Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ- ಭಾರಿ ಪ್ರಮಾಣದಲ್ಲಿ ವಿದ್ಯುತ್ ತರ ಕಡಿತ | Karnataka
    Viral

    ವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ- ಭಾರಿ ಪ್ರಮಾಣದಲ್ಲಿ ವಿದ್ಯುತ್ ತರ ಕಡಿತ | Karnataka

    vartha chakraBy vartha chakraFebruary 28, 20243 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.28: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಕರ್ನಾಟಕ (Karnataka) ವಿದ್ಯುತ್ ದರ ನಿಯಂತ್ರಣ ಆಯೋಗ ಸಿಹಿ ಸುದ್ದಿಯೊಂದನ್ನು ನೀಡಿದೆ.
    ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಕೋರಿ ವಿದ್ಯುತ್ ವಿತರಣಾ ಸಂಸ್ಥೆಗಳು ಸಲ್ಲಿಸಿದ್ದ ಮನವಿಯ ಕುರಿತಂತೆ ವಿಚಾರಣೆ ಪೂರ್ಣಗೊಳಿಸಿರುವ ಕೆಇಆರ್‌ಸಿ ತನ್ನ ತೀರ್ಪು ಪ್ರಕಟಿಸಿದ್ದು ದರದಲ್ಲಿ ಬಾರಿ ಪ್ರಮಾಣದ ಮಾರ್ಪಾಟು ಮಾಡಿದೆ
    100 ಯೂನಿಟ್ ಗಳಿಗಿಂತ ಹೆಚ್ಚಿನ ವಿದ್ಯುತ್ ಬಳಸುವ ಗೃಹ ಬಳಕೆ ವಿದ್ಯುತ್ ಗ್ರಾಹಕರಿಗೆ ಪ್ರತಿ ಯೂನಿಟ್ ಗೆ 110 ಪೈಸೆ ಇಳಿಕೆ ಮಾಡಲಾಗಿದೆ ಅದೇ ರೀತಿ ವಾಣಿಜ್ಯ ಬಳಕೆದಾರರಿಗೆ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 125 ಇಳಿಕೆ ಮಾಡಲಾಗಿದೆ.

    ಕೈಗಾರಿಕಾ ಬಳಕೆಗೆ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 50 ಪೈಸೆ ಹೇಳಿಕೆ ಮಾಡಲಾಗಿದೆ ಅದೇ ರೀತಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಇಂಧನ ಬಳಕೆ ಶುಲ್ಕದಲ್ಲಿ ಪ್ರತಿ ಯೂನಿಟ್ ಗೆ 50 ಪೈಸೆ ಇಳಿಕೆ ಮಾಡಲಾಗಿದ್ದು ಎಲ್ ಎಲ್ ಟಿ ಕೈಗಾರಿಕೆಗಳ ಇಂಧನ ಬಳಕೆ ನೂರು ಪೈಸೆ ಇಳಿಕೆ ಮಾಡಲಾಗಿದೆ.
    ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಪರಿಷ್ಕಾರಣ ಅರ್ಜಿಯಲ್ಲಿ 69 474.75 ಕೋಟಿಗಳಿಗೆ ಅನುಮೋದನೆ ಕೋರಿದ್ದವು ಇದನ್ನು ಪರಿಶೀಲಿಸಿದ ಆಯೋಗವು 64,944.54 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಿದೆ.

    ಈ ಹಿಂದಿನ ಆದೇಶದಲ್ಲಿ ನಗರ ಮತ್ತು ಗ್ರಾಮೀಣ ಪ್ರವರ್ಗಗಳನ್ನು ಒಂದೇ ಪ್ರವರ್ಗದಲ್ಲಿ ವಿಲೀನಗೊಳಿಸಲಾಗಿತ್ತು ಇದನ್ನು ಬದಲಾಯಿಸಿರುವ ಹೊಸ ಆದೇಶ ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕೈಗಾರಿಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಗೆ ಪ್ರತಿ ಯೂನಿಟ್ ಗೆ 30 ಪೈಸಾ ರಿಯಾಯಿತಿ ನೀಡಬಹುದು ಎಂದು ತಿಳಿಸಿದೆ ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಖರೀದಿ ಮತ್ತು ಬಳಕೆಯನ್ನು ಉತ್ತೇಜಿಸಲು ಕೈಗಾರಿಕೆ ಮತ್ತು ವಾಣಿಜ್ಯ ಗ್ರಾಹಕರು ಅವರ ಆಯ್ಕೆಯಂತೆ ಅನ್ವಯವಾಗುವ ವಿದ್ಯುತ್ ದೊರಕಿಂತ ಪ್ರತಿ ಯೂನಿಟ್ ಗೆ 50 ಪೈಸೆ ಹೆಚ್ಚಿಸಿ ಹಸಿರು ದರವನ್ನು ಮುಂದುವರಿಸಲಾಗಿದೆ.

    Karnataka ವಾಣಿಜ್ಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಹೆಬ್ಬಾರ್ ಯಾಕೆ Vote ಮಾಡಲಿಲ್ಲ ಗೊತ್ತಾ | Shivaram Hebbar
    Next Article ಕಾಂಗ್ರೆಸ್ ಕಾರ್ಯಕರ್ತರಿಗೆ ಬಂಪರ್ ಕೊಡುಗೆ | Congress
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    3 Comments

    1. cialis mail order in canada on June 9, 2025 7:27 am

      Thanks for sharing. It’s acme quality.

      Reply
    2. eobbm on June 21, 2025 7:03 am

      amoxil pill – order valsartan 160mg generic ipratropium over the counter

      Reply
    3. 40hf5 on June 23, 2025 10:17 am

      azithromycin 500mg brand – generic tinidazole bystolic 20mg drug

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe on ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    • Bobbyglupe on ಮಗ್ಗಿ ಬಾರದ ಬಿಜೆಪಿ ನಾಯಕರು
    • Bobbyglupe on Brand Bengaluru ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರ್ಕಾರ
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe