಮ್ಯ ಅಪರಾಧ ಎಂದು ದೊಡ್ಡ ರೀತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಲಾಯಿ ಲಾಮಾರವರ ಈ ಅಕ್ಷಮ್ಯ ನಡವಳಿಕೆ ಅನೇಕರಲ್ಲಿ ಈ ಬೌದ್ಧ ಧರ್ಮ ಗುರುವಿನ ಬಗ್ಗೆ ಅಸಹ್ಯ ಭಾವವನ್ನು ಮೂಡಿಸಿದೆ ಮತ್ತು ಇದು ವಿಶ್ವದಾದ್ಯಂತ ದಲಾಯಿ ಲಾಮರ ವಿರುದ್ಧ ಅಭಿಪ್ರಾಯ ಮೂಡಿಸಲು ದೊಡ್ಡ ವಿಷಯವಾಗಿ ಪರಿಣಮಿಸಬಹುದು. ಈ ವಿಷಯವನ್ನು ಚೀನಾ ದೇಶ ರಾಜಕೀಯ ವಾಗಿ ಬಳಸಿಕೊಂಡು ದಲಾಯಿ ಲಾಮಾರವರ ಸ್ಥಾನವನ್ನು ದುರ್ಬಲಗೊಳಿಸಿ ಟಿಬೆಟ್ ದೇಶದ ಮೇಲೆ ತನ್ನ ಹಿಡಿತವನ್ನು ಮತ್ತಷ್ಟು ಗಟ್ಟಿ ಮಾಡಿಕೊಳ್ಳಬಹುದು ಎನ್ನಲಾಗಿದೆ.

    Verbattle
    Verbattle
    Verbattle
    child controversy Dalai dalailama Lama m ಧರ್ಮ ಧಾರ್ಮಿಕ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ BJPಯಲ್ಲಿ ಕುಟುಂಬ ರಾಜಕಾರಣದ ವಿಜೃಂಭಣೆ
    Next Article Amul ವಿರುದ್ಧ ಸ್ಪೋಟಿಸಿದ ಆಕ್ರೋಶ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    1 Comment

    1. Xtdqnd on February 13, 2026 4:44 am

      betmgm free bet betmgm free bet betmgm Oregon

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mveigx on ಮಾಜಿ ಮುಖ್ಯಮಂತ್ರಿಗಳಿಗೆ ಹನಿ ಟ್ರ್ಯಾಪ್.?
    • LeonardReawn on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • LinwoodGah on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.