Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Viral

    ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa

    vartha chakraBy vartha chakraMarch 24, 202433 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ, ಮಾ.24: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಪುತ್ರನಿಗೆ ಟಿಕೆಟ್ ಸಿಕ್ಕಿಲ್ಲ ಎಂದು ಬಂಡಾಯದ ಬಾವುಟ ಆರಿಸಿರುವ ಈಶ್ವರಪ್ಪ ಅವರದು ಬಂಡಾಯ ಅಷ್ಟೇ ಅಲ್ಲ ಒಳ ಒಪ್ಪಂದ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಲು ಯಡಿಯೂರಪ್ಪ-ಈಶ್ವರಪ್ಪ (Eshwarappa) ನಡುವೆ ಒಳ ಒಪ್ಪಂದ ಆಗಿದೆ. ಅದರಂತೆ ಚುನಾವಣೆ ಮುಗಿದ ನಂತರ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ಆಗಿ ನೇಮಕಗೊಳ್ಳಲಿದ್ದಾರೆ. ಅವರ ಪುತ್ರ ಕೆ.ಈ.ಕಾಂತೇಶ ಅವರನ್ನು ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಮಾಡಲಾಗುತ್ತಿದೆ ಎಂದರು.

    ಈಶ್ವರಪ್ಪ ದೊಡ್ಡ ಕಲಾವಿದ. ನಾಲಿಗೆಗೆ ಬಣ್ಣ ಹಚ್ಚಿಕೊಂಡಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸುವಷ್ಟು ಧೈರ್ಯ ಅವರಿಗಿಲ್ಲ. ಆದರೆ ಯಡಿಯೂರಪ್ಪ, ಬಿಜೆಪಿ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಕಾಂಗ್ರೆಸ್ ಪರವಾಗಿರುವ ಹಿಂದುಳಿದವರು, ದಲಿತರ ಮತಗಳನ್ನು ವಿಭಜಿಸುವ ತಂತ್ರ ಇದರಲ್ಲಿ ಅಡಗಿದೆ ಎಂದರು.
    ಶಿವಮೊಗ್ಗ ಕ್ಷೇತ್ರದಲ್ಲಿ ಬಂಗಾರಪ್ಪ ಅವರ ಸೋಲಿನ ಸೇಡಿಗೆ ಅವರ ಪುತ್ರಿ ಗೀತಾ ಶಿವರಾಜಕುಮಾರ್ ಅವರನ್ನು ಮತದಾರರು ಬೆಂಬಲಿಸಲಿದ್ದಾರೆ. ಈಶ್ವರಪ್ಪ – ಬಿಜೆಪಿಯ ತಂತ್ರ ಫಲಿಸುವುದಿಲ್ಲ. ಈಶ್ವರಪ್ಪ ಹೇಳುವಂತೆ ದಿಟ್ಟ ಹೋರಾಟಗಾರ ಬಂಗಾರಪ್ಪ ನವರ ಮಕ್ಕಳು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ದುರ್ಬಲರಲ್ಲ ಎಂದ ಆಯನೂರು ಮಂಜುನಾಥ್, ಈಶ್ವರಪ್ಪ ಅವರೇ ನೀವೇ ಡಮ್ಮಿ ಕ್ಯಾಂಡಿಡೇಟ್ ಎಂದು ಕಿಚಾಯಿಸಿದರು.

    ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ಬಿ.ವೈ.ರಾಘವೇಂದ್ರ ಅವರನ್ನು ಲಿಂಗಾಯಿತರು ಬೆಂಬಲಿಸಬೇಕು ಎಂದು ಹೇಳಿದ್ದು ಕಾಂಗ್ರೆಸ್ ನ ಚುನಾವಣಾ ತಂತ್ರದ ಭಾಗವಾಗಿದೆ. ಇದರಿಂದಾಗಿ ಅಹಿಂದ ಮತಗಳು ಕಾಂಗ್ರೆಸ್ ಗೆ ಹರಿದು ಬರಲಿವೆ. ಗೀತಾ ಶಿವರಾಜಕುಮಾರ್ ಗೆಲುವು ನಿಶ್ಚಿತ ಎಂದರು.

    #eshwarappa war ಈಶ್ವರಪ್ಪ ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಶತ್ರು ನಾಶಕ್ಕಾಗಿ ವಿಜಯೇಂದ್ರ ಯಾಗ
    Next Article ರಾಜಕೀಯಕ್ಕೆ ಧುಮುಕಿದ ಬಾಲಿವುಡ್ ಬೆಡಗಿ ನೇಹಾ ಶರ್ಮಾ | Neha Sharma
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • thepokies.net online on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • best mexican online pharmacies on ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • canadian pharmacy no prescription required on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe