Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ
    ರಾಜ್ಯ

    ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ

    vartha chakraBy vartha chakraMarch 19, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.19- ವೇತನ ಹೆಚ್ಚಳ,ಸೇವೆ ಖಾಯಂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್ ನೌಕರರ ವಿರುದ್ಧ ರಾಜ್ಯ ಸರ್ಕಾರ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ(ಎಸ್ಮಾ) ಜಾರಿ ಮಾಡಿದೆ.
    ಮುಷ್ಕರ ನಿರತರುವ48 ಗಂಟೆಯೊಳಗೆ ಪ್ರತಿಭಟನೆಯನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
    ಆದರೆ ಸರ್ಕಾರದ ಸೂಚನೆಗೆ ಪ್ರತಿಭಟನಾ ನಿರತರು ಜಗ್ಗದ ಹಿನ್ನಲೆಯಲ್ಲಿ ಪ್ರತಿಭಟನಾನಿರತ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ವಿರುದ್ಧ ಎಸ್ಮಾ ಜಾರಿಗೊಳಿಸಿದೆ.
    ಸರ್ಕಾರದ ಮನವಿ,ಸಂಧಾನ ಮಾತುಕತೆ ಲೆಕ್ಕಿಸದೆ
    ಸಿಬ್ಬಂದಿ ಒಂದು ತಿಂಗಳನಿಂದ ಪ್ರತಿಭಟನೆ ಮುಂದುವರೆಸಿರುವುದು ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿದೆ. ಮಾರ್ಚ್ 16ರಂದು ನೀಡಿದ ಎಚ್ಚರಿಕೆಯನ್ನು ಮೀರಿ ಪ್ರತಿಭಟನೆಯನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
    ನೌಕರರ ಪ್ರಮುಖ ಬೇಡಿಕೆಯಾದ ಸಂಬಳವನ್ನು ಏರಿಸಲಾಗಿದ್ದು, ಮಾರ್ಚ್ 4ರಂದು ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಳಿದ ಬೇಡಿಕೆಗಳ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಆಶ್ವಾಸನೆ ನೀಡಿದ್ದಾರೆ ಆದರೂ ಮುಷ್ಕರ ಮುಂದುವರೆಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ.
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮವು 2005ರಿಂದ ಜಾರಿಯಲ್ಲಿದ್ದು ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಕಾರ್ಯಕ್ರವಾಗಿದೆ.ಮಣಿಪುರ ರಾಜ್ಯವನ್ನು ಹೊರತುಪಡಿಸಿ, ಒಡಿಸ್ಸಾ, ಪಂಜಾಬ್, ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ರಾಜಸ್ಥಾನ ಇತರೆ ರಾಜ್ಯಗಳಲ್ಲಿ ಎನ್‍ಹೆಚ್‍ಎಂ ಒಳಗುತ್ತಿಗೆ ನೌಕರರನ್ನ ಖಾಯಂಗೊಳಿಸಲಾಗಿದೆ. ಹೀಗಾಗಿ ಕರ್ನಾಟಕದಲ್ಲೂ ನಮ್ಮನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ ನೌಕರರು ಬೆಂಗಳೂರಿನ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    m ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ
    Next Article ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್?
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    1 Comment

    1. Yfhtnx on February 13, 2026 12:12 am

      betting mgm betmgm FL betmgm NC

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Loakpi on ಸೀನ್ ಅಫ್ ಕ್ರೈಂ ಅಧಿಕಾರಿಗಳ ಕೆಲಸ ಗೊತ್ತಾ | Scene Of Crime Officer
    • Fivobh on ಡಿ.ಕೆ.ಸೊಕ್ಕು ಮುರಿಯಲು ಸಿದ್ದರಾಮಯ್ಯ ತಂತ್ರ!
    • Aztkgq on ಯತ್ನಾಳ್, ಜಾರಕಿಹೊಳಿ ಗೆ ಗೇಟ್ ಪಾಸ್ ಕೊಡಿ
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    February 19, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    February 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.