Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Phoneಗಾಗಿ Dam ನೀರು ಖಾಲಿ ಮಾಡಿದ ಭೂಪ
    ರಾಷ್ಟ್ರೀಯ

    Phoneಗಾಗಿ Dam ನೀರು ಖಾಲಿ ಮಾಡಿದ ಭೂಪ

    vartha chakraBy vartha chakraMay 27, 2023Updated:May 27, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಛತ್ತೀಸ್ ಗಡ – ನೀರು ಜೀವ ಜಲ. ನೀವು ಮುಂದಿನ ಪೀಳಿಗೆಗೆ ಮುಂದಿನ ಪೀಳಿಗೆಗೆ ಏನನ್ನಾದರೂ ಕೊಡುವುದಿದ್ದರೆ ನೀರನ್ನು ಮಿತವಾಗಿ ಬಳಸಿ.ನೀರನ್ನು ಉಳಿಸಿ ಎಂದು ದೇಶಾದ್ಯಂತ ವಿವಿಧ ಅಭಿಯಾನಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಆದರೆ, ಇಲ್ಲೊಬ್ಬ ಮಹಾಶಯ ನೀರಿಗೆ ಬಿದ್ದ ತನ್ನ ಫೋನ್ ತೆಗೆದುಕೊಳ್ಳಲು ಇಡಿ ಜಲಾಶಯವನ್ನೇ ಖಾಲಿ ಮಾಡಿದ ಅಪರೂಪದ ವಿಲಕ್ಷಣ ಘಟನೆ ಛತ್ತೀಸ್‌ಗಢದ ಕಂಕೇರ್‌ ಜಿಲ್ಲೆಯಲ್ಲಿ ನಡೆದಿದೆ .
    ಛತ್ತೀಸ್‌ಗಡ ಸರ್ಕಾರದ ಆಹಾರ ಇಲಾಖೆಯ
    ಇನ್​ಸ್ಪೆಕ್ಟರ್​ ರಾಜೇಶ್ ವಿಶ್ವಾಸ್ ರಜಾ ನಿಮಿತ್ತ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು.
    ಇಲ್ಲಿನ ಪಂಖಜೂರಿನ ಖೇರ್ ಕಟ್ಟಾ ಜಲಾಶಯವನ್ನು ವೀಕ್ಷಿಸಿದ ಅವರು ಜಲಾಶಯದ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು.ಈ ವೇಳೆ ಅಚಾನಕ್ಕಾಗಿ ಅವರ ಕೈಯಲ್ಲಿರುವ ಮೊಬೈಲ್ ಜಾರಿ ನೀರಿನೊಳಗೆ ಬಿದ್ದಿದೆ.
    ತಕ್ಷಣವೇ ಅವರು ಮತ್ತು ಅವರ ಕಾರಿನ ಚಾಲಕರು ನೀರಿಗೆ ಇಳಿದು ಫೋನ್ ಹುಡುಕಾಡಿದ್ದಾರೆ. ಆದರೆ ಅವರು ಫೋನ್ ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದಾರೆ.ಈ ಜಲಾಶಯದಲ್ಲಿ ಸುಮಾರು ಹದಿನೈದು ಅಡಿಗಳಷ್ಟು ನೀರು ಸಂಗ್ರಹವಾಗಿತ್ತು ಎನ್ನಲಾಗಿದೆ.
    ನಂತರ 30 ಎಚ್​ಪಿ ಮೋಟರ್​ ಅಳವಡಿಸಿ ಜಲಾಶಯದ ನೀರನ್ನು ಹೊರ ಬಿಡಲಾಗಿದೆ. ಸೋಮವಾರ ಈ ಘಟನೆ ಆರಂಭಗೊಂಡಿದ್ದು, ಗುರುವಾರ ಬೆಳಿಗ್ಗೆಯವರೆಗೆ ನೀರನ್ನು ಹೊರಬಿಡಲಾಯಿತು.ಆನಂತರಫೋನ್ ಅನ್ನು ಯಶಸ್ವಿಯಾಗಿ ಹೊರತೆಗೆಯಲಾಗಿದೆ.
    ಇದರಿಂದ ಸುಮಾರು 21 ಲಕ್ಷ ಲೀಟರ್ ಖಾಲಿಯಾಗಿದೆ ಎಂದು ತಿಳಿದುಬಂದಿದೆ.
    ಈ ಸುದ್ದಿ ಬಹಿರಂಗವಾಗುತ್ತಿದ್ದಂತೆ ಛತ್ತೀಸ್ ಗಡ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ‌ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಉನ್ನತ ತನಿಖೆಗೆ ಆದೇಶಿಸಿದೆ.ಇನ್ನು ಈ ಘಟನೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ಕೇಳಿಬಂದಿದ್ದು,ಅಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಿ ಜೈಲಿಗೆ ಹಾಕಬೇಕು ಎಂಬ ಆಗ್ರಹ ಕೇಳಿಬಂದಿದೆ

    m ಇಡಿ
    Share. Facebook Twitter Pinterest LinkedIn Tumblr Email WhatsApp
    Previous ArticleRSS ಅನ್ನು ನಿಷೇಧಿಸಿ. ನೋಡೋಣ!!
    Next Article ಪ್ರಿಯಾಂಕ್ ಖರ್ಗೆಗೆ ಬಂಪರ್
    vartha chakra
    • Website

    Related Posts

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಆಪರೇಷನ್ ಸಿಂಧೂರ

    May 7, 2025

    CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?

    April 29, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox on ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Dwightpoest on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • сервисные центры москвы on ಕೈಲಾಸವಾಸಿಯಾದ ‘ಕಲೈವಾಣಿ’
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಆಪರೇಷನ್ ಸಿಂಧೂರ

    May 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe