Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    ಡಿ.ಕೆ.ಶಿವಕುಮಾರ್

    ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!

    vartha chakraBy vartha chakraDecember 19, 2025Updated:December 19, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.19: ಅಧಿಕಾರ ಹಸ್ತಾಂತರ, ಕಾನೂನು ಹೋರಾಟ ಸೇರಿದಂತೆ ಹಲವಾರು ಒತ್ತಡದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಾಲರಾತ್ರಿ ಎಳ್ಳು ಅಮವಾಸ್ಯೆಯ ಹಿನ್ನೆಲೆಯಲ್ಲಿ ಅಂಕೋಲಾದ ಆಂದ್ಲೆ ಶ್ರೀ ಜಗದೀಶ್ವರಿ ದೇವಿಗೆ ವಿಶೇಷ ಮಾಲೆ ಪೂಜೆ ನೆರವೇರಿಸಿದ್ದಾರೆ.
    ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಪಾಲ್ಗೊಂಡಿರುವ ಅವರು ಇಂದು ಬೆಳಗ್ಗೆಯೇ ಬೆಳಗಾವಿಯಿಂದ ಹೆಲಿಕ್ಯಾಪ್ಟರ್ ನಲ್ಲಿ ಗೋಕರ್ಣಕ್ಕೆ ಆಗಮಿಸಿದರು ಅಲ್ಲಿ ಮಹಾಬಲೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಿದರು.
    ಬಳಿಕ ಹಿಂಗಾರ ಪ್ರಸಾದ’ದ ಮೂಲಕ ಭವಿಷ್ಯ ನುಡಿಯಲು ಖ್ಯಾತಿ ಪಡೆದಿರುವ ಪ್ರಸಿದ್ಧ ಶಕ್ತಿ ಕೇಂದ್ರವಾದ ಅಂಕೋಲಾದ ಆಂದ್ಲೆ ಶ್ರೀ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
    ಆಂದ್ಲೆ ಶ್ರೀ ಜಗದೀಶ್ವರಿ ದೇವೀ ಹಿಂಗಾರ ಪ್ರಸಾದ ಭವಿಷ್ಯಕ್ಕೆ ಹೆಸರುವಾಸಿ ಜನಸಾಮಾನ್ಯರು ಮಾತ್ರವಲ್ಲದೆ ನಾಡಿನ ಖ್ಯಾತ ಉದ್ಯಮಿಗಳು ಪ್ರಸಿದ್ಧ ರಾಜಕಾರಣಿಗಳು ಈ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿ ಹಿಂಗಾರ ಪ್ರಸಾದ ಭವಿಷ್ಯ ಕೇಳುತ್ತಾರೆ
    ದೇವಿಯ ತಲೆಯ ಬಲಭಾಗದಿಂದ ಹಿಂಗಾರ ಬಿದ್ದರೆ
    ಅಂದುಕೊಂಡ ಕೆಲಸವಾಗುತ್ತದೆ ಎಡಭಾಗದಿಂದ ಹಿಂಗಾರ ಬಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಒಂದು ವೇಳೆ ಹಿಂಗಾರ ಬೀಳದೆ ಹೋದರೆ ಆ ಕೆಲಸವನ್ನೇ ಮಾಡಬಾರದು ಎಂಬ ಸಂದೇಶ ನೀಡಲಾಗುತ್ತದೆ ಹೀಗಾಗಿ ಈ ದೇವಿಯು ಹಿಂಗಾರದ ಮೂಲಕ ನುಡಿಯುವ ಭವಿಷ್ಯ ನಿಜವಾಗಲಿದೆ ಎನ್ನುವುದು ಅನೇಕರ ನಂಬಿಕೆ.
    ಹೀಗಾಗಿ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗುವ ಮುನ್ನ ಈ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿ ಹಿಂಗಾರ ಭವಿಷ್ಯ ಕೇಳಿದ್ದರು. ಆ ನಂತರ ತಮಗೆ ಎದುರಾದ ಕಾನೂನು ಸಂಕಷ್ಟದ ಸಮಯದಲ್ಲೂ ಕೂಡ ಈ ದೇವಿಯ ಮೊರೆ ಹೊಕ್ಕಿದ್ದರು. ಇದಾದ ಬಳಿಕ ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲೂ ಕೂಡ ದೇವಿಯ ಬಳಿ ಹಿಂಗಾರ ಭವಿಷ್ಯ ಕೇಳಿದ್ದರು ಎಂದು ಅರ್ಚಕರು ತಿಳಿಸಿದ್ದಾರೆ.
    ಅಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಕೇಳಿದ ಭವಿಷ್ಯ ನಿಜವಾಗಿದೆ. ಈಗ‌ ಕಾಲರಾತ್ರಿ ಎಳ್ಳು ಅಮವಾಸ್ಯೆಯ ಹಿನ್ನೆಲೆಯಲ್ಲಿ ದೇವಿಗೆ ವಿಶೇಷ ಮಾಲೆ ಪೂಜೆ ನೆರವೇರಿಸಿದ್ದಾರೆ.
    ದೇವಸ್ಥಾನದಲ್ಲಿ ಪೂಜೆ ನಡೆಯುವ ವೇಳೆ ಡಿ.ಕೆ ಶಿವಕುಮಾರ್ ಅವರು ಅತ್ಯಂತ ಕಟ್ಟುನಿಟ್ಟಿನ ನಿಯಮ ಪಾಲಿಸಿದ್ದಾರೆ. ಗರ್ಭಗುಡಿಯೊಳಗೆ ಅವರು ಸೂಚಿಸಿದ ಕೆಲವೇ ಕೆಲವು ಆಪ್ತರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.
    ಶಿವಕುಮಾರ್ ಅವರೊಂದಿಗೆ ಆಗಮಿಸಿದ ಸಚಿವ ಮಾಂಕಾಳ ವೈದ್ಯ, ಶಾಸಕ ಸತೀಶ್ ಸೈಲ್ ಅವರಿಗೂ ಒಳಹೋಗಲು ಅನುಮತಿ ನಿರಾಕರಿಸಲಾಗಿತ್ತು. ಅಷ್ಟೇ ಅಲ್ಲ ದೇವಿಯ ಮುಂದೆ ಕೇಳುವ ಪ್ರಶ್ನೆಗಳು ಯಾರಿಗೂ ಕೇಳಿಸಬಾರದು ಎಂಬ ಕಾರಣಕ್ಕೆ ದೇವಸ್ಥಾನದ ಪ್ರಾಂಗಣದಲ್ಲಿ ಯಾರೂ ಇರದಂತೆ ಖಡಕ್ ಸೂಚನೆ ನೀಡಲಾಗಿತ್ತು ಎಂದು ಅರ್ಚಕರು ತಿಳಿಸಿದ್ದಾರೆ.
    ವಿಶೇಷ ಪೂಜೆ ಸಲ್ಲಿಸಿದ ಶಿವಕುಮಾರ್ ಅವರು ದೇವಿಯ ಮುಂದೆ ಐದು ರೀತಿಯ ಪ್ರಶ್ನೆಗಳನ್ನು ಇರಿಸಿದ್ದಾರೆ. ಆದರೆ ಯಾವ ಪ್ರಶ್ನೆಗಳನ್ನು ಕೇಳಿದರು ಎಂದು ಬಹಿರಂಗವಾಗಿ ಹೇಳುವಂತಿಲ್ಲ ಎಂದರು.

    ಕಾನೂನು Election ಡಿ.ಕೆ ಶಿವಕುಮಾರ್ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleವಿದಾಯದ ಭಾಷಣ ಮಾಡಿದರಾ ಸಿಎಂ ಸಿದ್ದರಾಮಯ್ಯ?
    Next Article ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://freebsd.org.ua/news/27703/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • LouisBer on ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • rylonnie shtori na plastikovie okna s elektroprivodom_isSn on ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    Latest Kannada News

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    December 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಾರತ ಯಾಕೆ ಹೆಚ್ಚು ನೋಟ್ ಪ್ರಿಂಟ್ ಮಾಡಲ್ಲ #varthachakra #noteprint #india #rbi #government #viralvideo
    Subscribe