Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇನ್ನು ಮುಂದೆ ವಿಧಾನಸೌಧ ಪ್ರವೇಶ ಕಷ್ಟ | Vidhana Soudha
    Trending

    ಇನ್ನು ಮುಂದೆ ವಿಧಾನಸೌಧ ಪ್ರವೇಶ ಕಷ್ಟ | Vidhana Soudha

    vartha chakraBy vartha chakraMarch 7, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.7- ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ (Vidhana Soudha) ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಮೊಳಗಿದ ಹಿನ್ನೆಲೆ ವಿಧಾನಸೌಧಕ್ಕೆ ಸಂಸತ್ ಭವನದ ಮಾದರಿಯಲ್ಲಿ ಖಾಕಿ ಸರ್ಪಗಾವಲು ಹಾಕಲು ಮುಂದಾಗಿದೆ.
    ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ ಬಿಗಿ ಭದ್ರತೆಯನ್ನು ಒದಗಿಸಲು ಮುಂದಾಗಿರುವ ಪೊಲೀಸ್ ಇಲಾಖೆಯು ಈ ಸಂಬಂಧ ಗೃಹ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
    ಭದ್ರತಾ ಯೋಜನೆ ಶೀಘ್ರ ಒಪ್ಪಿಗೆಯೂ ಸಿಗಲಿದ್ದು ಸಂಸತ್ ಮಾದರಿಯ ಬಧ್ರತಾ ವ್ಯವಸ್ಥೆಯನ್ನು ಒದಗಿಸಲು ಪೊಲೀಸ್‌ ಇಲಾಖೆ ಮುಂದಾಗಿದೆ. ಹೀಗಾಗಿ ವಿಧಾನಸೌಧ ಪ್ರವೇಶಕ್ಕೆ ಮುನ್ನ ಫೇಸ್‌ ರೀಡಿಂಗ್‌ (ಮುಖಚಹರೆ) ಮಾಡಲಾಗುತ್ತದೆ.

    ವಿಧಾನಸೌಧಕ್ಕೆ (Vidhana Soudha) ಸಂಸತ್ ಮಾದರಿಯ ಬಧ್ರತಾ ವ್ಯವಸ್ಥೆಯನ್ನು ಒದಗಿಸಲು 43 ಕೋಟಿ ರೂ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ ಗೃಹ ಇಲಾಖೆಯಿಂದ ಈ ಸಂಬಂಧ ಸಲ್ಲಿಕೆಯಾಗಿರುವ ಪ್ರಸ್ತಾವನೆಗೆ ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಲಿದ್ದು ಇದರಿಂದ ದೆಹಲಿಯ ನೂತನ ಸಂಸತ್ ಭವನದ ಮಾದರಿಯಲ್ಲಿ ವಿಧಾನಸೌಧಕ್ಕೂ ಭದ್ರತೆ ದೊರೆಯಲಿದೆ.
    ಹೊಸ ಭದ್ರತಾ ವ್ಯವಸ್ಥೆಯು ಶಾಸಕರು, ಸಚಿವರು, ಅಧಿಕಾರಿಗಳು, ಪತ್ರಕರ್ತರಿಗೂ ಅನ್ವಯವಾಗಲಿದೆ. ಹೀಗಾಗಿ ವಿಧಾನಸೌಧದ ಎಲ್ಲ ಗೇಟ್‌ಗಳಲ್ಲಿ ಫೇಸ್ ರೀಡಿಂಗ್ ಅನ್ನು ಕಡ್ಡಾಯ ಮಾಡಲಾಗಿದೆ.

    ಹೊಸ ಭದ್ರತೆ ಹೇಗಿರಲಿದೆ?

    ವಿಧಾನಸೌಧದ ಆವರಣದಲ್ಲಿ ಇರುವ  18 ಸಿಸಿ ಕ್ಯಾಮೆರಾಗಳನ್ನು 256ಕ್ಕೆ ಹೆಚ್ಚಿಸಿ, ಗೇಟ್ ಪ್ರವೇಶಿಸುವ ವಾಹನಗಳಿಗೆ ನೋಂದಾಯಿತ ಪಾಸ್ ಅನ್ನು ಅಳವಡಿಕೆ ಮಾಡಲಾಗುವುದು. ಎಲ್ಲ ಪ್ರವೇಶ ದ್ವಾರದಲ್ಲಿ ಎಲೆಕ್ಟ್ರಿಕ್‌ ಬ್ಯಾರಿಕೆಡ್ ಅನ್ನು ಅಳವಡಿಕೆ ಮಾಡಲಾಗುವುದು.

    ಫೇಸ್‌ ರೀಡಿಂಗ್‌ ಸಿಸ್ಟಂ:
    ವಿಧಾನಸೌಧದ ಪ್ರತಿ ಗೇಟ್‌ನಲ್ಲಿಯೂ ಫೇಸ್ ರೀಡಿಂಗ್ ಸಿಸ್ಟಂ ಅನ್ನು ಅಳವಡಿಕೆ ಮಾಡಲಾಗುತ್ತದೆ. ಯಾವುದೇ ವ್ಯಕ್ತಿ ಒಳಗೆ ಬರುವ ಮುನ್ನ ಅಳವಡಿಕೆ ಮಾಡಲಾಗಿರುವ ಕ್ಯಾಮೆರಾವು ಅವರ ಫೇಸ್‌ ರೀಡ್‌ ಮಾಡಲಿದೆ. ಆ ವ್ಯಕ್ತಿಯು ಒಳಪ್ರವೇಶಿಸಿದ ಬಳಿಕ ಸಂಪೂರ್ಣ ಚಲನವಲನದ ಮೇಲೆ ನಿಗಾ ಇಡಲಾಗುತ್ತದೆ. ಒಳಪ್ರವೇಶ ಮತ್ತು ನಿರ್ಗಮನದವರೆಗಿನ ಮಾಹಿತಿಯು ಕಂಟ್ರೋಲ್ ರೂಮ್‌ಗೆ ಹೋಗಲಿದೆ. ಇನ್ನು ಬೂಮ್ ಬ್ಯಾರಿಯರ್ ತಳ್ಳಿ ಒಳನುಗ್ಗುವ ವಾಹನಗಳ ಟೈರ್ ಪಂಚರ್‌ಗೆ ಸಹ ತಂತ್ರಜ್ಞಾನವನ್ನು ಅಳವಡಿಕೆ ಮಾಡಲಾಗುತ್ತದೆ.

    ಅಧಿಕೃತ ಐಡಿ ಕಾರ್ಡ್‌:
    ಶಾಸಕರು, ಸಚಿವರು, ಅಧಿಕಾರಿಗಳು, ಸಿಬ್ಬಂದಿಗಳು, ಪತ್ರಕರ್ತರು ಸಹ ತಪಾಸಣಾ ವ್ಯಾಪ್ತಿಗೆ ಬರಲಿದ್ದಾರೆ. ಅಧಿಕೃತ ಸಿಬ್ಬಂದಿಯ ಐಡಿ ಕಾರ್ಡ್ ಸ್ಕ್ಯಾನ್ ಮಾಡಿಸಿಯೇ ವಿಧಾನಸೌಧಕ್ಕೆ ಪ್ರವೇಶ ನೀಡಲಾಗುವುದು. ಪತ್ರಕರ್ತರ ಅಧಿಕೃತ ಐಡಿ ಕಾರ್ಡ್‌ಗಳಿಗೆ ಮಾತ್ರವೇ ಗೇಟ್‌ಗಳಲ್ಲಿ ಮಾನ್ಯತೆ ಸಿಗುತ್ತದೆ.
    ಶಾಸಕರ ಜತೆಗೆ ಗುಂಪಾಗಿ ಬರುವ ಸಾರ್ವಜನಿಕರ ಸಂಪೂರ್ಣ ವಿವರವನ್ನು ಪಡೆದು ಪ್ರವೇಶಕ್ಕೆ ಅವಕಾಶ ನೀಡಲಾಗುವುದು.
    ಅಪಾಯಕಾರಿ ವಸ್ತುಗಳು, ಎಲೆಕ್ಟ್ರಿಕ್ ಹಾರ, ಸಿಡಿಮದ್ದುಗಳಿಗೆ ನಿಷೇಧ ಹೇರಲಾಗಿದೆ. ಸಭೆ ಸಮಾರಂಭಗಳಿಗಾಗಿ ಆಗಮಿಸುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚನೆ ನೀಡಲಾಗಿದೆ.

    Verbattle
    Verbattle
    Verbattle
    vidhana soudha ತಂತ್ರಜ್ಞಾನ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleAcid ಮಾರಾಟ ನಿಷೇಧಕ್ಕೆ ಸರ್ಕಾರ ಸಿದ್ದತೆ
    Next Article ನಾಸಿರ್ ಹುಸೇನ್ ವಿರುದ್ಧ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಸಮರ | Naseer Hussain
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    1 Comment

    1. Yhzifo on February 11, 2026 5:16 pm

      mgm grand sportsbook betmgm CA betmgm WI

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Trezvii vibor_ydMa on Rohit – Virat ಬಗ್ಗೆ Chetan Sharma ಹೇಳಿದ್ದೇನು?
    • LarryCax on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • LinwoodGah on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.