Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DK Shivakumar ರಹಸ್ಯ ಕಾರ್ಯಚರಣೆ!
    ರಾಜ್ಯ

    DK Shivakumar ರಹಸ್ಯ ಕಾರ್ಯಚರಣೆ!

    vartha chakraBy vartha chakraApril 15, 2023Updated:April 15, 20236 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.15- ರಾಜ್ಯದಲ್ಲಿ ಜನರ ವಿಶ್ವಾಸ ಗಳಿಸಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು, ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಇದೀಗ, ಆಡಳಿತ ರೂಡ ಬಿಜೆಪಿಯ ಭಿನ್ನಮತದ ಲಾಭ ಪಡೆಯಲು ಮುಂದಾಗಿದೆ.
    ಟಿಕೆಟ್ ಹಂಚಿಕೆ ಸೇರಿದಂತೆ ಹಲವಾರು ವಿಷಯಗಳಲ್ಲಿ, ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ ಪ್ರಭಾವಿ ನಾಯಕರು, ಮತ್ತು ಪ್ರಮುಖ ಕಾರ್ಯಕರ್ತರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ .ಇದರ ಸಂಪೂರ್ಣ ಜವಾಬ್ದಾರಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ವಹಿಸಿದ್ದಾರೆ.
    ಈ Electionಯನ್ನು ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಿರುವ ಖರ್ಗೆ ಅವರು, ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ಸಂದೇಶ ರವಾನಿಸಬೇಕೆಂದು ತೀರ್ಮಾನಿಸಿದ್ದು ,ಇದಕ್ಕಾಗಿ ಅಗತ್ಯವಿರುವ ಯಾವುದೇ ನಿರ್ಧಾರ ಕೈಗೊಳ್ಳಲು ಶಿವಕುಮಾರ್ ಅವರಿಗೆ ಮುಕ್ತ ಅವಕಾಶ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಎ ಐ ಸಿ ಸಿ ಇಂದ ತಮಗೆ ಸ್ಪಷ್ಟ ಸಂದೇಶ ಹಾಗೂ ಮುಕ್ತ ಸ್ವಾತಂತ್ರ ಸಿಕ್ಕ ಬೆನ್ನೆಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಹಸ್ಯ ಸ್ಥಳದಲ್ಲಿ ಕುಳಿತು ಆಪರೇಷನ್ ಹಸ್ತ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದಾರೆ.
    ಉತ್ತರ ಕರ್ನಾಟಕ ಭಾಗದ ಬಿಜೆಪಿ ಭದ್ರಕೋಟೆಯನ್ನು ಛೇದಿಸಲು ವ್ಯೂಹ ರಚಿಸಿರುವ ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕರಿಗೆ ಗಾಳ ಹಾಕಿದ್ದಾರೆ ಅದರಲ್ಲೂ ಕಿತ್ತೂರು ಕರ್ನಾಟಕ ಭಾಗದಲ್ಲಿನ ಪ್ರಭಾವಿ ನಾಯಕರನ್ನು ಕಾಂಗ್ರೆಸ್ ಗೆ ಕರೆತರಲು ಶಿವಕುಮಾರ್ ತಂತ್ರ ರೂಪಿಸಿದ್ದಾರೆ.
    ಕೆಲವು ನಾಯಕರು ಕಾಂಗ್ರೆಸ್‍ಗೆ ಬರಲು ಹಿಂದೇಟು ಹಾಕಿದರೆ ಅಂತಹವರು ಪಕ್ಷೇತರರಾಗಿ ಸ್ಪರ್ಧೀಸಿದರೆ ಅವರಿಗೆ ಬೆಂಬಲ ಘೋಷಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಮುಂದಿನ ದಿನಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ ಪಕ್ಷೇತರರಾಗಿ ಆಯ್ಕೆಯಾದವರ ಬೆಂಬಲ ಕಾಂಗ್ರೆಸ್‍ಗೆ ಲಾಭವಾಗಬಹುದು ಎಂಬ ಲೆಕ್ಕಾಚಾರಗಳೂ ಪಕ್ಷದಲ್ಲಿ ನಡೆಯುತ್ತಿವೆ.
    ನಾಮಪತ್ರ ಸಲ್ಲಿಕೆಗೆ ಐದು ದಿನಗಳು ಬಾಕಿ ಇವೆ. ಅಷ್ಟರಲ್ಲಿ ಎಷ್ಟು ಮಂದಿ ಸಾಧ್ಯವೋ ಅಷ್ಟು ಜನರನ್ನು ಕಾಂಗ್ರೆಸ್‍ಗೆ ಸೆಳೆಯಲು ಯತ್ನಗಳು ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮತ್ತು ಅನ್ಯ ಪಕ್ಷಗಳ ಅಸಮಧಾನಿತರ ಜೊತೆ ಸಂಪರ್ಕ ನಡೆಸುತ್ತಿದ್ದಾರೆ.

    DK. Shivakumar m shiva ಕಾಂಗ್ರೆಸ್ Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article‘ Pulwama ದಾಳಿಗೆ ಕೇಂದ್ರ ಸರ್ಕಾರವೇ ಹೊಣೆ ‘ – ಸತ್ಯಪಾಲ್ ಮಾಲಿಕ್ | Satyapal Malik
    Next Article IPLಗೆ ಈ ಬಾರಿ ದಾಖಲೆಯ ವೀಕ್ಷಕರು | Viewership of IPL
    vartha chakra
    • Website

    Related Posts

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    6 Comments

    1. soj51 on June 7, 2025 3:59 pm

      can i purchase clomiphene for sale can you buy cheap clomid online how can i get generic clomid can i purchase cheap clomid for sale where to buy cheap clomid pill where can i get clomid order clomid prices

      Reply
    2. generic cialis online buy on June 9, 2025 2:13 am

      This is a keynote which is virtually to my callousness… Numberless thanks! Exactly where can I find the phone details an eye to questions?

      Reply
    3. flagyl for on June 10, 2025 8:13 pm

      I’ll certainly carry back to skim more.

      Reply
    4. swwz0 on June 18, 2025 2:53 am

      buy inderal online cheap – methotrexate online buy buy methotrexate 2.5mg for sale

      Reply
    5. klril on June 21, 2025 12:19 am

      cheap amoxil sale – cheap amoxil generic where to buy ipratropium without a prescription

      Reply
    6. zx0n6 on June 23, 2025 3:59 am

      buy azithromycin 500mg – buy tindamax 500mg online buy bystolic generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_wkkl on ಸಿದ್ದರಾಮಯ್ಯ ಅವರಿಗೆ ದೇವೇಗೌಡರ ಆಶೀರ್ವಾದ | Devegowda
    • 7fqmx on ಕಾಂಗ್ರೆಸ್ ನಾಯಕ T. John ನಿಧನ
    • karkasnyy_dom_tmkl on ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಖದೀಮರು | Bitcoin
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe