Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರಾಮ ಪಂಚಾಯತಿಗಳೂ ಬಜೆಟ್ ಮಂಡಿಸಬೇಕು | Gram Panchayat
    Viral

    ಗ್ರಾಮ ಪಂಚಾಯತಿಗಳೂ ಬಜೆಟ್ ಮಂಡಿಸಬೇಕು | Gram Panchayat

    vartha chakraBy vartha chakraFebruary 17, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.17: ರಾಜ್ಯ ಸರ್ಕಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳೂ (Gram Panchayat) ಬಜೆಟ್ ಸಿದ್ದಪಡಿಸಿ ಗ್ರಾಮಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುವಂತೆ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಸೂಚಿಸಿದ್ದಾರೆ.
    ಈ ಸಂಬಂಧ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರಿಗೆ ಪತ್ರ ಬರೆದಿರುವ ಅವರು,ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಗ್ರಾಮ ಪಂಚಾಯತಿ ಆಯವ್ಯಯ (ಪಂಚಾಯತ್‌ ಬಜೆಟ್) ಕಡ್ಡಾಯವಾಗಿ ತಯಾರಿಸಿ ಮಾರ್ಚ್‌ 10ನೆ ತಾರೀಕಿನ ಒಳಗೆ ಗ್ರಾಮ ಪಂಚಾಯತಿ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕೆಂದು ಹೇಳಿದ್ದಾರೆ.

    ಗ್ರಾಮ ಪಂಚಾಯತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ದೊರೆಯುವ ಅನುದಾನದ ಜೊತೆಗೆ ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಈ ಎಲ್ಲ ಮೂಲಗಳನ್ನು ಕ್ರೋಢೀಕರಿಸಿ ಗ್ರಾಮ ಪಂಚಾಯತಿಗಳು ಆಯವ್ಯಯವನ್ನು ಸಿದ್ಧಪಡಿಸಿ ಅನುಮೋದನೆ ಪಡೆದುಕೊಳ್ಳಲು ಸಚಿವರು ಪತ್ರದಲ್ಲಿ ಎಲ್ಲಾ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ವೈಯಕ್ತಿಕವಾಗಿ ಬರೆದಿರುವ ಪತ್ರಗಳಲ್ಲಿ ಕೋರಿದ್ದಾರೆ.

    ಗ್ರಾಮ ಪಂಚಾಯತಿ ಸಭೆಯಲ್ಲಿ ಅನುಮೋದನೆಯಾದ ಆಯವ್ಯಯವನ್ನು ತಾಲ್ಲೂಕು ಪಂಚಾಯಿತಿಗೆ ಕಳುಹಿಸಿಕೊಡಬೇಕು ಎಂದು ಪತ್ರದಲ್ಲಿ ಹೇಳಿರುವ ಸಚಿವರು ಗ್ರಾಮ ಪಂಚಾಯತಿ ಆಯವ್ಯಯವು (ಪಂಚಾಯತ್‌ ಬಜೆಟ್) ಲಭ್ಯ ಅನುದಾನ, ಅದು ಕೈಗೊಳ್ಳುವ ಜನಪರ ಯೋಜನೆಗಳು ಹಾಗೂ ತನ್ನ ಅಭಿವೃದ್ಧಿ ಪರ ಆಶಯಗಳನ್ನು ಪ್ರತಿಬಿಂಬಿಸುವಂತಿರಬೇಕು ಎಂದಿದ್ದಾರೆ.
    ರಾಜ್ಯದ ಬಹಳಷ್ಟು ಗ್ರಾಮ ಪಂಚಾಯತಿಗಳು ಸಕಾಲದಲ್ಲಿ ಆಯವ್ಯಯ ತಯಾರಿಸಿ ಅನುಮೋದನೆ ಪಡೆಯದೇ ವೆಚ್ಚ ಭರಿಸುತ್ತಿರುವುದು ಲೆಕ್ಕಪರಿಶೋಧನಾ ವರದಿಗಳಿಂದ ತಿಳಿದು ಬಂದಿದ್ದು, ಗ್ರಾಮ ವಿಕೇಂದ್ರಿಕರಣದ ಆಶಯಗಳಂತೆ ಪಂಚಾಯತಿಗಳು ಬಜೆಟ್‌ ಮಂಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

    Verbattle
    Verbattle
    Verbattle
    Government Karnataka m News Panchayat Politics
    Share. Facebook Twitter Pinterest LinkedIn Tumblr Email WhatsApp
    Previous Articleಸತ್ಯ ತಪಾಸಣಾ ತಂಡಗಳು ರಚನೆಯಾಗಲಿವೆ | Fact Check Unit
    Next Article ಡಿ.ಕೆ. ಸುರೇಶ್ ವಿರುದ್ಧ ಜಯದೇವ ಮಂಜುನಾಥ್ ಸ್ಪರ್ಧೆ | DK Suresh
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    March 18, 2026

    2 Comments

    1. Tiogjs on March 18, 2026 5:48 am

      Betano begrüßt dich mit offenen Armen und riesigen Boni. Erhalte 100% bis zu €500 plus 200 Freispiele direkt nach deiner ersten Einzahlung https://betanogame.org/de/. Von Megaways-Slots bis Live-Roulette – die Spannung kennt keine Grenzen. Fang jetzt an zu gewinnen.

      Reply
    2. Molohj on March 22, 2026 8:35 am

      Mostbet te entrega 130% de bГґnus + 250 giros grГЎtis – aproveite jГЎ – https://mostbetpt.pro/ , Mostbet – onde seu primeiro depГіsito vira 200% a mais + 200 giros grГЎtis .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hectorkix on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Hectorkix on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • порно чат on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    March 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    March 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.