Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೋಲು ಗೆಲುವಿನ ಬೆಟ್ಟಿಂಗ್ ಲೆಕ್ಕಾಚಾರ
    Bengaluru

    ಸೋಲು ಗೆಲುವಿನ ಬೆಟ್ಟಿಂಗ್ ಲೆಕ್ಕಾಚಾರ

    vartha chakraBy vartha chakraMay 12, 2023Updated:May 12, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 11- ತೀವ್ರ ಕುತೂಹಲ ಕೆರಳಿಸಿರುವ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು ಎಲೆಕ್ಟ್ರಾನಿಕ್ ಮತ ಯಂತ್ರಗಳು ಸ್ಟ್ರಾಂಗ್ ರೂಮ್ ನಲ್ಲಿ ಭದ್ರವಾಗಿದ್ದರೆ, ಎಲ್ಲೆಡೆ ಸೋಲು ಗೆಲುವಿನ ಲೆಕ್ಕಾಚಾರ ನಡೆದಿದ್ದು, ಬೆಟ್ಟಿಂಗ್ ಭರಾಟೆಯು ಜೋರಾಗಿದೆ.
    ಮಂಡ್ಯ ಬೆಳಗಾವಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಬೆಟ್ಟಿಂಗ್ ನಡೆಯುತ್ತಿದೆ ಎಂದು ಗುಪ್ತದಳ ಮೂಲಗಳು ತಿಳಿಸಿವೆ.
    ಮತಗಟ್ಟೆ ಸಮೀಕ್ಷೆ ಆಧರಿಸಿ ಯಾವ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಷಯದ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಬೆಟ್ಟಿಂಗ್ ನಡೆಯುತ್ತಿದ್ದರೆ ಕೆಲವು ಕಡೆ ಕ್ಷೇತ್ರವಾರು ಯಾರು ಗೆಲ್ಲಲಿದ್ದಾರೆ ಎಂಬ ವಿಷಯವಾಗಿ ಬೆಟ್ಟಿಂಗ್ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
    ಈ ಬೆಟ್ಟಿಂಗ್ ನಲ್ಲಿ ಕೇವಲ ಹಣ ಮಾತ್ರವಲ್ಲದೆ ಮನೆ ಜಮೀನು ಒಡವೆ ವಾಹನ ಕುರಿ ಮೇಕೆ ಟ್ರಾಕ್ಟರ್ ಗಳನ್ನು ಬಳಸಲಾಗಿದೆ ಎಂಬ ವರದಿಗಳಿವೆ ಇದರಿಂದ ಕಾನೂನು ವ್ಯವಸ್ಥೆಗೆ ಭಂಗ ಉಂಟಾಗಲಿದೆ ಎಂದು ತಿಳಿದಿರುವ ಪೊಲೀಸರು ಕೆಲವು ಸಾಂಪ್ರದಾಯಿಕ ಬೆಟ್ಟಿಂಗ್ ಅಡ್ಡಗಳು ಮತ್ತು ಕುಳಗಳ ಮೇಲೆ ನಿಗಾ ವಹಿಸಿದ್ದಾರೆ.
    ಬೆಟ್ಟಿಂಗ್ ನಿಗ್ರಹಿಸುವ ದೃಷ್ಟಿಯಿಂದ ಪ್ರಮುಖ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ. ಪೋಲಿಸ್ ಮಾಹಿತಿದಾರರ ಸಂಖ್ಯೆಯನ್ನು ಹೆಚ್ಚಿಸಿದ್ದು ಎಲ್ಲೆಡೆ ಖಾಕಿಪಡೆ ತೀವ್ರ ನಿಗಾವಹಿಸಿದ್ದಾರೆ.
    ಈ ನಡುವೆ,ಎಲ್ಲ ಮತಗಟ್ಟೆ ಸಮೀಕ್ಷೆಗಳು ಕಾಂಗ್ರೆಸ್‌ ಪಕ್ಷ ಬಹುಮತದ ಸನಿಹ ಬಂದಿದೆ ಎಂದು ಭವಿಷ್ಯ ನುಡಿದಿದ್ದರೆ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, ಬಿಜೆಪಿ 31 ಸಾವಿರ ಬೂತ್‌ಗಳಲ್ಲಿ ಮುನ್ನಡೆ ಸಾಧಿಸುವುದು ನಿಶ್ಚಿತ ಎಂದು ಟ್ವೀಟ್‌ ಮಾಡಿದ್ದಾರೆ.
    ಪ್ರಖ್ಯಾತ ಸಮೀಕ್ಷಾ ಸಂಸ್ಥೆಗಳು 2014 ರಲ್ಲಿ 282 ಅಥವಾ 2019 ರಲ್ಲಿ 303 ಸೀಟುಗಳು, 2022 ರಲ್ಲಿ 156 ಬರುತ್ತವೆ ಎಂದು ಭವಿಷ್ಯ ನುಡಿದಿರಲಿಲ್ಲ. 2018 ರಲ್ಲಿ 104 ಬರುತ್ತವೆ ಎಂದೂ ಹೇಳಿರಲಿಲ್ಲ.
    2018 ರಲ್ಲಿ 24 ಸಾವಿರ ಬೂತ್‌ಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಈ ಬಾರಿ 31 ಸಾವಿರ ಬೂತ್‌ಗಳಲ್ಲಿ ನಾವು ಮುನ್ನಡೆ ಸಾಧಿಸಲಿದ್ದೇವೆ. ಸಂಖ್ಯೆ ಎಷ್ಟು ಎಂದು ನೀವೇ ಊಹಿಸಿ’ ಎಂದು ಹೇಳಿದ್ದಾರೆ.
    ‘ಪ್ರಭು ಶ್ರೀರಾಮನಿಗಾಗಿ ರಾಮನ ಸೇನೆ ಯುದ್ಧವನ್ನು ಗೆದ್ದಂತೆ, ಮೋದಿಯವರಿಗಾಗಿ ಬೂತ್‌ ಸಮಿತಿ ಕಾರ್ಯಕರ್ತರು ಮತ್ತು ಪೇಜ್ ಪ್ರಮುಖರು ಚುನಾವಣೆ ಎಂಬ ಯುದ್ಧದಲ್ಲಿ ಪ್ರತಿ ಬೂತ್‌ನಲ್ಲೂ ಗೆಲ್ಲಲಿದ್ದಾರೆ ಬಿಜೆಪಿಗೆ ಪೂರ್ಣ ಬಹುಮತ ಸಿಗಲಿದೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
    ಸಂಘ ಪರಿವಾರದ ಪ್ರಭಾವಿ ನಾಯಕನಾಗಿದ್ದು ತಮ್ಮದೇ ಆದ ನೆಟ್ವರ್ಕ್ ಹೊಂದಿರುವ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಮಾಡಿರುವ ಈ ಟ್ವೀಟ್ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮೂರನೇ ಸ್ಥಾನಕ್ಕೆ ಕುಸಿದ Public TV ರೇಟಿಂಗ್
    Next Article DK ಶಿವಕುಮಾರ್ ಮುಖ್ಯಮಂತ್ರಿ-ಮೂಲ ಕಾಂಗ್ರೆಸಿಗರ ಲಾಬಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    March 18, 2026

    2 Comments

    1. Vsogcx on March 20, 2026 9:03 pm

      Löydä äärimmäinen jännitys Betano Casinolla https://betanogame.org/fi/bonuses/. Lunasta massiivinen 100 % tervetuliaisbonus jopa €500 + 200 ilmaiskierrosta ensimmäisellä talletuksellasi. Nauti tuhansista huippusloteista, live-jakajapöydistä ja jännittävistä urheiluvedonlyönneistä – kaikki samassa paikassa. Betano – jossa jokainen pyöräytys voi muuttaa elämäsi.

      Reply
    2. Smhltq on March 22, 2026 3:33 pm

      Mostbet – diversГЈo garantida e recompensas Г  altura do seu estilo – Mostbet 2026 , Jogue com mais dinheiro e mais giros grГЎtis – bem-vindo ao Mostbet .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Dewayneoffex on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • AnthonySmoon on ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    March 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.