Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊನೆಯ ಅಧಿವೇಶನ – ಗೈರಾಗಬೇಡಿ
    ರಾಜಕೀಯ

    ಕೊನೆಯ ಅಧಿವೇಶನ – ಗೈರಾಗಬೇಡಿ

    vartha chakraBy vartha chakraFebruary 9, 2023Updated:February 10, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.9-

    ಪ್ರಸಕ್ತ ವಿಧಾನಸಭೆಯ ಕೊನೆಯ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ‌. ಈ ಹಿನ್ನೆಲೆಯಲ್ಲಿ ಸದಸ್ಯರು ಸಬೂಬು ಹೇಳದೆ ಕಲಾಪದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ವಿಧಾಸಭೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣಾ ವರ್ಷವಾಗಿರುವುದರಿಂದ ನೆಪ ಹೇಳದೆ ಎಲ್ಲ ಸದಸ್ಯರು ಕಡ್ಡಾಯವಾಗಿ ಕಲಾಪದಲ್ಲಿ ಪಾಲ್ಗೊಳ್ಳಬೇಕು. ನಿಮ್ಮ ಜವಾಬ್ದಾರಿ ಅರಿತು ಪಾಲ್ಗೊಳ್ಳಿ. ಇದು ಪ್ರಜಾಪ್ರಭುತ್ವದ ಜವಾಬ್ದಾರಿ ಎಂಬುದನ್ನು ಯಾರೊಬ್ಬರು ಮರೆಯಬಾರದು’ ಎಂದು ಕಿವಿಮಾತು ಹೇಳಿದರು.

    ‘ನಾನು ಸಭಾಧ್ಯಕ್ಷನಾಗಿ ನಿಮ್ಮ ಪರವಾಗಿ ಮತ್ತು ಮತದಾರರಿಗೆ ಮನವಿ ಮಾಡಿಕೊಳ್ಳುತ್ತೇನೆ. Election ಎನ್ನುವ ಕಾರಣಕ್ಕೆ ಸದನದ ಘನತೆ ಕುಗ್ಗಬಾರದು. ಕೊನೆಯ ಅಧಿವೇಶನ ಇದಾಗಿರುವುದರಿಂದ 5 ವರ್ಷಗಳ ತಮ್ಮ ಸಾರ್ವಜನಿಕ ಜೀವನ ಯಶಸ್ವಿಯಾಗಿ ಮುನ್ನಡೆಸಲು ಕಾರಣವಾಗಿದೆ. ಜೊತೆಗೆ ತಮ್ಮ ಜವಾಬ್ದಾರಿ ಕೂಡ ಹೆಚ್ಚಾಗಿದೆ. ಆಯ್ಕೆಯಾದ ಸದಸ್ಯರು ಮತದಾರರ ಋಣವನ್ನು ತೀರಿಸಲು ಇದೊಂದು ಸುವರ್ಣಾವಕಾಶ. 224 ಸದಸ್ಯರೂ ಸದನಕ್ಕೆ ಹಾಜರಾಗಬೇಕು’ ಎಂದರು.

    ‘ಕಳೆದ ಡಿಸೆಂಬರ್‍ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿತ್ತು. ಬಳಿಕ ನಾಳೆಯಿಂದ ಕೊನೆಯ ಅಧಿವೇಶನ ಆರಂಭವಾಗಲಿದೆ. ಒಟ್ಟು 11 ದಿನಗಳ ಕಾಲ ಕಲಾಪ ನಡೆಯಲಿದ್ದು, 24ರ ನಂತರವು ಚುನಾವಣಾ ನೀತಿ ಸಂಹಿತೆ ಅನ್ವಯವಾಗದೆ ಕಲಾಪ ನಡೆಸಲು ಅವಕಾಶ ಸಿಗುತ್ತದೆ’ ಎಂದರು. ‘ಈ ಬಾರಿಯ ಅಧಿವೇಶನದಲ್ಲಿ ಒಟ್ಟು 7 ವಿಧೇಯಕಗಳು ಮಂಡನೆಯಾಗಲಿದೆ. ಕನ್ನಡ ಸಮಗ್ರ ವಿಧೇಯಕ ಹಾಗೂ 6 ಖಾಸಗಿ ಮಸೂದೆಗಳನ್ನು ವೇಳಾಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಒಟ್ಟು ಆರು ದಿನಗಳ ಕಾಲ ಚರ್ಚೆ ನಡೆಯಲಿದೆ. ನಿಯಮದಂತೆ ಶೂನ್ಯವೇಳೆ, ಖಾಸಗಿ ಕಲಾಪ ನಡೆಯಲಿದೆ. ಸದಸ್ಯರಿಂದ 1300 ಪ್ರಶ್ನೆಗಳು ಬಂದಿದ್ದು, ಚುಕ್ಕಿ ಇಲ್ಲದ ಪ್ರಶ್ನೆಗಳು ಸಹ ಬಂದಿವೆ’ ಎಂದು ತಿಳಿಸಿದರು.

    Bangalore Government vidhana sabha Vishweshwar Hegde Kageri war Election
    Share. Facebook Twitter Pinterest LinkedIn Tumblr Email WhatsApp
    Previous Articleಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    Next Article Turkey ಭೂಕಂಪದ ಭೀಕರತೆಯ ಕಾರಣಗಳು
    vartha chakra
    • Website

    Related Posts

    CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?

    April 29, 2025

    KMF ಅಧ್ಯಕ್ಷರಾಗಲು ಡಿಕೆ ಸುರೇಶ್ ತಯಾರಿ

    April 28, 2025

    ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

    April 16, 2025

    1 Comment

    1. Pereezd v Ispaniu_fckt on August 9, 2024 3:21 pm

      Релокация в Испанию Релокация в Испанию .

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertoLit on ಕಮೀಷನರ್ ನೈಟ್ ರೌಂಡ್ಸ್
    • accounts-marketplace.xyz_Lob on ಜೈಲಿನಿಂದ ಬಿಡುಗಡೆಯಾದ ಅಭಿನವ ಹಾಲಶ್ರೀ | Abhinava Halashree
    • accounts-marketplace.xyz_Lob on ಬೆಂಗಳೂರಿನಲ್ಲಿ ಬೋರ್ ವೆಲ್ ಗಳಿಗೆ ಕಡಿವಾಣ | Bengaluru
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    May 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    May 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    May 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe