Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಡವರಿಗೆ ಸೂರು ಉಚಿತ? | Zameer Ahmed Khan
    ರಾಜಕೀಯ

    ಬಡವರಿಗೆ ಸೂರು ಉಚಿತ? | Zameer Ahmed Khan

    vartha chakraBy vartha chakraAugust 18, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು : ಮುಂದಿನ ದಿನಗಳಲ್ಲಿ ವಸತಿ ಯೋಜನೆಗಳಲ್ಲಿ ಸಂಪೂರ್ಣ ಮೊತ್ತ ಸರ್ಕಾರವೇ ಪಾವತಿಸಿ ಬಡವರಿಗೆ ಉಚಿತವಾಗಿ ಸೂರು ಕಲ್ಪಿಸಲು ಕ್ರಮ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲು ನಿರ್ಧಾರಿಸಲಾಗಿದೆ.
    ಶುಕ್ರವಾರ ನಡೆದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಆಡಳಿತ ಮಂಡಳಿ ಸಭೆಯಲ್ಲಿ ಎ ಕುರಿತು ಪ್ರಸ್ತಾಪ ಮಾಡಿದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಸಬ್ಸಿಡಿ ಹೊರತುಪಡಿಸಿ ಉಳಿದ ಮೊತ್ತ ಸರ್ಕಾರವೇ ಭರಿಸಿ ಫಲಾನುಭವಿಗಳಿಂದ ಯಾವುದೇ ಮೊತ್ತ ಪಡೆಯದೆ ಮನೆ ಕೊಟ್ಟರೆ ಬಡವರಿಗೆ ಅನುಕೂಲ ಕಲ್ಪಿಸದಂತಾಗುತ್ತದೆ. ಈ ಬಗ್ಗೆ ಪ್ರಸ್ತಾವನೆ ಸಿದ್ದಪಡಿಸಿ ಸರ್ಕಾರಕ್ಕೆ ಕಳುಹಿಸೋಣ ಎಂದು ಹೇಳಿದರು.

    ವಸತಿ ಯೋಜನೆಗಳಲ್ಲಿ ಫಲಾನುಭವಿಗಳು ವಂತಿಗೆ ಪಾವತಿಸದೆ ಅನುಷ್ಠಾನ ಕಷ್ಟ ಆಗುತ್ತಿದೆ. ಹೀಗಾಗಿ ಹತ್ತು ಸಾವಿರ ಮನೆ ನಿರ್ಮಾಣದ ಬದಲು ಐದು ಸಾವಿರ ಮನೆ ನಿರ್ಮಾಣದ ಗುರಿ ಹಾಕಿಕೊಂಡು ಪೂರ್ಣಗೊಳಿಸಿದರೆ ಯೋಜನೆ ಸಾಕಾರಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಚಿಂತನೆ ನಡೆಸಲು ಸರ್ಕಾರಕ್ಕೆ ಮನವಿ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
    ಆದರೆ ಈಗಾಗಲೇ ಚಾಲ್ತಿಯಲ್ಲಿರುವ ಯೋಜನೆಗಳಿಗೆ ಇದು ಅನ್ವಯ ಆಗದು. ಫಲಾನು ಭವಿಗಳ ವಂತಿಗೆ ಪಾವತಿಸಲೇಬೇಕಾಗುತ್ತದೆ ಎಂದು ತಿಳಿಸಿದರು.

    ಈಗಾಗಲೇ ವಾಂಬೆ, ಹುಡ್ಕೋ ಸೇರಿದಂತೆ ವಿವಿಧ ಯೋಜನೆಗಳಡಿ ವಸತಿ ಸಂಕೀರ್ಣ ನಿರ್ಮಿಸಿ ಶಿಥಿಲಗೊಂಡು ಪುನರ್ ನಿರ್ಮಾಣ ಮಾಡಬೇಕಾದರೆ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಕೊಡಲು ಒಪ್ಪಿ ಪಾವತಿಸಿದ ನಂತರವೇ ಗುದ್ದಲಿ ಪೂಜೆ ನೆರವೇರಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿಟು.
    ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಫಲಾನುಭವಿಗಳನ್ನು ಒಪ್ಪಿಸಿ ವಂತಿಗೆ ಪಾವತಿಸಲು ಬೇಕಾದರೆ ಕಂತುಗಳಲ್ಲಿ ಪಾವತಿಸಲು ಅವಕಾಶ ಕೊಡಿ. ಆದರೆ ವಂತಿಗೆ ಪಾವತಿಗೆ ಒಪ್ಪಿಕೊಳ್ಳದಿದ್ದರೆ ಯಾವುದೇ ಕಾರಣಕ್ಕೂ ಹಳೇ ವಸತಿ ಸಂಕೀರ್ಣ ಕೆಡವಬಾರದು ಎಂದು ಸೂಚನೆ ನೀಡಿದರು.
    ಈ ನಡುವೆ ಕೊಳೆಗೇರಿ ನಿವಾಸಿಗಳ ಸಂಘಟನೆಗಳು ಶುಕ್ರವಾರ ಸಚಿವರನ್ನು ಭೇಟಿ ತಮ್ಮ ಸಮಸ್ಯೆ ಹೇಳಿಕೊಂಡು ಮನವಿ ಸಲ್ಲಿಸಿದರು. ಬಜೆಟ್ ನಲ್ಲಿ ಕೊಳೆಗೇರಿ ಅಭಿವೃದ್ಧಿ ಗೆ ಒಂದು ಸಾವಿರ ಕೋಟಿ ರೂ. ಮೀಸಲು ಇಡುವಂತಾಗಬೇಕು ಎಂದು ಅಗ್ರಹಿಸಿತು. ರಾಜ್ಯದಲ್ಲಿರುವ ಒಟ್ಟಾರೆ ಕೊಳೆಗೇರಿ, ಘೋಷಿತ, ಅಘೋಷಿತ, ವಾರಸು ದಾರ ರು ಇಲ್ಲದ ಖಾಸಗಿ ಜಮೀನು ಗಳಲ್ಲಿರುವ ಕೊಳೆಗೇರಿ, ನ್ಯಾಯಾಲಯದಲಿರುವ ಪ್ರಕರಣ ಗಳ ಬಗ್ಗೆ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    Affordable Housing ED housing housing scheme m Zameer Ahmed Khan ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    Next Article ಸಿಕ್ಕೀಂ ಯುವಕನ ಮೇಲೆ ಅಮಾನುಷ ಹಲ್ಲೆ | Sikkim
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ГЁ possibile ottenere cefixime economico senza ricetta on ಕುಂಭಮೇಳದಲ್ಲಿ ಕಿನ್ನರ ಕಲರವ
    • http://arecahotel.vn/betvisa-118/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Timothyfloor on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe