Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಜನರಿಗೆ ಶಿವಕುಮಾರ್ ಸಿಹಿಸುದ್ದಿ | DK Shivakumar
    ಸುದ್ದಿ

    ಬೆಂಗಳೂರು ಜನರಿಗೆ ಶಿವಕುಮಾರ್ ಸಿಹಿಸುದ್ದಿ | DK Shivakumar

    vartha chakraBy vartha chakraJanuary 16, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.16- ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಜಾರಿಗೊಳಿಸಿರುವ ಆಸ್ತಿ ತೆರಿಗೆ ಪದ್ಧತಿ ನಾಗರಿಕರಿಗೆ ಹೊರೆಯಾಗಿದೆ ಎಂಬ ದೂರುಗಳು ಕೇಳಿಬರುತ್ತಿವೆ.ಹೀಗಾಗಿ ಇದನ್ನು ಜನಸ್ನೇಹಿ ಹಾಗೂ ಸರಳವಾಗಿ ಪರಿಷ್ಕರಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.
    ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2020 ರಲ್ಲಿ ಬಿಜೆಪಿ ಸರ್ಕಾರ ರಚಿಸಿದ ಬಿಬಿಎಂಪಿ ಕಾಯ್ದೆಯಿಂದ ಆಸ್ತಿ ತೆರಿಗೆ ಮತ್ತು ದಂಡದ ಪ್ರಮಾಣ ದುಬಾರಿಯಾಗಿದೆ ಎಂಬ ಆರೋಪಗಳಿವೆ. ಹಲವು ಕ್ಷೇತ್ರಗಳಲ್ಲಿ ಜನಸ್ಪಂದನ ನಡೆಸಿದಾಗ ಈ ಸಮಸ್ಯೆ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದರು.

    ಬೆಂಗಳೂರಿನ ಜನರು ಸಮರ್ಪಕವಾದ ಆಸ್ತಿ ತೆರಿಗೆ ಪಾವತಿಸಬೇಕು. ಇದರಿಂದ ಮಾತ್ರ ಅಭಿವೃದ್ಧಿಪಡಿಸಲು ಸಾಧ್ಯ. 3 ಅಂತಸ್ತಿನ ಮನೆ ಕಟ್ಟಿ, 1 ಅಂತಸ್ತಿಗೆ ಮಾತ್ರ ತೆರಿಗೆ ಕಟ್ಟಿದರೆ ಅದು ಸರಿಯಲ್ಲ. ಸ್ವಯಂ ಘೋಷಿತ ಆಸ್ತಿ ತೆರಿಗೆ ದುಬಾರಿಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದೇ ರೀತಿ ಬಿಬಿಎಂಪಿ ನೂತನ ಕಾಯ್ದೆಯಲ್ಲಿನ ದುಬಾರಿ ತೆರಿಗೆ ವ್ಯವಸ್ಥೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರು ಪತ್ರ ಬರೆದಿದ್ದಾರೆ. ಇದರ ಪರಿಷ್ಕರಣೆ ಮಾಡುವ ಅಗತ್ಯವಿದೆ. 30-40 ಚದರ ಅಡಿ ವಿಸ್ತೀರ್ಣದ ನಿವೇಶನದ ಮನೆಗಳಿಗೆ, ಶೆಡ್‍ಗಳಿಗೆ ಸೂಚನೆ ಮಾಡಲಾಗಿದೆ. ಕಂದಾಯ ಮನ್ನಾ ಮಾಡಿ ಬಡವರಿಗೆ ಸಹಾಯವಾಗುವ ತೆರಿಗೆ ಪದ್ಧತಿಯನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುವುದು. ಮೂರ್ನಾಲ್ಕು ದಿನದಲ್ಲೇ ತೆರಿಗೆ ಕಟ್ಟಿ ಎಂದು ಒತ್ತಡ ಹೇರುವುದನ್ನು ತಪ್ಪಿಸಲಾಗುವುದು ಎಂದರು.
    ಎಲ್ಲರನ್ನೂ ತೆರಿಗೆ ವ್ಯಾಪ್ತಿಗೊಳಪಡಿಸಲಾಗುವುದು. ಮನೆಬಾಗಿಲಿಗೆ ಸಮರ್ಪಕ ಆಸ್ತಿ ದಾಖಲೆಗಳನ್ನು ತಲುಪಿಸಲಾಗುವುದು ಎಂದು ಹೇಳಿದರು.

    ಬೆಂಗಳೂರಿನಲ್ಲಿ ವಸತಿ ಸಮಸ್ಯೆ ಬಗೆಹರಿಸಿ ಆದ್ಯತೆ ನೀಡಲಾಗುವುದು. ಎಲ್ಲವನ್ನೂ ಉಚಿತವಾಗಿ ಕೊಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಫಲಾನುಭವಿಗಳ ವಂತಿಗೆಗೂ ಅವಕಾಶ ಕಲ್ಪಿಸಲಾಗಿದೆ.ಹಿಂದೆ 1 ಲಕ್ಷ ಮನೆ ಘೋಷಣೆ ಮಾಡಲಾಗಿತ್ತು. ಆದರೆ ಒಂದು ಮನೆಯನ್ನೂ ಕೊಟ್ಟಿಲ್ಲ. ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕಾರವಾಗುವ ಅರ್ಜಿಗಳನ್ನು ಪರಿಶೀಲಿಸಿ ವಸತಿ ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಸಮಿತಿ ರಚಿಸಲಾಗುವುದು ಎಂದು ಹೇಳಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫುಟ್‍ಪಾತ್ ವ್ಯಾಪಾರಿಗಳಿಗೆ ಸಹಾಯ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ರಸ್ತೆ ಮಧ್ಯೆ ಖಾಯಂ ಅಂಗಡಿ ತೆರೆಯುವುದರ ಬದಲಾಗಿ ತಳ್ಳುವ ಗಾಡಿಯಲ್ಲಿ ರಸ್ತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದರೆ ಆಕ್ಷೇಪಣೆಗಳಿಲ್ಲ. ಫುಟ್‍ಪಾತ್ ತೆರವಿಗೆ ಸಂಬಂಧಪಟ್ಟಂತೆ ಹೈಕೋರ್ಟ್‍ನ ಆದೇಶವಿದೆ. ಒತ್ತುವರಿ ತೆರವುಗೊಳಿಸದೇ ಇದ್ದರೆ ಬಿಬಿಎಂಪಿ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ ಎಂದರು.

    ಬೆಂಗಳೂರಿನಲ್ಲಿ ಶೀಘ್ರವೇ ನೂತನ ಜಾಹಿರಾತು ನೀತಿಯನ್ನು ಜಾರಿಗೆ ತರಲಾಗುವುದು. ಈಗಾಗಲೇ ಫ್ಲೆಕ್ಸ್, ಬ್ಯಾನರ್‍ಗಳನ್ನು ನಿಷೇಸಲಾಗಿದೆ. ನಿಯಮ ಉಲ್ಲಂಘಿಸಿ ಯಾರೇ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸಿದರೂ, ಅದರಲ್ಲಿ ನನ್ನ ಫೋಟೋ ಹಾಕಿದ್ದರೂ ಕೂಡ ಕೇಸು ದಾಖಲಿಸಿ, ದಂಡ ವಿಸಿ ಎಂದು ಹೇಳಿದರು. ಸಂಚಾರ ದಟ್ಟಣೆ ದೊಡ್ಡ ಸಮಸ್ಯೆಯಾಗಿದೆ. ಇನ್ನು ಕಸ ವಿಲೇವಾರಿಯಲ್ಲಂತೂ ದೊಡ್ಡ ಗ್ಯಾಂಗೇ ಇದೆ. ಈ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಹೇಳಿದರು.

    Verbattle
    Verbattle
    Verbattle
    DK. Shivakumar m shiva Business
    Share. Facebook Twitter Pinterest LinkedIn Tumblr Email WhatsApp
    Previous Articleಸೀನ್ ಅಫ್ ಕ್ರೈಂ ಅಧಿಕಾರಿಗಳ ಕೆಲಸ ಗೊತ್ತಾ | Scene Of Crime Officer
    Next Article ಬ್ಯಾಗ್ ಕದ್ದು ಸಿಕ್ಕಿಹಾಕಿಕೊಂಡ ನ್ಯೂಝೀಲ್ಯಾನ್ಡ್ ಸಂಸದೆ! | New Zealand
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    6 Comments

    1. Srlohm on February 14, 2026 7:26 pm

      mcluck РўРҐ https://mcluckcasinogm.com/ mcluck РћРљ

      Reply
    2. Ksuhuo on February 18, 2026 2:36 pm

      Embark on a journey through captivating casino classics and modern hits. crowns coins ensures fair play with certified RNG technology. Grab your free spins and hit the jackpot!

      Reply
    3. Pzzwya on February 25, 2026 1:14 am

      Charge into the heart of the prairie with epic spins and roaring wins! buffalo slot bonus delivers stampeding free games, wild multipliers, and life-changing jackpots that keep you coming back. Play now and let the herd lead you to riches!

      Reply
    4. Uhbvlq on March 1, 2026 11:30 am

      The casino that sponsored the biggest Twitch stars. Now it’s your turn to win big. Fast. Fair. Crypto-native. best slots on stake .

      Reply
    5. Zusvzi on March 3, 2026 6:11 am

      DraftKings casino app Casino—where big offers meet big wins. Unlock 500 spins with $5 played + up to $1K safety on losses. Spin and succeed!

      Reply
    6. Tmndtl on March 10, 2026 7:37 am

      Join the millions delightful big on fanduel casino Vermont – the #1 legitimate pelf casino app in America.
      Respite c start your $1000 TEASE IT AGAIN honorarium and refashion every twirl, hand and somersault into legitimate banknotes rewards.
      Permanent =’pretty damned quick’ payouts, whopping jackpots, and day in action – download FanDuel Casino in these times and start playing like a pro today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasZes on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Nczgvw on ದರ್ಶನ್ ಕೇಸ್ ನಲ್ಲಿ ಯಾರ Role ಏನು ಗೊತ್ತಾ.
    • Jamesjaini on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.