Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೌದಿ ಅರೇಬಿಯಾದಲ್ಲಿ ಪ್ರಪ್ರಥಮ ಮದ್ಯದ ಅಂಗಡಿ | Saudi Arabia
    Trending

    ಸೌದಿ ಅರೇಬಿಯಾದಲ್ಲಿ ಪ್ರಪ್ರಥಮ ಮದ್ಯದ ಅಂಗಡಿ | Saudi Arabia

    vartha chakraBy vartha chakraJanuary 25, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಸೌದಿ ಅರೇಬಿಯಾದಲ್ಲಿ (Saudi Arabia) ಆರಂಭವಾಗುತ್ತಿದೆ ದೇಶದ ಪ್ರಪ್ರಥಮ ಮಧ್ಯದ ಅಂಗಡಿ. ಸೌದಿ ದೇಶವನ್ನು ಆಧುನೀಕರಿಸುವ ನಿಟ್ಟಿನಲ್ಲಿ ಆ ಪ್ರಭಾವಿ ನಾಯಕ ರಾಜಕುಮಾರ ಮಹಮ್ಮದ್ ಬಿನ್ ಸಲ್ಮಾನ್ ಅವರು ಕೈಗೊಳ್ಳುತ್ತಿರುವ ಅನೇಕ ಆಧುನೀಕರಣ ಮತ್ತು ಸಮಾಜ ಪರಿವರ್ತನಾ ಕ್ರಮಗಳ ಭಾಗವಾಗಿ ಇದು ಇನ್ನೊಂದು ಹೊಸ ಆರಂಭವಾಗಿದೆ ಎಂದು ಹೇಳಲಾಗಿದೆ. ಆದರೆ ದೇಶದ ರಾಜಧಾನಿ ರಿಯಾದ್ ನಲ್ಲಿ ಸದ್ಯದಲ್ಲೇ ಆರಂಭವಾಗಲಿರುವ ಈ ಮದ್ಯದ ಅಂಗಡಿಯಲ್ಲಿ ಬರೀ ಮುಸ್ಲಿಮೇತರ ರಾಜತಾಂತ್ರಿಕ ಅಧಿಕಾರಿಗಳು ಮಾತ್ರ ಮದ್ಯ ಕೊಂಡುಕೊಳ್ಳಬಹುದು ಮತ್ತು ಅದಕ್ಕೂ ಅನೇಕ ಕ್ರಮಗಳು ಮತ್ತು ನಿರ್ಬಂಧಗಳನ್ನು ವಿಧಿಸಲಾಗಿದೆ.

    ಅತ್ಯಂತ ಕಟ್ಟುನಿಟ್ಟಾಗಿ ಇಸ್ಲಾಂ ಪಾಲಿಸುತ್ತಿದ್ದ ಸೌದಿ ಅರೇಬಿಯಾ ಹಾಗೆಯೇ ಮದ್ಯ ಸೇವನೆಯನ್ನು ಅತ್ಯಂತ ಕಠೋರವಾಗಿ ಶಿಕ್ಷಿಸುತ್ತಿದ್ದ ಅಲ್ಲಿನ ಸರ್ಕಾರ ಈಗ ಆ ದೇಶದಲ್ಲಿ ಪ್ರಪ್ರಥಮ ಮದ್ಯದ ಅಂಗಡಿ ಆರಂಭಿಸಲು ಹೊರಟಿರುವುದು ಆಶ್ಚರ್ಯಕರವಾಗಿ ಕಂಡುಬಂದಿದೆ. ಆದರೆ ಈ ಮದ್ಯದ ಅಂಗಡಿಯಲ್ಲಿ ಸೌದಿ ಅರೇಬಿಯಾದ ನಾಗರಿಕರು ಮತ್ತು ರಾಜತಾಂತ್ರಿಕ ವರ್ಗಕ್ಕೆ ಸೇರದ ವ್ಯಕ್ತಿಗಳು ಮದ್ಯವನ್ನು ಖರೀದಿಸಲು ಅವಕಾಶವಿರುವುದಿಲ್ಲ.

    ಈಗಾಗಲೇ ದೇಶದ ದೇಶವನ್ನು ಅನೇಕ ರೀತಿಯಲ್ಲಿ ಧರ್ಮದ ಕಟ್ಟುಪಾಡುಗಳಿಂದ ಮುಕ್ತಗೊಳಿಸಿ ಬಹಳಷ್ಟು ಬದಲಾವಣೆಗಳನ್ನು ತಂದು ಸೌದಿ ಅರೇಬಿಯಾ ಅಭಿವೃದ್ಧಿ ಹೊಂದಿರವು ಮುಕ್ತ ವ್ಯವಸ್ಥೆ ಇರುವ ಪಾಶ್ಚಾತ್ಯ ರಾಷ್ಟ್ರಗಳ ಹಾಗೆ ಮಾಡಲು ಪ್ರಯತ್ನ ಮಾಡುತ್ತಿರುವ ಮಹಮದ್ ಬಿನ್ ಸಲ್ಮಾನ್ ಅವರ ಅನೇಕ ಪ್ರಯತ್ನಗಳು ಸೌದಿ ಅರೇಬಿಯಾದಲ್ಲಿ ಅನುಷ್ಠಾನಗೊಂಡಿರುವುದು ನಿಜವಾದರೂ ಈ ಮಧ್ಯದ ಅಂಗಡಿಯ ಆರಂಭವನ್ನು ಅಲ್ಲಿನ ಜನ ಹೇಗೆ ಸ್ವೀಕರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

    #alcohol News Politics riyadh saudi arabia Trending ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleನಿವೃತ್ತ ನೌಕರರಿಗೆ ಸಿಕ್ಕ ಸಿಹಿ ಸುದ್ದಿ ಗೊತ್ತಾ | Karnataka
    Next Article ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ? | Bandipur
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    May 6, 2025

    ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?

    May 6, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • сервис центры в москве on ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • LarrySquag on ಅನಾಮಧೇಯ ಪತ್ರದಿಂದ ಪತ್ತೆಯಾಯಿತು ನಕಲಿ ಜಾಲ | Mysore Sandal
    • Martinboorn on ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    May 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    May 8, 2025

    ಆಪರೇಷನ್ ಸಿಂಧೂರ

    May 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe