Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    ಡಿ.ಕೆ.ಶಿವಕುಮಾರ್

    ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!

    vartha chakraBy vartha chakraDecember 19, 2025Updated:December 19, 202512 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.19: ಅಧಿಕಾರ ಹಸ್ತಾಂತರ, ಕಾನೂನು ಹೋರಾಟ ಸೇರಿದಂತೆ ಹಲವಾರು ಒತ್ತಡದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಾಲರಾತ್ರಿ ಎಳ್ಳು ಅಮವಾಸ್ಯೆಯ ಹಿನ್ನೆಲೆಯಲ್ಲಿ ಅಂಕೋಲಾದ ಆಂದ್ಲೆ ಶ್ರೀ ಜಗದೀಶ್ವರಿ ದೇವಿಗೆ ವಿಶೇಷ ಮಾಲೆ ಪೂಜೆ ನೆರವೇರಿಸಿದ್ದಾರೆ.
    ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಪಾಲ್ಗೊಂಡಿರುವ ಅವರು ಇಂದು ಬೆಳಗ್ಗೆಯೇ ಬೆಳಗಾವಿಯಿಂದ ಹೆಲಿಕ್ಯಾಪ್ಟರ್ ನಲ್ಲಿ ಗೋಕರ್ಣಕ್ಕೆ ಆಗಮಿಸಿದರು ಅಲ್ಲಿ ಮಹಾಬಲೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಿದರು.
    ಬಳಿಕ ಹಿಂಗಾರ ಪ್ರಸಾದ’ದ ಮೂಲಕ ಭವಿಷ್ಯ ನುಡಿಯಲು ಖ್ಯಾತಿ ಪಡೆದಿರುವ ಪ್ರಸಿದ್ಧ ಶಕ್ತಿ ಕೇಂದ್ರವಾದ ಅಂಕೋಲಾದ ಆಂದ್ಲೆ ಶ್ರೀ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
    ಆಂದ್ಲೆ ಶ್ರೀ ಜಗದೀಶ್ವರಿ ದೇವೀ ಹಿಂಗಾರ ಪ್ರಸಾದ ಭವಿಷ್ಯಕ್ಕೆ ಹೆಸರುವಾಸಿ ಜನಸಾಮಾನ್ಯರು ಮಾತ್ರವಲ್ಲದೆ ನಾಡಿನ ಖ್ಯಾತ ಉದ್ಯಮಿಗಳು ಪ್ರಸಿದ್ಧ ರಾಜಕಾರಣಿಗಳು ಈ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿ ಹಿಂಗಾರ ಪ್ರಸಾದ ಭವಿಷ್ಯ ಕೇಳುತ್ತಾರೆ
    ದೇವಿಯ ತಲೆಯ ಬಲಭಾಗದಿಂದ ಹಿಂಗಾರ ಬಿದ್ದರೆ
    ಅಂದುಕೊಂಡ ಕೆಲಸವಾಗುತ್ತದೆ ಎಡಭಾಗದಿಂದ ಹಿಂಗಾರ ಬಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಒಂದು ವೇಳೆ ಹಿಂಗಾರ ಬೀಳದೆ ಹೋದರೆ ಆ ಕೆಲಸವನ್ನೇ ಮಾಡಬಾರದು ಎಂಬ ಸಂದೇಶ ನೀಡಲಾಗುತ್ತದೆ ಹೀಗಾಗಿ ಈ ದೇವಿಯು ಹಿಂಗಾರದ ಮೂಲಕ ನುಡಿಯುವ ಭವಿಷ್ಯ ನಿಜವಾಗಲಿದೆ ಎನ್ನುವುದು ಅನೇಕರ ನಂಬಿಕೆ.
    ಹೀಗಾಗಿ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗುವ ಮುನ್ನ ಈ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿ ಹಿಂಗಾರ ಭವಿಷ್ಯ ಕೇಳಿದ್ದರು. ಆ ನಂತರ ತಮಗೆ ಎದುರಾದ ಕಾನೂನು ಸಂಕಷ್ಟದ ಸಮಯದಲ್ಲೂ ಕೂಡ ಈ ದೇವಿಯ ಮೊರೆ ಹೊಕ್ಕಿದ್ದರು. ಇದಾದ ಬಳಿಕ ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲೂ ಕೂಡ ದೇವಿಯ ಬಳಿ ಹಿಂಗಾರ ಭವಿಷ್ಯ ಕೇಳಿದ್ದರು ಎಂದು ಅರ್ಚಕರು ತಿಳಿಸಿದ್ದಾರೆ.
    ಅಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಕೇಳಿದ ಭವಿಷ್ಯ ನಿಜವಾಗಿದೆ. ಈಗ‌ ಕಾಲರಾತ್ರಿ ಎಳ್ಳು ಅಮವಾಸ್ಯೆಯ ಹಿನ್ನೆಲೆಯಲ್ಲಿ ದೇವಿಗೆ ವಿಶೇಷ ಮಾಲೆ ಪೂಜೆ ನೆರವೇರಿಸಿದ್ದಾರೆ.
    ದೇವಸ್ಥಾನದಲ್ಲಿ ಪೂಜೆ ನಡೆಯುವ ವೇಳೆ ಡಿ.ಕೆ ಶಿವಕುಮಾರ್ ಅವರು ಅತ್ಯಂತ ಕಟ್ಟುನಿಟ್ಟಿನ ನಿಯಮ ಪಾಲಿಸಿದ್ದಾರೆ. ಗರ್ಭಗುಡಿಯೊಳಗೆ ಅವರು ಸೂಚಿಸಿದ ಕೆಲವೇ ಕೆಲವು ಆಪ್ತರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.
    ಶಿವಕುಮಾರ್ ಅವರೊಂದಿಗೆ ಆಗಮಿಸಿದ ಸಚಿವ ಮಾಂಕಾಳ ವೈದ್ಯ, ಶಾಸಕ ಸತೀಶ್ ಸೈಲ್ ಅವರಿಗೂ ಒಳಹೋಗಲು ಅನುಮತಿ ನಿರಾಕರಿಸಲಾಗಿತ್ತು. ಅಷ್ಟೇ ಅಲ್ಲ ದೇವಿಯ ಮುಂದೆ ಕೇಳುವ ಪ್ರಶ್ನೆಗಳು ಯಾರಿಗೂ ಕೇಳಿಸಬಾರದು ಎಂಬ ಕಾರಣಕ್ಕೆ ದೇವಸ್ಥಾನದ ಪ್ರಾಂಗಣದಲ್ಲಿ ಯಾರೂ ಇರದಂತೆ ಖಡಕ್ ಸೂಚನೆ ನೀಡಲಾಗಿತ್ತು ಎಂದು ಅರ್ಚಕರು ತಿಳಿಸಿದ್ದಾರೆ.
    ವಿಶೇಷ ಪೂಜೆ ಸಲ್ಲಿಸಿದ ಶಿವಕುಮಾರ್ ಅವರು ದೇವಿಯ ಮುಂದೆ ಐದು ರೀತಿಯ ಪ್ರಶ್ನೆಗಳನ್ನು ಇರಿಸಿದ್ದಾರೆ. ಆದರೆ ಯಾವ ಪ್ರಶ್ನೆಗಳನ್ನು ಕೇಳಿದರು ಎಂದು ಬಹಿರಂಗವಾಗಿ ಹೇಳುವಂತಿಲ್ಲ ಎಂದರು.

    Verbattle
    Verbattle
    Verbattle
    ಕಾನೂನು Election ಡಿ.ಕೆ ಶಿವಕುಮಾರ್ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleವಿದಾಯದ ಭಾಷಣ ಮಾಡಿದರಾ ಸಿಎಂ ಸಿದ್ದರಾಮಯ್ಯ?
    Next Article ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    12 Comments

    1. Peterwaide on April 18, 2026 12:16 am

      overseas pharmacy no prescription: FormuLine Pharmacy – best rx pharmacy online

      Reply
    2. Peterwaide on April 18, 2026 5:43 am

      canada drugs online reviews: SteadyMeds – online canadian pharmacy

      Reply
    3. Peterwaide on April 18, 2026 8:25 am

      online canadian pharmacy review: SteadyMeds – SteadyMeds

      Reply
    4. Peterwaide on April 18, 2026 11:06 am

      pharmacy websites: FormuLine Pharmacy – legal online pharmacies in the us

      Reply
    5. Thomasticle on April 18, 2026 6:14 pm

      pharmacy rx world canada: SteadyMeds – SteadyMeds pharmacy

      Reply
    6. Peterwaide on April 18, 2026 6:31 pm

      SteadyMeds: SteadyMeds – SteadyMeds

      Reply
    7. Thomasticle on April 19, 2026 12:21 am

      canadian pharmacies online: canada discount pharmacy – canadian pharmacy checker

      Reply
    8. Peterwaide on April 19, 2026 2:38 am

      SteadyMeds pharmacy: SteadyMeds – SteadyMeds

      Reply
    9. Thomasticle on April 19, 2026 6:40 am

      AccessBridge Pharmacy: AccessBridge – mexican medicine

      Reply
    10. Peterwaide on April 19, 2026 10:53 am

      canadian pharmacy meds review: SteadyMeds – best canadian online pharmacy

      Reply
    11. Peterwaide on April 19, 2026 6:38 pm

      canada ed drugs: SteadyMeds pharmacy – SteadyMeds pharmacy

      Reply
    12. Thomasticle on April 20, 2026 3:26 pm

      AccessBridge: AccessBridge – good online mexican pharmacy

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Thomasticle on ಎದೆ ನಡುಗಿಸಿದ ಭೀಕರ ಹತ್ಯೆ.
    • Peterwaide on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.