Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Golf ball ಬಡಿದು ಕಾರಿನ ಗಾಜು ಪೀಸ್-ಪೀಸ್
    Bengaluru

    Golf ball ಬಡಿದು ಕಾರಿನ ಗಾಜು ಪೀಸ್-ಪೀಸ್

    vartha chakraBy vartha chakraApril 22, 2023Updated:April 24, 20236 Comments1 Min Read
    Facebook Twitter WhatsApp Pinterest LinkedIn Tumblr Email
    Broken front glass of the car. Broken windshield after a car accident or at the hands of hooligans
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.21- ಚಲಿಸುತ್ತಿದ್ದ ಕಾರ್ ಮುಂಭಾಗದ ಮೇಲೆ ಗಾಲ್ಫ್ ಬಾಲ್ ಬಿದ್ದು ಗ್ಲಾಸ್ ಒಡೆದಿದ್ದು, ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ವಕೀಲರೊಬ್ಬರು ಈ ಸಂಬಂಧ ನೀಡಿದ ದೂರಿನ ಅನ್ವಯ ಪೊಲೀಸರು ಬೆಂಗಳೂರು ಗಾಲ್ಫ್ ಕ್ಲಬ್ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.
    ಸ್ಯಾಂಕಿ ರಸ್ತೆಯ ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್ ಬಳಿ ನಿನ್ನೆ ಬೆಳಗ್ಗೆ 10.30ರ ವೇಳೆ ತೆರಳುತ್ತಿದ್ದ ಕಾರ್ ಮೇಲೆ ಗಾಲ್ಫ್ ಬಾಲ್ ಬಿದ್ದು ಗ್ಲಾಸ್ ಒಡೆದಿದ್ದು ಮಾಲೀಕ, ವಕೀಲ ಗಿರೀಶ್ ಗಾಲ್ಫ್​ ಕ್ಲಬ್ ಆಡಳಿ ಮಂಡಳಿ ಮತ್ತು ಆಟಗಾರನ ವಿರುದ್ಧ ದೂರು ದಾಖಲಿಸಿದ್ದಾರೆ

    ಸ್ಯಾಂಕಿ ರಸ್ತೆಯಿಂದ ಓಲ್ಡ್​ ಹೈಗ್ರೌಂಡ್ಸ್ ಜಂಕ್ಷನ್ ಕಡೆಗೆ ತೆರಳುತ್ತಿದ್ದೆ. ಗಾಲ್ಫ್​ ಕ್ಲಬ್​ನ ಒಳಭಾಗದಿಂದ ಬಂದ ಗಾಲ್ಫ್​ ಬಾಲ್ ಕಾರಿನ ಮುಂಭಾಗದ ಗ್ಲಾಸ್​ಗೆ ಜೋರಾಗಿ ಬಂದು ಹೊಡೆದಿದೆ. ಇದರಿಂದ ಗ್ಲಾಸ್​ ಒಡೆದಿದೆ. ಜೊತೆಗೆ ಎಡಗೈ ಬೆರಳು ಗಾಯವಾಗಿದೆ.
    ಅಜಾಗೃತೆಯಿಂದ ಕಾರ್​ಗೆ ಹಾನಿಯುಂಟು ಮಾಡಲಾಗಿದೆ. ಪ್ರಾಣಕ್ಕೆ ಅಪಾಯವನ್ನುಂಟು ಮಾಡಿರುವ ಗಾಲ್ಫ್ ಕ್ಲಬ್ ಆಡಳಿತ ಅಧಿಕಾರಿಗಳು ಮತ್ತ ಆಟಗಾರರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ವಕೀಲ ಗಿರೀಶ್ ಮನವಿ ಮಾಡಿಕೊಂಡಿದ್ದಾರೆ.

    ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೃಷ್ಣಾ, ಕಾವೇರಿ ನಿವಾಸಕ್ಕೆ ಗಾಲ್ಫ್​ ಚೆಂಡು ಬಿದ್ದಿತ್ತು. ಪರಮೇಶ್ವರ್ ಡಿಸಿಎಂ ಆಗಿದ್ದಾಗ ಅವರ ಕಾರಿನ ಗಾಜು ಒಡೆದಿತ್ತು. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಎತ್ತರದ ನೆಟ್ ಅಳವಡಿಸಲಾಗಿತ್ತು.

    ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Next Article PUC ಫಲಿತಾಂಶದಲ್ಲಿ ಹೊಸ ದಾಖಲೆ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    June 17, 2025

    6 Comments

    1. сервисные центры москвы on April 17, 2025 2:16 pm

      Профессиональный сервисный центр по ремонту бытовой техники с выездом на дом.
      Мы предлагаем:сервис центры бытовой техники москва
      Наши мастера оперативно устранят неисправности вашего устройства в сервисе или с выездом на дом!

      Reply
    2. Сколько стоит отремонтировать планшет PocketBook в Самаре on May 21, 2025 7:11 am

      Профессиональный сервисный центр по ремонту техники в Самаре.
      Мы предлагаем: Сколько стоит отремонтировать планшет PocketBook
      Наши мастера оперативно устранят неисправности вашего устройства в сервисе или с выездом на дом!

      Reply
    3. Ремонт холодильников Gorenje on June 4, 2025 8:16 am

      Предлагаем услуги профессиональных инженеров офицальной мастерской.
      Еслли вы искали ремонт холодильников gorenje, можете посмотреть на сайте: срочный ремонт холодильников gorenje
      Наши мастера оперативно устранят неисправности вашего устройства в сервисе или с выездом на дом!

      Reply
    4. buy cialis online germany on June 9, 2025 9:12 am

      This is the make of delivery I find helpful.

      Reply
    5. does flagyl make you dizzy on June 11, 2025 3:28 am

      More posts like this would persuade the online elbow-room more useful.

      Reply
    6. oaaof on June 23, 2025 12:21 pm

      zithromax 500mg price – azithromycin 500mg generic buy bystolic medication

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot on ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ | CID
    • cncbf on ಪ್ರಹ್ಲಾದ ಜೋಶಿ ಸೋದರ ಮಾಡಿದ್ದೇನು.
    • pyp8h on ಪೋಪ್ ಫ್ರಾನ್ಸಿಸ್ ಗೆ ಮತ್ತೊಂದು ಆರೋಗ್ಯ ಸಮಸ್ಯೆ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe