Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ | Star Chandru
    Trending

    ಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ | Star Chandru

    vartha chakraBy vartha chakraApril 18, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.18 – ಲೋಕಸಭೆ Election ಅಖಾಡಕ್ಕೆ ರಂಗು ಬಂದಿರುವ ಬೆನ್ನಲ್ಲೇ ಹಲವಾರು ಅಚ್ಚರಿಯ ವಿದ್ಯಮಾನಗಳು ನಡೆಯುತ್ತಿವೆ.
    ಕಳೆದ ಲೋಕಸಭೆ ಚುನಾವಣೆ ಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಗಮನ ಸೆಳೆದಿದ್ದ ಜೋಡೆತ್ತು ಮತ್ತು ಅಮ್ಮ ಈ ಬಾರಿ ಚುನಾವಣೆಯಲ್ಲಿ ಮೌನಕ್ಕೆ ಶರಣಾಗಿದ್ದಾರೆ.
    ಬಿಜೆಪಿ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಂಸದ ಸುಮಲತಾ ಅಂಬರೀಶ್ ಅವರು ಅಸಮಾಧಾನಗೊಂಡು ಬಂಡಾಯ ಸಾರುವ ಸೂಚನೆ ನೀಡಿದರಾದರು ಅಂತಿಮವಾಗಿ ಬಿಜೆಪಿ ಹೈಕಮಾಂಡ್ ನಾಯಕರ ಸಂಧಾನಕ್ಕೆ ಸಮ್ಮತಿಸಿ ಬಿಜೆಪಿ ಸೇರ್ಪಡೆಯಾದರು ಅಷ್ಟೇ ಅಲ್ಲ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಎನ್‌.ಡಿ.ಎ. ಅಭ್ಯರ್ಥಿ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದರು.

    ಈ ವೇಳೆ ಅವರ ಮಾನಸ ಪುತ್ರ ಎಂದೇ ಪರಿಗಣಿಸಲ್ಪಡುವ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಹಾಜರಿದ್ದು ಗಮನ ಸೆಳೆದರು.ಅವರೂ ಕೂಡ ತಾವು ಮಂಡ್ಯದಲ್ಲಿ ಎನ್.ಡಿ.ಎ.ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ ಪರ ಕೆಲಸ ಮಾಡುವುದಾಗಿ ಹೇಳಿದರು.
    ಆದರೆ,ಇದೀಗ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಯ ಕಾವು ತೀವ್ರ ಸ್ವರೂಪ ಪಡೆದುಕೊಂಡಿದೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮತ್ತು ಜೆಡಿಎಸ್ ನ ಕುಮಾರಸ್ವಾಮಿ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ. ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಚುನಾವಣೆ ಅಖಾಡದಲ್ಲಿ ತಮ್ಮ ಅಭ್ಯರ್ಥಿಯ ಗೆಲುವಿಗೆ ನಡೆಸುತ್ತಿರುವ ಕಸರತ್ತು ಗಮನ ಸೆಳೆದಿದೆ.
    ಇದರ ನಡುವೆ ಸುಮಲತಾ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಲ್ಲಿಯವರೆಗೆ ಜೆಡಿಎಸ್ ನ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರಕ್ಕೆ ಬಂದಿಲ್ಲದಿರುವುದು ಗಮನ ಸೆಳೆಯುತ್ತದೆ.

    ಇದರಲ್ಲಿ ಇನ್ನೂ ಒಂದು ವಿಶೇಷವೆಂದರೆ ಕಳೆದ ಬಾರಿ ಸುಮಲದ ಅವರ ಜೊತೆ ನಿಂತು ಅಮ್ಮ ಎಂದು ಸಂಬೋಧಿಸುತ್ತಲೇ ಅವರ ಪರವಾಗಿ ಪ್ರಚಾರ ಮಾಡಿದ ದರ್ಶನ್ ಇದೀಗ ಕಾಂಗ್ರೆಸ್ ಸ್ಟಾರ್ ಚಂದ್ರು ಪರ ಪ್ರಚಾರದ ಅಖಾಡಕ್ಕೆ ಧುಮುಕುವ ಮೂಲಕ ಗಮನ ಸೆಳೆದಿದ್ದಾರೆ.
    ಸ್ಟಾರ್ ಚಂದ್ರು ಪರವಾಗಿ ಮಳವಳ್ಳಿ, ಮದ್ದೂರು, ನಾಗಮಂಗಲ ಸೇರಿದಂತೆ ಹಲವೆಡೆ ರೋಡ್ ಶೋ‌ ನಡೆಸಲಿರುವ ದರ್ಶನ್ ಮತ ಯಾಚನೆ ಮಾಡಲಿದ್ದಾರೆ.

    Government Karnataka News Politics ಕಾಂಗ್ರೆಸ್ Election ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಹಣದ ಮೂಲಕ್ಕಾಗಿ ಹುಡುಕಾಟ | Jayanagar
    Next Article ವಕೀಲರ ಹಣ ದುರುಪಯೋಗ ಆರೋಪ- ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ಎಫ್ ಐ ಆರ್ | Bar Council
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    June 12, 2025

    3 Comments

    1. soss1 on June 7, 2025 9:57 pm

      can i buy generic clomiphene without prescription where buy generic clomid no prescription cheap clomiphene online clomid generic can i order generic clomid without a prescription where buy clomid price order clomiphene pill

      Reply
    2. safe order cialis canada on June 9, 2025 4:54 am

      Greetings! Very productive recommendation within this article! It’s the scarcely changes which liking turn the largest changes. Thanks a quantity quest of sharing!

      Reply
    3. can you take flagyl while pregnant on June 10, 2025 11:08 pm

      Good blog you have here.. It’s obdurate to assign elevated status article like yours these days. I truly comprehend individuals like you! Withstand vigilance!!

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesGon on ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    • AlfonsoFlolf on ಯುದ್ದ ಆಗಬಹುದು ಹುಷಾರ್ !
    • BillyScout on ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    June 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe