Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲವೇ ಬೊಮ್ಮಾಯಿ budget ನ ಬಂಡವಾಳ
    ರಾಜ್ಯ

    ಸಾಲವೇ ಬೊಮ್ಮಾಯಿ budget ನ ಬಂಡವಾಳ

    vartha chakraBy vartha chakraFebruary 17, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.17-

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Basavaraj Bommai) ಅವರ ನೇತೃತ್ವದ ರಾಜ್ಯ ಸರ್ಕಾರ 2023-24 ಸಾಲಿನಲ್ಲಿ ಮತ್ತೆ ಬೃಹತ್ ಪ್ರಮಾಣದ ಸಾಲ (loan) ದ ಮೊರೆ ಹೋಗಿದೆ. ಕಳೆದ ವರ್ಷಗಿಂತಲೂ ಹೆಚ್ಚಿನ ಸಾಲ‌ ಮಾಡಲಿರುವ ರಾಜ್ಯ ಸರ್ಕಾರವು ಒಟ್ಟು 77,750 ಕೋಟಿ ರೂ. ಸಾಲದ ಹೊರೆ ಹಾಕಲಿದೆ.

    ಆ ಮೂಲಕ 2023-24ರ ಕೊನೆಯಲ್ಲಿ ರಾಜ್ಯದ ಒಟ್ಟು ಹೊಣೆಗಾರಿಕೆ 5,64,896 ಕೋಟಿ ರೂ.ಗೆ ಏರಿಕೆಯಾಗಲಿದೆ.  ಕಳೆದ ವರ್ಷ ಬೊಮ್ಮಾಯಿ ಸರ್ಕಾರ ಅಂದಾಜು 72,000 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿತ್ತು. ಬಳಿಕ‌ ಅದನ್ನು 61,000 ರೂ.ಗೆ ಪರಿಷ್ಕರಿಸಲಾಗಿತ್ತು. ಆದರೆ ಈ ಬಾರಿ ಬರೋಬ್ಬರಿ 77,750 ಕೋಟಿ ರೂ. ಸಾಲ ಮಾಡಲು ಮುಂದಾಗಿದೆ. 2023-24 ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ 6,254 ಕೋಟಿ ರೂ.‌ಸಾಲ, ಬಹಿರಂಗ ಮಾರುಕಟ್ಟೆಯಿಂದ 70,295 ಕೋಟಿ ರೂ‌ ಸಾಲ ಮಾಡಲು ನಿರ್ಧರಿಸಿದೆ. ಆ ಮೂಲಕ ಬರೋಬ್ಬರಿ 77,750 ಕೋಟಿ ರೂ. ಸಾಲ ಮಾಡಲು ಮುಂದಾಗಿದೆ.

    2022-23ರ ಪರಿಷ್ಕೃತ ಅಂದಾಜುಗಳ ಅನ್ವಯ ಆಯವ್ಯಯದಲ್ಲಿ ಅಂದಾಜಿಸಲಾದ 2,61,977 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಒಟ್ಟಾರೆ ಜಮೆ 2,79,540 ಕೋಟಿ ರೂ.ಗಳಾಗಿದೆ. ರಾಜ್ಯ ರಾಜಸ್ವ ಕ್ರೋಡೀಕರಣ 2,12,360 ಕೋಟಿ ರೂ. ಗಳಾಗಿದ್ದು, ಇದರಲ್ಲಿ ಸ್ವಂತ ತೆರಿಗೆ, ರಾಜಸ್ವ ಸಂಗ್ರಹಣೆ ಹಾಗೂ GST ಪರಿಹಾರ ಒಳಗೊಂಡಂತೆ 1,54,431 ಕೋಟಿ ರೂ.ಗಳಾಗಿದೆ‌.

    ಪರಿಷ್ಕೃತ ಅಂದಾಜಿನ ಪ್ರಕಾರ ಒಟ್ಟು ವೆಚ್ಚ 2,89,653 ಕೋಟಿ ರೂ.ಗಳಾಗಿದೆ. ಇದು ಆಯವ್ಯಯ ಅಂದಾಜು 2,65,720 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಶೇ.9 ರಷ್ಟು ಹೆಚ್ಚಳ ಕಂಡಿದೆ. 2023-24 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವ 1,64,653 ಕೋಟಿಗಳಾಗುತ್ತದೆ ಎಂದು ಅಂದಾಜು ಮಾಡಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 11,000 ಕೋಟಿ ರೂ. ಗಳನ್ನು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕೇಂದ್ರ ತೆರಿಗೆಯ ಪಾಲಿನ ರೂಪದಲ್ಲಿ 37,252 ಕೋಟಿ ರೂ.ಗಳನ್ನು ಹಾಗೂ 13,005 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ಸಹಾಯಾನುದಾನ ರೂಪದಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

    23 ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳು ಮತ್ತು 228 ಕೋಟಿ ರೂ. ಗಳ ಸಾಲಗಳ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ. 2023-24ನೇ ಸಾಲಿನಲ್ಲಿ ಒಟ್ಟು ಜಮೆಗಳು 3,03,910 ಕೋಟಿ ರೂ. ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. 2,25,507 ಕೋಟಿ ರೂ.ಗಳ ರಾಜಸ್ವ ವೆಚ್ಚ, 61,234 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 22,441 ಕೋಟಿ ರೂ. ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚ 3,09,182 ಕೋಟಿ ರೂ.ಗಳಾಗುತ್ತದೆ ಎಂದು ಅಂದಾಜು ಮಾಡಲಾಗಿದೆ.

    ಹೆಚ್ಚುವರಿ ಆದಾಯದ ಬಜೆಟ್:

    Covid ಸಾಂಕ್ರಾಮಿಕದ ನಂತರ ಮೊದಲ ಬಾರಿಗೆ ರಾಜಸ್ವ ಸ್ವೀಕೃತಿಯು ರಾಜಸ್ವ ವೆಚ್ಚಕ್ಕಿಂತ 402 ಕೋಟಿ ರೂ.ಗಳ ಹೆಚ್ಚುವರಿಯನ್ನು ಅಂದಾಜು ಮಾಡಲಾಗಿದೆ. ಆ ಮೂಲಕ ಬೊಮ್ಮಾಯಿ ಸರ್ಕಾರ ಎರಡು ವರ್ಷಗಳ ಆದಾಯ ಕೊರತೆಯ ಬಜೆಟ್​​ನಿಂದ ಹೊರ ಬಂದಿದೆ. ಈ ಬಾರಿ 402 ಕೋಟಿ ರೂ.ನ ಹೆಚ್ಚುವರಿ ಆದಾಯದ  ಬಜೆಟ್ ಮಂಡನೆ ಮಾಡಿದ್ದಾರೆ. ವಿತ್ತೀಯ ಕೊರತೆ 60,581 ಕೋಟಿ ರೂ. ಗಳಾಗುತ್ತದೆಂದು ನಿರೀಕ್ಷಿಸಲಾಗಿದೆ. ಅದು ಶೇ.2.60% ರಷ್ಟಾಗಿರುತ್ತದೆ.

    Verbattle
    Verbattle
    Verbattle
    #BJP #budget basavaraj bommai bommai Government gst Karnataka loan m state budget 23 ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous ArticleTax ಸಂಗ್ರಹಕ್ಕೆ ಕರಸಮಾಧಾನ
    Next Article ಪ್ರೀತಿಸಲು ನಿರಾಕರಿಸಿದ್ದಕ್ಕೆ acid ದಾಳಿ
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    2 Comments

    1. kazinoukrainy on December 16, 2025 6:50 pm

      Сейчас много казино онлайн, но важно выбирать проверенные онлайн казино с выводом денег. Казино с выводом денег — ключевой момент для тех, кто играет на реальные деньги. Даже вариант topovye-kazino-onlajn biz ua часто упоминают в обсуждениях. Список онлайн казино помогает выбрать лучшее без лишних рисков.
      Честное онлайн казино всегда указывает условия вывода.
      Обзор онлайн казино помогает понять реальные плюсы и минусы. Онлайн казино без лицензии лучше обходить стороной. Казино онлайн лучшие — это не только бонусы, но и выплаты. Лучшее казино — то, которое реально платит.

      Reply
    2. motoshop on December 18, 2025 4:14 pm

      Для тех, кому нужны надежные запчасти на мото, этот магазин оказался отличным вариантом. Для тех, кто ищет магазин запчастей для мотоциклов магазин запчастей для мотоциклов. Часто заказываю моторасходники именно здесь.
      Отличный интернет магазин мото запчастей для регулярных покупок. Понравился подход к клиенту и грамотные консультации. Здесь реально всё для мотоцикла. Сайты мотозапчастей редко бывают такими понятными. Запчасти для мотоциклов приходят быстро и без брака. Хороший выбор для тех, кто обслуживает мото сам. Надежный магазин для покупки мотозапчастей.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • RicardoCor on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Jeffreymaf on ಐ.ಟಿ.ದಾಳಿಯಲ್ಲಿ ಸಿಕ್ಕ ಹಣ:ಇವರ ಕೊರಳಿಗೆ ಉರುಳು | IT Raid
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.