Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Liquor rate ಹೆಚ್ಚಳ ಮಾಡಬೇಡಿ, please!
    ರಾಜಕೀಯ

    Liquor rate ಹೆಚ್ಚಳ ಮಾಡಬೇಡಿ, please!

    vartha chakraBy vartha chakraJune 11, 2023Updated:June 11, 20234 Comments2 Mins Read
    Facebook Twitter WhatsApp Pinterest LinkedIn Tumblr Email
    File photo
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಅನುಷ್ಠಾನದ ಕಸರತ್ತಿನ ನಡುವೆ ವಿಶೇಷವಾದ ಒಂದು ಮನವಿ ಬಂದಿದೆ.  ಗ್ಯಾರಂಟಿಗಳ ಅನುಷ್ಠಾನದಿಂದ ರಾಜ್ಯ ಸರ್ಕಾರಕ್ಕೆ ಭಾರೀ ಆರ್ಥಿಕ ಹೊರೆ ಬೀಳುತ್ತಿದೆ. ಸದ್ಯ ಕ್ರೂಢೀಕರಿಸಲಾಗುತ್ತಿರುವ ಎಲ್ಲಾ ಸಂಪನ್ಮೂಲ ಈ ಯೋಜನೆಗಳ ಅನುಷ್ಠಾನಕ್ಕೆ ವಿನಿಯೋಗವಾಗುತ್ತಿದೆ.
    ಈ ಹಿನ್ನೆಲೆಯಲ್ಲಿ ಇತರೆ ಅಭಿವೃದ್ಧಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲದ ಕೊರತೆ ಉಂಟಾಗುವ ಅಪಾಯ ಎದುರಾಗಿದೆ ಇದನ್ನು ನಿವಾರಿಸುವ ದೃಷ್ಟಿಯಿಂದ ಸರ್ಕಾರ ಎಲ್ಲೆಲ್ಲಿ ಅವಕಾಶಗಳಿದೆಯೋ ಅದನ್ನು ಬಳಸಿ ಆದಾಯ ಕ್ರೋಡಿಕರಣಕ್ಕೆ ಚಿಂತನೆ ನಡೆಸಿದೆ.
    ಇದರಲ್ಲಿ ಪ್ರಮುಖವಾಗಿ ಅಬಕಾರಿ ವಲಯದಿಂದ ಹೆಚ್ಚಿನ ತೆರಿಗೆ ಸಂಗ್ರಹಿಸಬಹುದು ಎಂಬ ನಿರೀಕ್ಷೆ ಹೊಂದಲಾಗಿದೆ. ಹೀಗಾಗಿ ಅಬಕಾರಿ ವಲಯದಲ್ಲಿ ಯಾವ ವಿಭಾಗದಿಂದ ಎಷ್ಟು ಸಂಪನ್ಮೂಲ ಸಂಗ್ರಹಿಸಬಹುದು ಎಂಬ ಲೆಕ್ಕಾಚಾರ ಮಾಡಿದ್ದು ಇದೀಗ ಲಿಕ್ಕರ್ ಲೈಸೆನ್ಸ್ ಫೀಸ್ ಅನ್ನು ಶೇಕಡಾ 25 ರಷ್ಟು ಹೆಚ್ಚಿಸಲು ಚಿಂತನೆ ನಡೆಸಿದೆ. ಇದರಿಂದ ವಾರ್ಷಿಕ 175 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಇದೆ. 2016 ರಿಂದ ಲಿಕ್ಕರ್ ಲೈಸೆನ್ಸ್ ದರ ಹೆಚ್ಚಿಸಿಲ್ಲ. ಹೀಗಾಗಿ ಲೈಸೆನ್ಸ್ ಶುಲ್ಕ ಹೆಚ್ಚಳ ಮಾಡಲು ಮುಂದಾಗಿದೆ
    ಇದಲ್ಲದೆ ದೇಶಿಯವಾಗಿ ತಯಾರಾಗುವ ವಿದೇಶಿ ಮಧ್ಯದ ಮೇಲೆ ಶೇಕಡಾ 10 ರಿಂದ 15 ರಷ್ಟು ದರ ಹೆಚ್ಚಳ ಮಾಡಲು ಸಿದ್ಧತೆ ನಡೆಸಿದೆ ಈ ಪ್ರಮಾಣದಲ್ಲಿ ದರ ಹೆಚ್ಚಳ ಮಾಡಿದರೇ ಐಎಂಎಫ್ ಎಲ್ ನಿಂದ ಶೇಕಡಾ ಸುಮಾರು 3 ಸಾವಿರ ಕೋಟಿ ಆದಾಯ ಬರುವ ನಿರೀಕ್ಷೆ ಇದೆ.
    ಇದೇ ಮಾನದಂಡವನ್ನು ಅನುಸರಿಸಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಬಿಯರ್ ಮೇಲೆ ಕೊಂಚ ಪ್ರಮಾಣದ ತೆರಿಗೆ ವಿಧಿಸಲು ಮುಂದಾಗಿದೆ ಅಧಿಕಾರಿಗಳು ಈ ಸಂಬಂಧ ವರದಿಯನ್ನು ನೀಡಿದ್ದು
    ಬಿಯರ್ ದರವನ್ನ ಶೇಕಡಾ 20 ಪರ್ಸೆಂಟ್ ಹೆಚ್ಚಳ ಮಾಡಿದರೇ, ಇದರಿಂದ ವಾರ್ಷಿಕ 500 ಕೋಟಿ ಆದಾಯ ಬರಬಹುದೆಂದು ಅಂದಾಜಿಸಲಾಗಿದೆ.
    ಒಟ್ಟಾರೆಯಾಗಿ ರಾಜ್ಯ ಸರ್ಕಾರ 2022-23 ರ ಅಬಕಾರಿ ವರ್ಷದಲ್ಲಿ ಸರ್ಕಾರ ಈಗಾಗಲೇ 35 ಸಾವಿರ ಕೋಟಿ ಆದಾಯದ ಟಾರ್ಗೆಟ್ ನೀಡಿತ್ತು. ಇದೀಗ 2023-24ರ ಸಾಲಿನಲ್ಲಿ ಸುಮಾರು 39 ಸಾವಿರ ಕೋಟಿ ಆದಾಯ ಸಂಗ್ರಹಿಸುವ ಗುರಿ ನೀಡುವ ಸಾಧ್ಯತೆ ಇದೆ ಇದು ಇದೀಗ ಮತ್ತಷ್ಟು ಹೆಚ್ಚಳಗೊಳ್ಳುವ ಸಾಧ್ಯತೆ ಇದೆ.
    ಪ್ರತಿ ವರ್ಷ ಜುಲೈ 1 ರಿಂದ ಅಬಕಾರಿ ವರ್ಷ ಆರಂಭವಾಗಲಿದೆ ಹೀಗಾಗಿ ದರ ಹೆಚ್ಚಳ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುತ್ತಿದ್ದು ಬಜೆಟ್ ನಲ್ಲಿ ವಿವರ ಪ್ರಕಟಿಸುವ ನಿರೀಕ್ಷೆ ಇದೆ.
    ಈ ಮಾಹಿತಿ ಹೊರಬೀಳುತ್ತಿದ್ದಂತೆ ಮಧ್ಯಪಾನ ಪ್ರಿಯರ ಸಂಘ ಮುಖ್ಯ ಮಂತ್ರಿಗಳಿಗೆ ಪತ್ರವೊಂದನ್ನು ರವಾನಿಸಿದೆ. ಅದರಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ನೆಪದಲ್ಲಿ ಮಧ್ಯ ಮಾರಾಟ ದರ ಹೆಚ್ಚಳ ಮಾಡಬೇಡಿ, ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಈಗಾಗಲೇ ಮಧ್ಯದ ಮೇಲೆ ವಿಪರೀತ ತೆರಿಗೆ ವಿಧಿಸಲಾಗಿದೆ. ಈಗ ಮತ್ತಷ್ಟು ತೆರಿಗೆ ವಿಧಿಸಿದರೆ ಮಾರಾಟ ದರ ಹೆಚ್ಚಳವಾಗಲಿದೆ ಇದರಿಂದ ತಾವು ಇನ್ನಷ್ಟು ಹೆಚ್ಚಿನ ಬೆಲೆ ತೆತ್ತು ಮಧ್ಯ ಖರೀದಿಸಬೇಕು. ಇವುಗಳ ದರ ಹೆಚ್ಚಳವಾದರೆ ನಮ್ಮ ದೈನಂದಿನ ಚಟುವಟಿಕೆ ಮೇಲೆ ಗಂಭೀರ ಪರಿಣಾಮ ಬೀರಲಿದೆ ಸಂಸಾರ ನಿರ್ವಹಣೆ ಕಷ್ಟವಾಗಲಿದೆ ಆದ್ದರಿಂದ ದಯವಿಟ್ಟು ತಾವು ಮಧ್ಯ ಮಾರಾಟ ದರ ಹೆಚ್ಚಳ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
    ಮಧ್ಯ ಮಾರಾಟ ದರ ಹೆಚ್ಚಳ ಮಾಡಿದರೆ ಸಂಸಾರ ನಿರ್ವಹಣೆ ಮೇಲೆ ದುಷ್ಪರಿಣಾಮ ಬೀರಲಿದೆ ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು ಎಂದು ಕೋರಿದ್ದಾರೆ.

    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleExpress ಹೆದ್ದಾರಿ ಅಲ್ಲ ಯಮ ಸ್ವರೂಪಿ ದಾರಿ
    Next Article ಗೃಹಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?
    vartha chakra
    • Website

    Related Posts

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    June 19, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    June 19, 2025

    4 Comments

    1. cheapest cialis in uk on June 10, 2025 12:30 am

      I’ll certainly return to read more.

      Reply
    2. 2r4s4 on June 19, 2025 6:06 am

      order inderal 10mg for sale – purchase methotrexate for sale buy methotrexate 5mg online

      Reply
    3. kgl73 on June 22, 2025 2:54 am

      cheap amoxicillin pills – cheap amoxil without prescription ipratropium 100 mcg cost

      Reply
    4. 201ll on June 24, 2025 5:49 am

      azithromycin uk – zithromax order online order bystolic generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • k74fv on Kurnool ನವರಾತ್ರಿ ಕಾಳಗ ಸತ್ತವರೆಷ್ಟು ಗೊತ್ತಾ.?
    • Matthewkig on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • dc5hn on ಯಾರಿಗೇಳೋಣಾ ನಮ್ಮ Problem | KPCC
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe