Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Gang Rape ನಿಂದ ತತ್ತರಿಸಿದ ಕೊಪ್ಪಳ
    ಅಪರಾಧ

    Gang Rape ನಿಂದ ತತ್ತರಿಸಿದ ಕೊಪ್ಪಳ

    vartha chakraBy vartha chakraOctober 14, 202390 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಪ್ಪಳ, ಅ.14 – ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕಾಮುಕರ ತಂಡವೊಂದು ಕಾಲೇಜಿನಿಂದಲೇ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಭಯಾನಕ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿಯ ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಅಪಹರಿಸಿ ಕೊಪ್ಪಳಕ್ಕೆ ಕರೆ ತಂದು ಅಲ್ಲಿ ಬಿಯರ್‌ ಕುಡಿಸಿ ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ.

    ಕೊಪ್ಪಳ ಜಿಲ್ಲೆಯ ಸಣಾಪುರ ಎಂಬ ಊರಿನ ಹೋಟೆಲ್‌ನಲ್ಲಿ ಅತ್ಯಾಚಾರ ನಡೆದಿದ್ದು, ನವೀನ್‌, ಸಾಕೀಬ್‌, ತನು ಸೇರಿ ನಾಲ್ವರು ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ದೂರಿನಲ್ಲಿ ಆಪಾದಿಸಲಾಗಿದೆ.
    ಬಿಕಾಂ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಕಾಲೇಜಿನಲ್ಲಿ ಪರೀಕ್ಷೆಯಿದ್ದು, ಪರೀಕ್ಷೆ ಬರೆಯುತ್ತಿದ್ದಾಗ ಯಾರೋ ಬಂದು ಆಕೆಯನ್ನು ಕರೆದು ಅಣ್ಣ ಹೊರಗೆ ಕಾಯುತ್ತಿದ್ದಾನೆ ಎಂದು ಹೇಳಿದ್ದರು. ಆಕೆ ಅಣ್ಣ ಬಂದಿದ್ದಾನೆ ಎಂದು ಹೊರಗೆ ಬಂದು ನೋಡಿದರೆ ಕಾಯುತ್ತಿದ್ದು ಆಕೆಯ ಒಬ್ಬ ಸ್ನೇಹಿತ ಮತ್ತು ಇತರ ಮೂವರು. ಅವರು ಆಕೆಯನ್ನು ಮನೆಗೆ ಕರೆದೊಯ್ಯುವುದಾಗಿ ಹೇಳಿ ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದಾರೆ.

    ಆಕೆ ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀರಿ ಎಂದು ಕೇಳುತ್ತಿರುವಂತೆಯೇ ಆಟೋ ಬಳ್ಳಾರಿಯಿಂದ ಕೊಪ್ಪಳದತ್ತ ಹೊರಟಿತ್ತು. ಆರೋಪಿಗಳು ಆಕೆಯನ್ನು ಕರೆದುಕೊಂಡು ಹೋಗಿದ್ದು ಕೊಪ್ಪಳ ಜಿಲ್ಲೆಯ ಸಣಾಪುರಕ್ಕೆ. ಅಲ್ಲಿನ ಅಂತರಾಳ ಕೆಫೆ ಹೋಟೆಲ್​ಗೆ ಕರೆದೊಯ್ದು ಅಲ್ಲಿ ಆಕೆಗೆ ಬಿಯರ್ ಕುಡಿಸಿ ಮತ್ತು ಬರಿಸಿದ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.
    ಆಕೆಯ ಸ್ನೇಹಿತನೇ ಮುಂದೆ ನಿಂತು ಇತರ ಮೂವರ ಜತೆ ಸೇರಿ ಅತ್ಯಾಚಾರ ಮಾಡಲಾಗಿದೆ ಎಂದು ಹೇಳಲಾಗಿದೆ. ಅಲ್ಲಿಂದ ಆಕೆ ಮರಳಿ ಬಳ್ಳಾರಿ ತಲುಪಿ ಆರೋಪಿಗಳ ಮೇಲೆ ಕೇಸು ದಾಖಲಿಸಿದ್ದಾರೆ. ಬಳ್ಳಾರಿ ನಗರದ ಕೌಲ್ ಬಜಾರ್​ನ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಇವರ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Verbattle
    Verbattle
    Verbattle
    crime gang gang rape Karnataka News rape Trending Varthachakra ಕಾಲೇಜು ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಆಡಳಿತದಿಂದ ರಾಜ್ಯದಲ್ಲಿ ಕಗ್ಗತ್ತಲು – KJ George
    Next Article 65 ಜನರ ಪ್ರಾಣ ಉಳಿಸಿದ ಲಾರಿ ಚಾಲಕ | Lorry Driver
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • RicardoCor on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • RicardoCor on ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.