Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂಬೈ ಸೈಬರ್ ಪೊಲೀಸರ ಹೆಸರಲ್ಲೂ ವಂಚನೆ | Mumbai Cyber Police
    ಸುದ್ದಿ

    ಮುಂಬೈ ಸೈಬರ್ ಪೊಲೀಸರ ಹೆಸರಲ್ಲೂ ವಂಚನೆ | Mumbai Cyber Police

    vartha chakraBy vartha chakraDecember 4, 2023Updated:December 4, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.4- ಮುಂಬೈ ಸೈಬರ್‌ ಪೊಲೀಸರ ಹೆಸರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿರುವ ಮಹಿಳೆಯೊಬ್ಬರಿಗೆ ಕರೆ ಮಾಡಿದ ದುಷ್ಕರ್ಮಿಗಳು ಅವರನ್ನು ಹೆದರಿಸಿ 3.46 ಲಕ್ಷ  ರೂ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
    ಈ‌ ಕುರಿತಂತೆ ಬೆಂಗಳೂರಿನ ವೈಟ್‌ಫಿಲ್ಡ್‌ನ ಬಿಇಎಂಎಲ್‌ ಲೇಔಟ್‌ ನಿವಾಸಿ ಮೇಘನಾ ದುಬೆ(25) ಎಂಬುವವರು ನೀಡಿರುವ ದೂರು ದಾಖಲಿಸಿರುವ ವೈಟ್‌ಫಿಲ್ಡ್‌ ಪೊಲೀಸರು ಖದೀಮನ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

    ಸಾಪ್ಟ್ ವೇರ್‌ ಎಂಜಿನಿಯರ್‌ ಆಗಿರುವ ಮೇಘನಾ ದುಬೆ ಅವರಿಗೆ ನ.28ರಂದು ಬೆಳಗ್ಗೆ ಅಪರಿಚಿತ ಮೊಬೈಲ್‌ ಸಂಖ್ಯೆಯಿಂದ ಕರೆ ಬಂದಿದೆ.ಕರೆ ಮಾಡಿದ್ದ ವ್ಯಕ್ತಿ ತಾನು ಮುಂಬೈ ಸೈಬರ್‌ ಪೊಲೀಸ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ನಿಮ್ಮ ಹೆಸರಿನಲ್ಲಿ ಮುಂಬೈನಿಂದ ತೈವಾನ್‌ಗೆ ಇಂಟರ್‌ ನ್ಯಾಷನಲ್‌ ಎಂಡಿಎಂಎ ಡ್ರಗ್ಸ್‌ ಡೆಲಿವರಿಗೆ ಬಂದಿದೆ. ಇದನ್ನು ಮುಂಬೈನ ಫೆಡೆಕ್ಸ್‌ ಕೊರಿಯರ್‌ ಏಜೆನ್ಸಿಯಲ್ಲಿ ಮುಂಬೈ ಕಸ್ಟಮ್ಸ್‌ ಅಧಿಕಾರಿಗಳು ಬ್ಲಾಕ್‌ ಮಾಡಿದ್ದಾರೆ ಎಂದು ಹೇಳಿದ್ದಾನೆ.
    ಇದರಿಂದ ಭಯಗೊಂಡ ಮೇಘನಾ, ನನಗೂ ಆ ಪಾರ್ಸೆಲ್‌ಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

    ಈ ವೇಳೆ ದುಷ್ಕರ್ಮಿಗಳು ಸ್ಕೈಪ್‌ ಆ್ಯಪ್‌ ಮುಖಾಂತರ ಸೈಬರ್‌ ದೂರು ನೀಡುವಂತೆ ಹೇಳಿದ್ದಾರೆ. ಅದರಂತೆ ಮೇಘನಾ ಸ್ಕೈಪ್‌ ಆ್ಯಪ್‌ ಇನ್ಸ್‌ಸ್ಟಾಲ್‌ ಮಾಡಿಕೊಂಡಿದ್ದಾರೆ. ಬಳಿಕ ದುಷ್ಕರ್ಮಿಗಳು, ತನಿಖೆಗಾಗಿ ಆರ್‌ಬಿಐ ವೆರಿಫಿಕೇಶನ್‌ಗಾಗಿ ಹಣ ಹಾಕಬೇಕು. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್‌ ನೀಡುವುದಾಗಿ ಹೇಳಿದ್ದಾರೆ. ದುಷ್ಕರ್ಮಿಗಳ ಮಾತು ನಂಬಿದ ಮೇಘನಾ, ದುಷ್ಕರ್ಮಿಗಳು ನೀಡಿದ ಬ್ಯಾಂಕ್‌ ಖಾತೆಗೆ ಹಂತ ಹಂತವಾಗಿ ಒಟ್ಟು ₹3.46 ಲಕ್ಷ ವರ್ಗಾಯಿಸಿದ್ದಾರೆ.
    ಬಳಿಕ ದುಷ್ಕರ್ಮಿಗಳು ಸಂಪರ್ಕಕ್ಕೆ ಸಿಗದೆ ಮೊಬೈಲ್‌ ಸ್ವಿಚ್ಡ್‌ ಆಫ್‌ ಮಾಡಿಕೊಂಡಿದ್ದಾರೆ. ಬಳಿಕ ತಾನು ಸೈಬರ್‌ ವಂಚನೆಗೆ ಒಳಗಾಗಿರುವುದು ಮೇಘನಾಗೆ ಅರಿವಾಗಿದೆ. ನಂತರ ಅವರು ವೈಟ್‌ಫಿಲ್ಡ್‌ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

    #mumbai AI lic m Police ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleಸನ್ಯಾಸಿಗೆ ಸಿಗಲಿದೆ ರಾಜಸ್ಥಾನ ಮುಖ್ಯಮಂತ್ರಿ ಪಟ್ಟ | Balaknath Yogi
    Next Article ಭ್ರೂಣ ಹತ್ಯೆಯ Expert Nurse | Female Foeticide
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    5 Comments

    1. cialis for sale in the philippines on June 9, 2025 1:22 am

      More posts like this would create the online play more useful.

      Reply
    2. can flagyl treat food poisoning on June 10, 2025 7:15 pm

      This website positively has all of the low-down and facts I needed about this case and didn’t positive who to ask.

      Reply
    3. 31ls4 on June 18, 2025 1:59 am

      buy generic propranolol over the counter – plavix oral order methotrexate 5mg

      Reply
    4. ml8m4 on June 20, 2025 11:09 pm

      amoxil price – diovan 160mg us brand ipratropium 100mcg

      Reply
    5. 954a6 on June 25, 2025 4:52 am

      order amoxiclav for sale – atbioinfo.com purchase ampicillin without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • 8nj95 on ಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    • vb14j on ಪೊಲೀಸ್ ಸಮವಸ್ತ್ರದ ಭಟ್ಕಳ ಕಳ್ಳರು Arrest
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe