Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ Voter ID ಸೃಷ್ಟಿ-ಸಚಿವ ಬೈರತಿ ಸುರೇಶ್ ಆಪ್ತರ ಬಂಧನ
    Trending

    ನಕಲಿ Voter ID ಸೃಷ್ಟಿ-ಸಚಿವ ಬೈರತಿ ಸುರೇಶ್ ಆಪ್ತರ ಬಂಧನ

    vartha chakraBy vartha chakraOctober 21, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.21- ಮತದಾರರ ನಕಲಿ ಗುರುತಿನ ಚೀಟಿ, ಆಧಾರ್‌ ಕಾರ್ಡ್‌,ವಾಹನ ಚಾಲನ ಪರವಾನಗಿ ಪತ್ರಗಳನ್ನು ತಯಾರಿಸಿ ಕೊಡುತ್ತಿದ್ದ ಆರೋಪದಲ್ಲಿ ಸಚಿವ ಬೈರತಿ ಸುರೇಶ್‌ ಆಪ್ತ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
    ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಕಲಿ ಮತದಾರರ ಗುರುತಿನ ಪತ್ರ ತಯಾರಿಸುವ ಈ ಕೃತ್ಯ ಭಾರಿ ಮಹತ್ವವನ್ನು ಪಡೆದುಕೊಂಡಿದೆ.

    ಕಳೆದ ವಿಧಾನಸಭಾ ಚುನಾವಣೆಯ ವೇಳೆ ಚಿಲುಮೆ ಸಂಸ್ಥೆ ಹೆಸರಿನಲ್ಲಿ ವೋಟರ್‌ ಐಡಿಯಿಂದ ಹೆಸರುಗಳನ್ನು ಡಿಲೀಟ್‌ ಮಾಡುವ ಆರೋಪ ಕೇಳಿಬಂದಿತ್ತು. ಈಗ ನಕಲಿ ವೋಟರ್‌ ಐಡಿ ಆರೋಪ ಕೇಳಿಬಂದಿದೆ.
    ಸಚಿವ ಸುರೇಶ್‌ ಆಪ್ತನಾದ ಮೌನೇಶ್‌ ಕುಮಾರ್ ಹಣ ನೀಡಿದರೆ ವೋಟರ್ ಐಡಿ, ಆಧಾರ್, ಡಿಎಲ್ ಮಾಡಿಕೊಡುತ್ತಿದ್ದ.ಈ ಆರೋಪದಲ್ಲಿ ಸಿಸಿಬಿ ಪೊಲೀಸರು ಮೌನೇಶ್‌ ಕುಮಾರ್‌ ಸಹಚರರಾದ ಭಗತ್‌ ಮತ್ತು ರಾಘವೇಂದ್ರ ಎಂಬವರನ್ನು ಬಂಧಿಸಿದ್ದಾರೆ.

    ಹೆಬ್ಬಾಳದ ಕನಕ ನಗರದಲ್ಲಿರುವ ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ಸಿಸಿಬಿ ದಾಳಿ ಮಾಡಿದೆ. ಇಲ್ಲಿ ಯಾವುದೇ ಕ್ಷೇತ್ರದ ವೋಟರ್ ಐಡಿ, ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಾರೆ ಎಂಬ ಆರೋಪವಿತ್ತು. ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಸಿಸಿಬಿ ಮೂವರನ್ನು ಬಂಧಿಸಿದೆ. ಈ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

    ಇವರು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗುವುದಕ್ಕೆ ಸಹಕಾರ ನೀಡಿದ್ದಾರೆ ಎಂಬ ಆರೋಪವಿದೆ. ಒರಿಜಿನಲ್ ಐಡಿ ಕಾರ್ಡ್ ಎಂದು ಹಣ ಪಡೆದು ಸರ್ಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡುತಿದ್ದಾರೆ ಎನ್ನಲಾಗಿದೆ.
    ಸಿಸಿಬಿ ಪೊಲೀಸರು ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸುತಿದ್ದ ಕಂಪ್ಯೂಟರ್ ಸೇರಿ ಹಲವಾರು ವಸ್ತುಗಳು ಜಪ್ತಿ ಮಾಡಿದ್ದಾರೆ. ಆದರೆ ಆರೋಪಿಗಳನ್ನು ಇನ್ನೂ ಬಂಧನ ಮಾಡಿಲ್ಲ ಎನ್ನಲಾಗಿದೆ.

    Verbattle
    Verbattle
    Verbattle
    Karnataka News Politics Voter ID ಕಾನೂನು Election
    Share. Facebook Twitter Pinterest LinkedIn Tumblr Email WhatsApp
    Previous Articleಕೈಹಿಡಿದ ಪೂರ್ಣಿಮಾ ಶ್ರೀನಿವಾಸ್-ಜೆಡಿಎಸ್ ಬಿಜೆಪಿ ಮೈತ್ರಿಗೆ ತಿರುಗೇಟು | Poornima Srinivas
    Next Article ಅಶಾಂತಿ ಸೃಷ್ಟಿಕರ್ತರನ್ನು ಮಟ್ಟ ಹಾಕಿ | Bangalore News
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. Ndgjlp on February 12, 2026 12:07 am

      betmgm DC betmgm-play casino betmgm

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hddjte on BJP-JDS ಮೈತ್ರಿ – ತುಮಕೂರಿನಲ್ಲಿ ಇವರೆಲ್ಲರೂ ಪಕ್ಷಕ್ಕೆ ಗುಡ್ ಬೈ
    • LinwoodGah on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • 1ace_fmsr on ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.