Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳ್ಳಂದೂರು ಕಡೆ ಹೋಗಬೇಡಿ
    Bengaluru

    ಬೆಳ್ಳಂದೂರು ಕಡೆ ಹೋಗಬೇಡಿ

    vartha chakraBy vartha chakraSeptember 5, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.5-ನಗರದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಎರಡನೇ ಬಾರಿ ಪ್ರವಾಹ ಉಂಟಾಗಿದ್ದು, ಹೊರವರ್ತುಲ ರಸ್ತೆಯಲ್ಲಿ ವಾಹನದಲ್ಲಿ ಹೋಗುವಾರ ಎಚ್ಚರಿಕೆ ವಹಿಸುವಂತೆ ಸಂಚಾರ ಪೊಲೀಸರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
    ಹೊರವರ್ತುಲ ರಸ್ತೆಯಲ್ಲಿ ಬೆಳ್ಳಂದೂರಿನಿಂದ ಸಿಲ್ಕ್ ಬೋರ್ಡ್ ವರೆಗೆ ಅಲ್ಲಿಂದ ಕೆಆರ್ ಪುರಂ ವರೆಗೆ ಅಗತ್ಯವಿದ್ದರೆ ಮಾತ್ರ ವಾಹನ ಸಂಚಾರ ನಡೆಸಲು ಮನವಿ ಮಾಡಿದ್ದಾರೆ.
    ಹೊರವರ್ತುಲ ರಸ್ತೆಯಲ್ಲಿ ಬೆಳ್ಳಂದೂರಿನಿಂದ ಸಿಲ್ಕ್ ಬೋರ್ಡ್, ಕೆಆರ್ ಪುರಂ ವರೆಗೆ ಅಪಾರ ಪ್ರಮಾಣದ ನೀರು ಮಳೆಯಿಂದ ತುಂಬಿದ್ದು ದ್ವಿಚಕ್ರ ವಾಹನ ಸವಾರರು ಸಂಚಾರ ಕಡಿಮೆ ಮಾಡಲು ಮನವಿ‌ ಮಾಡಲಾಗಿದೆ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ತಿಳಿಸಿದ್ದಾರೆ.
    ಮಳೆ ಹೆಚ್ಚಾದ ವೇಳೆ ಹೊರವರ್ತುಲ ರಸ್ತೆಯನ್ನು ಬಿಟ್ಟು ಪರ್ಯಾಯ ರಸ್ತೆಯಲ್ಲಿ ಸಂಚರಿಸಬೇಕು ರಾತ್ರಿ ವೇಳೆ ಮಳೆ ಹೆಚ್ಚಾದರೆ ಯಾವುದೇ ಕಾರಣಕ್ಕೂ ಹೊರವರ್ತುಲ ರಸ್ತೆಗೆ ಬರದಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.
    ಹೊರ ವರ್ತುಲ ರಸ್ತೆ ಮತ್ತೊಮ್ಮೆ ನಿನ್ನೆ ನೀರಿನಲ್ಲಿ ಮುಳುಗಿದ್ದು, ಹಲವು ಪ್ರದೇಶಗಳಲ್ಲಿ ಮೊಣಕಾಲಿನವರೆಗೂ ನೀರು ನಿಂತಿದೆ ಇದರಿಂದಾಗಿ ದ್ವಿಚಕ್ರ ವಾಹನಗಳು ನೀರು‌ ಕಡಿಮೆಯಾಗುವವರೆಗೆ ರಸ್ತೆಗೆ ಇಳಿಯಬಾರದು ಎಂದರು.
    ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ ಸಂಪಂಗಿರಾಮನಗರ ಪ್ರದೇಶದಲ್ಲಿ ನಿನ್ನೆ ರಾತ್ರಿ 148 ಮಿಮೀ ಮಳೆಯಾಗಿದೆ. ನಗರದ ಮಾರತ್ತಹಳ್ಳಿ, ದೊಡ್ಡನೆಕ್ಕುಂದಿ, ವರ್ತೂರು, ಎಚ್‌ಎಎಲ್‌ ರಸ್ತೆಯಲ್ಲಿ ಭಾನುವಾರ ರಾತ್ರಿ 100ಮಿ.ಮೀ.ಗೂ ಹೆಚ್ಚು ಮಳೆಯಾಗಿದೆ.

    ED m youtube
    Share. Facebook Twitter Pinterest LinkedIn Tumblr Email WhatsApp
    Previous Articleರಿಷಿ ಸುನಕ್ ಬ್ರಿಟನ್ ಪ್ರಧಾನಿಯಾಗಲಿಲ್ಲ
    Next Article Bangalore drowned by the commission
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    May 29, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephrem on ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • Josephrem on Murder mystery.
    • stroitelstvo_derevyannyh_domov_lfet on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    ಮಹೇಶ್ ಜೋಶಿ ಗೆ ತಪರಾಕಿ

    June 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe