Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹಬಳಕೆಗೆ ಫ್ರೀ ಕರೆಂಟ್
    Bengaluru

    ಗೃಹಬಳಕೆಗೆ ಫ್ರೀ ಕರೆಂಟ್

    vartha chakraBy vartha chakraMay 30, 2023Updated:May 30, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ 30- ವಿಧಾನಸಭೆ Electionಗೂ ಮುನ್ನ ಕಾಂಗ್ರೆಸ್ ಪಕ್ಷ ಮತದಾರರಿಗೆ ನೀಡಿದ ಭರವಸೆಯಂತೆ ರಾಜ್ಯದ
    ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲೇಬೇಕು ಎಂದು ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಇಂಧನ ಸಚಿವ ಕೆಜೆ ಜಾರ್ಜ್ ಸೂಚಿಸಿದ್ದಾರೆ.
    ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದು ಸ್ಪಷ್ಟ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ಸಂಬಂಧ ಪಟ್ಟ ಸಚಿವರಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
    ಸಭೆಯಲ್ಲಿ ಕೆಪಿಟಿಸಿಎಲ್ ಚೆಸ್ಕಾಂ ಬೆಸ್ಕಾಂ ಸೇರಿದಂತೆ ಎಲ್ಲ ನಿಗಮಗಳ ಪ್ರಮುಖ ಅಧಿಕಾರಿಗಳಿಂದ ತಮ್ಮ ನಿಗಮಗಳ ಖರ್ಚು ವೆಚ್ಚಗಳ ಕುರಿತಂತೆ ಮಾಹಿತಿ ಪಡೆದುಕೊಂಡರು
    200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನದಿಂದಾಗುವ ಸಾಧಕ-ಬಾಧಕಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
    ಪ್ರಸ್ತುತ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ವಿದ್ಯುತ್ತಿನ ಪ್ರಮಾಣ, ವಿದ್ಯುತ್ ಉತ್ಪಾದನೆ ಹೇಗಿದೆ, ಮುಂದಿನ ದಿನಗಳಲ್ಲಿ ವಿದ್ಯುತ್‍ನ ಬೇಡಿಕೆ ಎಷ್ಟರಿಲಿದೆ ಎಂಬ ಅಂದಾಜು, ಇಂಧನ ಇಲಾಖೆಯ ಪ್ರಸ್ತುತ ಸ್ಥಿತಿಗತಿ, ಉಚಿತ ವಿದ್ಯುತ್ ನೀಡುವುದರಿಂದ ಹೊರೆ ಎಷ್ಟಾಗಲಿದೆ, ಯಾರಿಗೆ ಉಚಿತ ವಿದ್ಯುತ್ ನೀಡಬಹುದು ಎಂಬ ಬಗ್ಗೆ ಸಮಗ್ರವಾಗಿ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿದರು .
    ರಾಜ್ಯದ ಎಲ್ಲಾ ಗೃಹಬಳಕೆಯ ವಿದ್ಯುತ್ ಗ್ರಾಹಕರಿಗೆ ಉಚಿತ ವಿದ್ಯುತ್ ನೀಡುವ ಯೋಜನೆಯಿಂದ ಸರ್ಕಾರಕ್ಕೆ ಒಂದು ಅಂದಾಜಿನ ಪ್ರಕಾರ ಸುಮಾರು ವಾರ್ಷಿಕ 12,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಇದನ್ನು ಬರಿಸುವ ದೃಷ್ಟಿಯಿಂದ ನಿಗಮಗಳು ವಿದ್ಯುತ್ ಪೂರೈಕೆ ಮತ್ತು ವಿತರಣೆಯಲ್ಲಿನ ನಷ್ಟ ತಡೆಗಟ್ಟಬೇಕು ಸೋರಿಕೆಯ ನಿಯಂತ್ರಿಸಿ ಕಳ್ಳತನಕ್ಕೆ ಕಡಿವಾಣ ಹಾಕಿದಲ್ಲಿ ಇಷ್ಟು ಮೊತ್ತವನ್ನು ಸಂಗ್ರಹಿಸಬಹುದಾಗಿದೆ ಎಂದು ಕೆಲವು ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಅದರ ಆಧಾರದಲ್ಲಿ ಯೋಜನೆಯನ್ನು ರೂಪಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು ಎನ್ನಲಾಗಿದೆ
    ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದೆ ಈ ಹಿನ್ನೆಲೆಯಲ್ಲಿ ಯೋಜನೆ ಜಾರಿಗೆ ಕುರಿತಂತೆ ಯಾವುದೇ ಅನುಮಾನ ಬೇಡ ಅದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿರುವುದಾಗಿ ಗೊತ್ತಾಗಿದೆ.

    ಕಳ್ಳತನ ಕಾಂಗ್ರೆಸ್ Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದಯಾನಂದ – ಬೆಂಗಳೂರು ಕಮಿಷನರ್
    Next Article ಗಂಗೆಯಲ್ಲಿ ಮೆಡಲ್ ವಿಸರ್ಜನೆ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    4 Comments

    1. y1e7d on June 7, 2025 10:53 pm

      can i buy clomid pill clomid medication for women cost cheap clomid for sale can you get cheap clomiphene without a prescription where to buy clomid price can i order generic clomiphene for sale where buy clomiphene tablets

      Reply
    2. cialis cheap usa on June 10, 2025 4:37 am

      I’ll certainly carry back to read more.

      Reply
    3. can i take flagyl and diflucan at the same time on June 11, 2025 11:00 pm

      This is the gentle of literature I in fact appreciate.

      Reply
    4. p5bu4 on June 24, 2025 10:31 am

      oral azithromycin 500mg – how to get tindamax without a prescription nebivolol without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • p09o6 on ರಾಮೇಶ್ವರಂ ಕೆಫೆ ಸ್ಪೋಟ ಮಾಡಿದ್ದು ಯಾರು ಗೊತ್ತಾ | Rameshwaram Cafe
    • qzdmf on ಅಯೋಧ್ಯೆಗೆ ಪಾದಯಾತ್ರೆ ಮಾಡಿದ ಮುಸ್ಲಿಂ ಭಕ್ತರು | Ayodhya
    • 0dsmf on ಬಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe