Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನರ ಮನಸ್ಸು ಮತ್ತು ನಾಲಿಗೆ ಬಗ್ಗೆ ಶಿವಕುಮಾರ್ ಗೆ ಈಗ ಗೊತ್ತಾಗುತ್ತಿದೆಯಂತೆ | DK Shivakumar
    ರಾಜಕೀಯ

    ಜನರ ಮನಸ್ಸು ಮತ್ತು ನಾಲಿಗೆ ಬಗ್ಗೆ ಶಿವಕುಮಾರ್ ಗೆ ಈಗ ಗೊತ್ತಾಗುತ್ತಿದೆಯಂತೆ | DK Shivakumar

    vartha chakraBy vartha chakraNovember 27, 20235 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ – ನನ್ನ ವಿರುದ್ಧದ ಪ್ರಕರಣದ ಬಗ್ಗೆ ‌ಸಿಬಿಐ ತನಿಖೆಗೆ ನೀಡಿದ್ದ ಆದೇಶ ವಾಪಸ್ ‌ಪಡೆದ ನಂತರ ‌ಜನರ ಮನಸ್ಥಿತಿ ಮತ್ತು ನಾಲಿಗೆಯ‌ ಬಗ್ಗೆ ನನಗೆ ಸತ್ಯದರ್ಶನ‌ವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
    ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದಿರುವ ಬೆಳವಣಿಗೆಯಿಂದ ಎಲ್ಲರ ಮನಸ್ಥಿತಿಯೂ ಅರ್ಥವಾಗುತ್ತಿದೆ. ಯಾರ್ಯಾರು ಗೆಳೆಯರು, ಅವರ ಭಾವನೆ ಏನಿದೆ ಎಂಬುದು ಈಗ ತಿಳಿಯುತ್ತಿದೆ. ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿರುವ ಬಗ್ಗೆ ಈಗ ಮಾತನಾಡಲು ಹೋಗುವುದಿಲ್ಲ. ಮುಂದೆ ಅದರ ಬಗ್ಗೆ ಖಂಡಿತವಾಗಿಯೂ ಮಾತನಾಡುತ್ತೇನೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ” ಎಂದರು.

    ತೆಲಂಗಾಣದಲ್ಲಿ ಕಾಂಗ್ರೆಸ್ ಅಲೆ:
    ಕರ್ನಾಟಕ ಮಾದರಿಯಂತೆ ತೆಲಂಗಾಣದಲ್ಲಿ 6 ಗ್ಯಾರಂಟಿಗಳನ್ನು ನೀಡಲಾಗಿದೆ. ದಲಿತ ಸಿಎಂ ಸೇರಿದಂತೆ ಕೆಸಿಆರ್ ಅವರ ನೇತೃತ್ವದ ಸರ್ಕಾರ 10 ವರ್ಷಗಳಲ್ಲಿ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ತೆಲಂಗಾಣ ರಾಜ್ಯ ರಚನೆಗೆ ಸೋನಿಯಾ ಗಾಂಧಿ ಅವರೇ ಕಾರಣ. ತೆಲಂಗಾಣದ ಜನರಿಗೆ ಸೋನಿಯಾಗಾಂಧಿ ಅವರ ಋಣ ತೀರಿಸಬೇಕು ಎನ್ನುವ ಭಾವನೆ ಬಂದಿದೆ.
    ಜನರಿಗೆ ತೋಟದ ಮನೆಯಲ್ಲಿ ಕುಳಿತು ಕೆಲಸ ಮಾಡುವವರು ಬೇಕಿಲ್ಲ. ಜನರ ಮಧ್ಯೆ ಕೆಲಸ ಮಾಡುವ ಸರ್ಕಾರ ಬೇಕು ಎನ್ನುವುದು ಅರ್ಥವಾಗಿದೆ. ಜನ ಬದಲಾವಣೆ ಬಯಸಿದ್ದಾರೆ” ಎಂದು ಹೇಳಿದರು.
    ತೆಲಂಗಾಣ ಚುನಾವಣೆಗೆ ಕರ್ನಾಟಕದ ಸುಮಾರು 40 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು. ನಾನು ಸಹ 5 ದಿನಗಳ ಕಾಲ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಅವರೂ ಭಾಗವಹಿಸಿದ್ದರು” ಎಂದು ಹೇಳಿದರು.

    ರೈತಬಂಧು ಕಾರ್ಯಕ್ರಮದ ಅಡಿ ರೈತರಿಗೆ ಧನಸಹಾಯ ನೀಡುವ ಬಿಜೆಪಿ ಸರ್ಕಾರದ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿತ್ತು. ಆದರೆ ಮತ್ತೆ ರದ್ದು ಮಾಡಿದ್ದಾರೆ. ಒಂದರ್ಥದಲ್ಲಿ ಚೆಸ್ ಆಟವಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.
    ತೆಲಂಗಾಣದಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ಬಗ್ಗೆ ಕರ್ನಾಟಕದಂತೆ ನಿಖರವಾಗಿ ಇಲ್ಲಿ ಹೇಳಲು ಬರುವುದಿಲ್ಲ. ನಾನು ಕರ್ನಾಟಕದ ಪ್ರತಿಯೊಂದು ಕ್ಷೇತ್ರದ ಚಿತ್ರಣವನ್ನು ಅವಲೋಕಿಸಿದ್ದೆ. ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡುವುದು ನಿಶ್ಚಿತ. ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರಚನೆ ಆಗಲಿದ್ದು, ಸಚಿವ ಸಂಪುಟದ ಮೊದಲ ಸಭೆಯಲ್ಲಿ ಡಿ.9 ರಂದು ಎಲ್ಲಾ 6 ಗ್ಯಾರಂಟಿಗಳನ್ನು ಜಾರಿಗೆ ತರಲು ಅನುಮೋದನೆ ನೀಡುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

    Verbattle
    Verbattle
    Verbattle
    DK. Shivakumar Government Karnataka m News Politics shiva ಕಾಂಗ್ರೆಸ್ Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರೂಣ ಹತ್ಯೆ ತಡೆಗೆ ಟಾಸ್ಕ್ ಫೋರ್ಸ್ | Task Force
    Next Article ಹೀಗೂ ನಡೆಯುತ್ತದೆ ಮಕ್ಕಳ ಮಾರಾಟ ಜಾಲ | Child Trafficking
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    5 Comments

    1. Ccfhgy on February 14, 2026 8:52 pm

      mcluck IA https://mcluckcasinogm.com/ mcluck TN

      Reply
    2. Jqtqih on February 17, 2026 5:51 am

      wow vegas casino delivers non-stop casino excitement sometimes non-standard due to a sweepstakes system with no insufficiency on real-money gambling. Its standout accepted bonus and interminable play heterogeneity mould it a favorite supply common casino fans nationwide.

      Reply
    3. Uctwnu on February 20, 2026 7:44 pm

      Sweet Bonanza is a visual and winning delight packed with fruits and candies. Trigger sweet bonanza 1000 free spins and stack multipliers for epic payouts. Sweet dreams await!

      Reply
    4. Kigmpu on February 25, 2026 1:26 am

      Ride the buffalo wave to wealth. buffalo slot bonus triggers multiplier magic, retriggers, and life-altering jackpots. Spin now!

      Reply
    5. Opnjqx on March 5, 2026 8:16 pm

      Setrete chytre – generika v top kvalite az o 80 % levneji
      opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Fzgekx on ಕನ್ನಡ ರಾಜ್ಯೋತ್ಸವ; ಇದು ಕನ್ನಡಿಗರ ಹಬ್ಬ.
    • DavidLag on ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.