Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಿಓಪಿ ಗಣೇಶ ಮೂರ್ತಿ, ಪಟಾಕಿ ನಿಷೇಧಕ್ಕೆ ಮುಂದಾದ ಈಶ್ವರ ಖಂಡ್ರೆ | Eshwar Khandre
    Trending

    ಪಿಓಪಿ ಗಣೇಶ ಮೂರ್ತಿ, ಪಟಾಕಿ ನಿಷೇಧಕ್ಕೆ ಮುಂದಾದ ಈಶ್ವರ ಖಂಡ್ರೆ | Eshwar Khandre

    vartha chakraBy vartha chakraFebruary 29, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.28: ಗಣೇಶ ಹಾಗೂ ಬೆಳಕಿನ ಹಬ್ಬ ದೀಪಾವಳಿ ಇನ್ನೂ 7 ತಿಂಗಳಿರುವಂತೆ ಈಗಲೇ ಕಾರ್ಯೋನ್ಮುಖರಾಗಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಪ್ರಕೃತಿ ಹಾಗೂ ಪರಿಸರ ಉಳಿಸುವ ನಿಟ್ಟಿನಲ್ಲಿ ಪಿಓಪಿ ಮೂರ್ತಿ ಮತ್ತು ಪಟಾಕಿ ಮಾರಾಟ ನಿಷೇಧಕ್ಕೆ ಕ್ರಮ ಕೈಗೊಂಡಿದ್ದಾರೆ.
    ಪಿಓಪಿ ಮೂರ್ತಿ ತಯಾರಕರ ಮತ್ತು ಪಟಾಕಿ ಮಾರಾಟ‌ಗಾರರಿಗೆ ಸ್ಪಷ್ಟ ಸೂಚನೆಯೊಂದಿಗೆ ನೋಟಿಸ್ ನೀಡಲು ಪರಿಸರ ಇಲಾಖೆಯ ಪ್ರಧಾನಕಾರ್ಯದರ್ಶಿ ಮತ್ತು ಮಾಲಿನ್ಯ ನಿಯಂತ್ತಣ ಮಂಡಳಿಯವರಿಗೆ ಸೂಚನೆ ನೀಡಿದ್ದಾರೆ.

    ಪ್ರಕೃತಿ ಪರಿಸರ ಉಳಿದರಷ್ಟೇ ನಾವು ಉಳಿಯಲು ಸಾಧ್ಯ ಈ ನಿಟ್ಟಿನಲ್ಲಿ ಜಲ ಮೂಲಗಳನ್ನು ಕಲುಷಿತಗೊಳಿಸುವ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿ.ಓ.ಪಿ.) ಮೂರ್ತಿಗಳ ತಯಾರಿಕೆ, ಸಾಗಾಟ ಮತ್ತು ಮಾರಾಟ ನಿಷೇಧಿಸಲಾಗಿದ್ದು, ಈ ಬಗ್ಗೆ ತಯಾರಕರಿಗೆ ಹಬ್ಬಕ್ಕೆ 7 ತಿಂಗಳು ಮುಂಚಿತವಾಗಿಯೇ ಸೂಕ್ತ ತಿಳಿವಳಿಕೆಯೊಂದಿಗೆ ನೋಟಿಸ್ ನೀಡಬೇಕು ಎಂದು ಸೂಚಿಸಿದ್ದಾರೆ.
    ಪ್ರತಿಬಾರಿ ನೀರಿನಲ್ಲಿ ವಿಸರ್ಜನೆ ಮಾಡುವ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಮೂರ್ತಿಗಳ ತಯಾರಕರು ತಮಗೆ ಮೊದಲೇ ನೋಟಿಸ್ ನೀಡಿದ್ದರೆ, ತಾವು ತಯಾರಿಕೆಯನ್ನೇ ಮಾಡುತ್ತಿರಲಿಲ್ಲ. ಈಗ ತಯಾರಿಸುವ ಮೂರ್ತಿ ಏನು ಮಾಡುವುದು, ತಮಗೆ ನಷ್ಟವಾಗುತ್ತದೆ ಎಂದು ಸಬೂಬು ಹೇಳುತ್ತಾರೆ. ಈ ಹಿನ್ನೆಲೆಯಲ್ಲಿ 7 ತಿಂಗಳ ಮೊದಲೇ ಎಲ್ಲ ಪಿಓಪಿ ತಯಾರಕರಿಗೆ ಪರಿಸರ ಸ್ನೇಹಿ ಮೂರ್ತಿಗಳ ತಯಾರಿಕೆ ಮಾಡುವಂತೆ ಮತ್ತು ಅದಕ್ಕೆ ರಾಸಾಯನಿಕ ಬಣ್ಣ ಲೇಪನ ಮಾಡದಂತೆ ಸೂಚಿಸಿ ನೋಟಿಸ್ ನೀಡುವಂತೆ ತಿಳಿಸಿದ್ದಾರೆ.

    ಹಸಿರು ಪಟಾಕಿಗೆ ಮಾತ್ರ ಅವಕಾಶ:
    ಅದೇ ರೀತಿ ಹೆಚ್ಚು ವಾಯು ಮಾಲಿನ್ಯಮತ್ತು ಶಬ್ದ ಮಾಲಿನ್ಯ ಉಂಟು ಮಾಡುವ ಸಾಂಪ್ರದಾಯಿಕ ಪಟಾಕಿಗಳು ಸಹ ಪರಿಸರಕ್ಕೆ ಮಾರಕವಾಗಿದ್ದು, ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಅನುಸರಣೆಯ ಹಿನ್ನೆಲೆಯಲ್ಲಿ ಹಿಂದಿನ ವರ್ಷಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವ ಮಾರಾಟಗಾರರ ಪಟ್ಟಿಯನ್ನು ಸ್ಥಳೀಯ ಸಂಸ್ಥೆಗಳಿಂದ ಪಡೆದು, ಅವರೆಲ್ಲರಿಗೂ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಮತ್ತು ಮಾರಾಟ ಮಾಡುವಂತೆ ನೋಟಿಸ್ ನೀಡಲು ಆದೇಶಿಸಿದ್ದಾರೆ.

    ಈ ಬಾರಿ ದೀಪಾವಳಿಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಬೇರೆ ಪಟಾಕಿ ಮಾರಾಟಕ್ಕೆ ಅವಕಾಶ ನೀಡದಂತೆ ಈಗಿನಿಂದಲೇ ಕಟ್ಟೆಚ್ಚರ ವಹಿಸುವಂತೆ ಮತ್ತು ಪಟಾಕಿ ಸಗಟು ದಾಸ್ತಾನುದಾರರಿಗೆ ಮತ್ತು ಮಾರಾಟಗಾರರಿಗೆ ಸೂಕ್ತ ತಿಳಿವಳಿಕೆ ನೀಡುವಂತೆ ಸೂಚನೆ ನೀಡಿದ್ದಾರೆ.

    Verbattle
    Verbattle
    Verbattle
    Eshwar Khandre Karnataka News Politics Trending war
    Share. Facebook Twitter Pinterest LinkedIn Tumblr Email WhatsApp
    Previous Articleಆರ್ ಎಸ್ ಎಸ್ ಗೆ ಸ್ವಾತಂತ್ರ್ಯ ಹೋರಾಟ ಗೊತ್ತಿಲ್ಲವಂತೆ | RSS
    Next Article ಬೆಳಗಾವಿಯಲ್ಲಿ ಕೀಚಕರ ಅಟ್ಟಹಾಸ | Belagavi
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    1 Comment

    1. Pknlag on February 13, 2026 10:42 am

      mgm sportsbook promo online casino betmgm play betmgm District of Columbia

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pbsjma on ಬಿಕ್ಕಿಬಿಕ್ಕಿ ಅತ್ತ ಪ್ರಜ್ವಲ್ ರೇವಣ್ಣ
    • LeonardReawn on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • otoyer on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.