Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Dating App ಮೂಲಕ ವಂಚನೆ
    ಅಪರಾಧ

    Dating App ಮೂಲಕ ವಂಚನೆ

    vartha chakraBy vartha chakraMay 29, 2023Updated:May 29, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.29- ನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ 37 ವರ್ಷದ ಮಹಿಳೆಯೊಬ್ಬರು ಡೇಟಿಂಗ್ ಆಪ್‌ನಲ್ಲಿ ಪರಿಚಿತವಾಗಿದ್ದ ವ್ಯಕ್ತಿಯನ್ನು ನಂಬಿ 4.5 ಲಕ್ಷ ರೂ. ಕಳೆದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ.
    ಒಂದು ತಿಂಗಳ ಹಿಂದೆ ಟಿಂಡರ್‌ನಲ್ಲಿ ಅದ್ವಿಕ್ ಚೋಪ್ರಾ ಎಂಬ ಮುಂಬೈ ಮೂಲದ ವ್ಯಕ್ತಿಯೊಬ್ಬನ ಪರಿಚಯವಾಗಿ ಆತನ ನಕಲಿ ಪ್ರೊಫೈಲ್‌ ನೋಡಿದ ಮಹಿಳೆಯು ಆಸಕ್ತಿ ತೋರಿಸಿದ್ದಾಳೆ.
    ಇಬ್ಬರ ನಡುವೆ ಸಾಕಷ್ಟು ಮಾತುಕತೆ ನಡೆದು ವಾಟ್ಸಾಪ್‌ನಲ್ಲಿ ಮೆಸೇಜ್‌ಗಳು ವಿನಿಮಯವಾಗಿವೆ. ತಾನು ಲಂಡನ್‌ನಲ್ಲಿ ಮೆಡಿಕಲ್ ಓದುತ್ತಿದ್ದೇನೆ ಎಂದು ಆತ ಬಡಾಯಿ ಕೊಚ್ಚಿಕೊಂಡಿದ್ದಾನೆ. ಅದ್ವಿಕ್ ಚೋಪ್ರಾ ಮಾತಿಗೆ ಮರುಳಾದ ಮಹಿಳೆ, ಪ್ರೀತಿಯ ಜಾಲದಲ್ಲಿ ಬಿದ್ದಿದ್ದಾಳೆ.
    ಹೀಗೆ ಕೆಲ ದಿನಗಳ ಬಳಿಕ ಇಬ್ಬರ ನಡುವೆ ಸಲುಗೆ ಬೆಳೆದಿದ್ದು, ಮೇಲ್ನೋಟಕ್ಕೆ ಅದ್ವಿಕ್ ಚೋಪ್ರಾ ಆಕೆಯ ನಂಬಿಕೆಯನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದ.
    ಅಲ್ಲದೇ ಆಕೆಯನ್ನು ಭೇಟಿ ಮಾಡುವ ಇಚ್ಚೆಯನ್ನೂ ವ್ಯಕ್ತಪಡಿಸಿ, ದುಬೈ ಮೂಲಕ ಬೆಂಗಳೂರಿಗೆ ಬರುವುದಾಗಿ ಹೇಳಿದ್ದ. ಇದಾದ ಕೆಲ ದಿನಗಳ ನಂತರ ಅನಾಮಧೇಯ ನಂಬರ್‌ನಿಂದ, ಏರ್‌ಪೋರ್ಟ್ ಅಧಿಕಾರಿಗಳು ಎಂದು ಹೇಳಿ, ಆ ಮಹಿಳೆಗೆ ಕರೆ ಬಂದಿದ್ದು, ಅದ್ವಿಕ್ ಚೋಪ್ರಾ ದೆಹಲಿ ಏರ್‌ಪೋರ್ಟ್‌ಗೆ ಬಂದಿಳಿದಿದ್ದಾರೆ.
    ಆದರೆ, ಅವರ ಬಳಿ ಹಣವಿಲ್ಲ ಹಾಕಿ ಎಂದು ಹೇಳಿದ್ದು‌ 68,500 ರೂ ಅಗತ್ಯವಿದೆ. ಆ ನಂತರ 1.8 ಲಕ್ಷ ರೂ ಫೀ, 2.6 ಲಕ್ಷ ರೂ ಪ್ರೊಸೆಸಿಂಗ್ ಚಾರ್ಜ್ ಕೊಡಬೇಕು ಎಂದಿದ್ದಾರೆ.
    ಚೋಪ್ರಾ ಮೇಲೆ ನಂಬಿಕೆಯಿಟ್ಟು, ನಾನು ಕೂಡಲೇ ಹಣ ಕಳುಹಿಸಿದ್ದು,ಬಳಿಕ ಮಹಿಳೆಗೆ ಅನುಮಾನ ಬಂದಿದ್ದು, ಕೂಡಲೇ ಚೋಪ್ರಾನನ್ನು ಸಂಪರ್ಕಿಸಲು ಪ್ರಯತ್ನಿಸಿದಾಳೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಟಿಂಡರ್‌ನಲ್ಲಿ ಪ್ರೊಫೈಲ್ ನ್ನು ಡಿಲೀಟ್ ಮಾಡಿದ್ದಾನೆ. ಟಿಂಡರ್ ಗ್ರಾಹಕ ಸೇವೆಗಳನ್ನು ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ಮಹಿಳೆ ನಗರ ಪೊಲೀಸರ ಮೊರೆ ಹೋಗಿದ್ದಾಳೆ.
    ನನ್ನನ್ನು ನೋಡಲು ಚೋಪ್ರಾ ಲಂಡನ್‌ನಿಂದ ಬರುತ್ತಿದ್ದಾರೆ. ಅವರಿಗಾದ ತೊಂದರೆ ತಿಳಿದು ಬಹಳ ಬೇಸರವಾಯಿತು. ಕರೆ ಮಾಡಿದವರ ಬಗ್ಗೆ ಯೋಚಿಸಲೇ ಇಲ್ಲ. ಅವರ ಮಾತನ್ನು ಕುರುಡಾಗಿ ನಂಬಿದೆ. ಏರ್‌ಪೋರ್ಟ್‌ನಿಂದ ಸುರಕ್ಷಿತವಾಗಿ ಬರಲಿ, ಆದಷ್ಟು ಬೇಗ ಭೇಟಿಯಾಗಬಹುದು ಹಣ ಕಳುಹಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

    dating app
    Share. Facebook Twitter Pinterest LinkedIn Tumblr Email WhatsApp
    Previous Articleಬಿಸಿ ಮುಟ್ಟಿಸಲು‌ ಮುಂದಾದ ಸರ್ಕಾರ
    Next Article ಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ
    vartha chakra
    • Website

    Related Posts

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    May 29, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    ಕುಡಿದು ಮಾಡಿದ ರಂಪಾಟ.

    May 26, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LouisediX on ಡಿ. 2ಕ್ಕೆ ಕನಕಪುರದಲ್ಲಿ ಡಿಸಿಎಂ ಜನಸಂಪರ್ಕ ಸಭೆ | Kanakpura
    • Wilfredlix on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • GordonRog on ಮೋಸ್ಟ್ ವಾಟೆಂಡ್ ಉಗ್ರನ ಸೆರೆ | ISIS
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe