Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಲಿತ ಮುಖ್ಯಮಂತ್ರಿ ಅಪ್ರಸ್ತುತ | Dalit CM
    Viral

    ದಲಿತ ಮುಖ್ಯಮಂತ್ರಿ ಅಪ್ರಸ್ತುತ | Dalit CM

    vartha chakraBy vartha chakraMarch 9, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.9- ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಮ್ಮೆ ದಲಿತ ಮುಖ್ಯಮಂತ್ರಿ (Dalit CM) ವಿಚಾರ ಮುನ್ನೆಲಗೆ ಬಂದಿದೆ. ಕೆಲವು ದಿನಗಳಿಂದಷ್ಟೇ ಈ ವಿಚಾರದಲ್ಲಿ ಮುಂಚೂಣಿಯಲ್ಲಿದ್ದ ಗೃಹ ಮಂತ್ರಿ ಪರಮೇಶ್ವರ್ ಈಗ ಈ ವಿಚಾರ ಅಪ್ರಸ್ತುತ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ ರಾಜ್ಯದಲ್ಲಿ ಸ್ಥಿರ ಸರ್ಕಾರವಿದೆ ಇಂತಹ ಸಮಯದಲ್ಲಿ ದಲಿತ ಮುಖ್ಯಮಂತ್ರಿ ಎನ್ನುವ ವಿಷಯ ಚರ್ಚೆಗೆ ಬಂದಿರುವುದು ಅಪ್ರಸ್ತುತ ಎಂದು ಹೇಳಿದರು.

    ಸದ್ಯ ರಾಜ್ಯದಲ್ಲಿ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಗುರಿ ಇಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಆ ನಿಟ್ಟಿನಲ್ಲಿ ನಾವೆಲ್ಲರೂ ಗಮನಹರಿಸಬೇಕಿದೆ ಎಂದು ತಿಳಿಸಿದರು.
    ಸಹಕಾರ ಸಚಿವ ರಾಜಣ್ಣ ಅವರು ಈ ಹಿಂದೆ ಒಮ್ಮೆ ದಲಿತ ಮುಖ್ಯಮಂತ್ರಿಯ ವಿಚಾರ ಪ್ರಸ್ತಾಪ ಮಾಡಿದ್ದರು ಆಗ ನಾನು ನನ್ನ ನಿಲುವನ್ನು ತಿಳಿಸಿದ್ದೇನೆ ಈಗ ದಲಿತ ಮುಖ್ಯಮಂತ್ರಿ ವಿಚಾರವಾಗಿ ಬೇರೆ ಬೇರೆ ವಿಷಯಗಳು ಚರ್ಚೆಯಲ್ಲಿ ಇವೆ ಅದಕ್ಕೆ ಇದು ಸೂಕ್ತ ಸಮಯವಲ್ಲ ಎಂದು ಅಭಿಪ್ರಾಯಪಟ್ಟರು.

    ಲೋಕಸಭೆ ಚುನಾವಣೆ ಸಮಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಹುದ್ದೆ ನೀಡಿದರೆ ಕಾಂಗ್ರೆಸ್ಸಿಗೆ ಮತ್ತಷ್ಟು ಬಲ ಬರಲಿದೆ ಎಂಬ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ ಆದರೆ ಅದಕ್ಕೆ ಇದು ಸಕಾಲ ಅಲ್ಲ ಎಂದು ತಿಳಿಸಿದರು.
    ತುಮಕೂರು ಸೇರಿದಂತೆ ಏಳು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ. ಇವರು ಗೆಲ್ಲುವ ದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ತುಮಕೂರಿನಲ್ಲಿ ಅಭ್ಯರ್ಥಿಯ ಆಯ್ಕೆ ಬಗ್ಗೆ ಸ್ವಲ್ಪ ಅಪಸ್ವರ ಕೇಳಿದಂತೆ ಈ ಬಗ್ಗೆ ಎಲ್ರ ಜೊತೆ ಮಾತನಾಡಿ ಬಗೆಹರಿಸುತ್ತೇನೆ ಮುಂದಿನ ದಿನಗಳಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಹೇಳಿದರು.
    ಕಲಬುರ್ಗಿಯಿಂದ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಣಕ್ಕೆ ಇಳಿಯುವ ಬಗ್ಗೆ ನಾವು ಅಭಿಪ್ರಾಯ ಹೇಳುವುದು ಸರಿಯಲ್ಲ ಅವರು ಅತ್ಯಂತ ಹಿರಿಯ ನಾಯಕರು ಉನ್ನತ ಸ್ಥಾನದಲ್ಲಿದ್ದಾರೆ ಅವರೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.

    Verbattle
    Verbattle
    Verbattle
    m ಕಾಂಗ್ರೆಸ್ Election ತುಮಕೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯಲ್ಲಿ ಮತ್ತೊಮ್ಮೆ ಬಂಡಾಯದ ಬೇಗುದಿ | BJP
    Next Article ಎರಡು ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಜಾಲದಲ್ಲಿ ನಿರ್ಮಾಪ | Jaffer Sadiq
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mamak24_zaPa on ಭಾರತ ಮೂಲದ Neal Mohan – YouTube ನ ಹೊಸ CEO!
    • betterthanthemovieCow on ಬೆಂಗಳೂರಿನಲ್ಲಿ ಕೆನಡಾ ಗೆ ಇನ್ನು ವೀಸಾ ಸಿಗೋದಿಲ್ಲ! | Canada
    • Marcusreomb on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.