Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Wakf ಆಸ್ತಿಗೆ ಕೈ ಹಾಕಿದ ಸರ್ಕಾರ
    ಸುದ್ದಿ

    Wakf ಆಸ್ತಿಗೆ ಕೈ ಹಾಕಿದ ಸರ್ಕಾರ

    vartha chakraBy vartha chakraDecember 28, 20231 Comment1 Min Read
    Facebook Twitter WhatsApp Pinterest LinkedIn Tumblr Email
    Wakf
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.28: ರಾಜ್ಯದಲ್ಲಿ ವಖ್ಫ್ (Wakf) ಆಸ್ತಿ ಒತ್ತುವರಿ ತೆರವಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತಂತೆ ವಿವಿಧ ಮೂಲಗಳ ವರದಿ ಆಧರಿಸಿ,ಆಸ್ತಿಗಳ ವಿವರ ಕ್ರೋಡೀಕರಿಸಲಾಗುತ್ತಿದೆ.
    ಈ ಕುರಿತಂತೆ ಜಿಲ್ಲಾ ವಖ್ಫ್ ಅಧಿಕಾರಿಗಳ ಸಭೆ ನಡೆಸಿದ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ವಕ್ಪ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಗಡುವು ನೀಡಿದ್ದಾರೆ.

    ಜಿಲ್ಲಾವಾರು ವಖ್ಫ್ ಆಸ್ತಿ ಗಳ ಸರ್ಕಾರಿ ಒತ್ತುವರಿ, ಖಾಸಗಿ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸೇರಿ ಸಮಗ್ರ ಮಾಹಿತಿ ಜಿಲ್ಲಾ ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
    ವಖ್ಫ್ (Wakf) ಆಸ್ತಿಗಳ ಒತ್ತುವರಿ ಬಗ್ಗೆ ಖಾಸಗಿ ಸಂಸ್ಥೆ ಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆ ಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯ ದಲ್ಲಿರುವ ಪ್ರಕರಣ ಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯ ಕ್ಕೆ ಹಾಜಾರಾಗದೆ ಪರೋಕ್ಷವಾಗಿ ಒತ್ತುವರಿ ದಾರರ ಜತೆ ಶಾಮೀಲಾಗಿರುವ ಮಾಹಿತಿ ಇದೆ, ವರ್ತನೆ ಸರಿ ಪಡಿಸಿಕೊಳ್ಳ ದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
    ಹಣ ಮಾಡಲು ವಖ್ಫ್ ಇಲಾಖೆಗೆ ಬರಬೇಡಿ.ಇದು ದೇವರ ಕೆಲಸ ಆರೋಪ ಕೇಳಿ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
    ವಖ್ಫ್ ಅಸ್ತಿಗಳ ರಕ್ಷಣೆ ಗೆ ಕಾಂಪೌಂಡ್ ಗೋಡೆ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಿ. ವಖ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕ ರೂಪದ ಕಾಪೌಂಡ್ ಹಾಕಬೇಕು.
    ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಉಪಸ್ಥಿತರಿದ್ದರು.

    ALSO READ | Latest Kannada News

    ಹಿಜಾಬ್ ನಿಷೇಧದ ಸುತ್ತಮುತ್ತ ವಿವಾದದ ಹುತ್ತ | Hijab Ban

    Verbattle
    Verbattle
    Verbattle
    #kannada art controversy Hijab kannada news m News Varthachakra Wakf ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಭಾಕರ ಭಟ್ ಅವರನ್ನು ಬಂಧಿಸಬೇಕಂತೆ | Prabhakar Bhat
    Next Article ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_pgsl on CET ವೇಳಾಪಟ್ಟಿ ಪ್ರಕಟ
    • Samanthaaxows on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • https://скв-кассы.рф on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.