Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊನೆಗೂ ಸಿಕ್ಕಿಬಿದ್ದ ರೌಡಿ ಮಜರ್ | Shivaji Nagar
    Viral

    ಕೊನೆಗೂ ಸಿಕ್ಕಿಬಿದ್ದ ರೌಡಿ ಮಜರ್ | Shivaji Nagar

    vartha chakraBy vartha chakraApril 23, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.23 – ಕೊಲೆ, ಕೊಲೆಯತ್ನ, ಕೊಲೆಬೆದರಿಕೆ,ದರೋಡೆಯತ್ನ,ಗಲಭೆ, ಹಲ್ಲೆ ಸೇರಿ 17 ಪ್ರಕರಣಗಳಲ್ಲಿ ಭಾಗಿಯಾಗಿ ಕುಖ್ಯಾತ ರೌಡಿ ಸೈಯದ್ ಮಜರ್ ಅಲಿಯಾಸ್ ಬಚ್ಚಾನನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
    ಬಂಧಿತ ಶಿವಾಜಿನಗರದ ಸೈಯದ್ ಮಜರ್ ಅಲಿಯಾಸ್ ಬಚ್ಚಾ(32) ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದು,ಈತನ ವಿರುದ್ಧ ಮಾನ್ಯ ನ್ಯಾಯಾಲಯವು ವಾರೆಂಟ್ ಜಾರಿ ಮಾಡಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಕಳೆದ ಏ.19 ರಂದು ಶಿವಾಜಿನಗರದ ಠಾಣಾ ಕಾಳಿಯಮ್ಮ ದೇವಸ್ಥಾನದ ಬಳಿ ಸ್ಕೂಟರ್ ನಲ್ಲಿ ಮಾರಕಾಸ್ತ್ರವನ್ನು ತೆಗೆದುಕೊಂಡು ಬಂದು ತಾನು ರೌಡಿ ಹಫ್ತಾ ಹಣ ಕೊಡಬೇಕೆಂದು ಸಾರ್ವಜನಿಕರಲ್ಲಿ ಗಲಾಟೆ ಮಾಡುತ್ತಿದ್ದ.
    ಈ ಕುರಿತು ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡು‌ ಆತನನ್ನು ಸುತ್ತುವರೆದು ಸ್ಕೂಟರ್ ಹಾಗೂ ಮಾರಕಾಸ್ತ್ರದೊಂದಿಗೆ ಬಂಧಿಸಲಾಗಿದೆ. ಬಂಧಿತ ರೌಡಿ ಬಚ್ಚಾ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ರೌಡಿ ಪಟ್ಟಿಯವನಾಗಿರುತ್ತಾನೆ. ಆತನ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಗೆ ಯತ್ನ, ಕೊಲೆಬೆದರಿಕೆ, ದರೋಡೆಗೆ ಯತ್ನ, ಗಲಭೆ, ಹಲ್ಲೆಯಂತಹ 17 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದರು.

    ರೌಡಿ ಬಚ್ಚಾ ವಿರುದ್ಧ ಡಿ.ಜೆ.ಹಳ್ಳಿಯಲ್ಲಿ 10 ಅಡುಗೋಡಿಯಲ್ಲಿ 2 ಶಿವಾಜಿನಗರ, ಚಿಕ್ಕಜಾಲ, ಮೈಕೋ ಲೇಔಟ್, ಹೆಚ್.ಎ.ಎಲ್, ವಿಲ್ಸನ್‍ಗಾರ್ಡನ್ ನ ತಲಾ 1 ಸೇರಿ 17 ಪ್ರಕರಣಗಳು ದಾಖಲಾಗಿವೆ.
    ನಗರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ .ಕುಲದೀಪ್ ಕುಮಾರ್, ಪುಲಕೇಶಿನಗರ ಎಸಿಪಿ ಗೀತಾ.ಸಿ.ಆರ್ ನೇತೃತ್ವದಲ್ಲಿ ಶಿವಾಜಿನಗರ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತವರ ಸಿಬ್ಬಂದಿ ರೌಡಿ ಬಚ್ಚಾ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    shiva shivaji nagar ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಉಂಡಮನೆಗೆ ದ್ರೋಹ ಬಗೆದವ ಸಿಕ್ಕಿಬಿದ್ದ
    Next Article ನೀರು ತರಲು ಹೋದವರು ಬರಲೇ ಇಲ್ಲ | Raichur
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    4 Comments

    1. zxdbr on June 5, 2025 5:42 am

      clomid nz prescription clomid contraindications how to get cheap clomid without dr prescription where can i get generic clomid without prescription can i purchase clomiphene prices cost cheap clomid online can you buy generic clomid without a prescription

      Reply
    2. where to buy cialis pills on June 10, 2025 8:36 am

      Good blog you be undergoing here.. It’s severely to on high quality article like yours these days. I truly comprehend individuals like you! Take care!!

      Reply
    3. can you take tylenol with flagyl on June 12, 2025 3:06 am

      This is the amicable of content I take advantage of reading.

      Reply
    4. 8e9u9 on June 22, 2025 12:06 pm

      amoxil sale – valsartan 80mg over the counter combivent pills

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zoxm0 on ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge
    • Chriswot on ಸ್ನಾನದ ಮನೆಯಲ್ಲಿ ಶವವಾದಳು.
    • ba73o on ಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe