Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ಬಾರಿ ಕಡ್ಡಾಯವಾಗಿ ಹಸಿರು ಪಟಾಕಿ ಮಾತ್ರ
    ಸುದ್ದಿ

    ಈ ಬಾರಿ ಕಡ್ಡಾಯವಾಗಿ ಹಸಿರು ಪಟಾಕಿ ಮಾತ್ರ

    vartha chakraBy vartha chakraOctober 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.17-ಬೆಳಕಿನ‌ ಹಬ್ಬ ದೀಪಾವಳಿಯ ಸಮಯದಲ್ಲಿ ಪಟಾಕಿ ಸುಡುವುದರಿಂದ ಆಗುವ ಅನಾಹುತಗಳ ಬಗ್ಗೆ ಗಂಭೀರವಾಗಿ ಗಮನ ಹರಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈ ಬಾರಿ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದು ಅವುಗಳ ಪಾಲನೆ ಕಡ್ಡಾಯಗೊಳಿಸಿದೆ
    ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಮಾಲಿನ್ಯ ಹೆಚ್ಚಾಗದಂತೆ ಗಮನ ಹರಿಸಿರುವ ಮಂಡಳಿ ಈ ಬಾರಿ ಹಸಿರು ಪಟಾಕಿಯನ್ನಷ್ಟೇ ಮಾರಾಟ ಅವಕಾಶ ಕಲ್ಪಿಸಿದೆ. ಒಂದು ವೇಳೆ ಹಸಿರು ಪಟಾಕಿಯನ್ನ ಹೊರೆತು ಪಡಿಸಿ ಬೇರೆ ಪಟಾಕಿ ಮಾರಾಟಕ್ಕಿಟ್ಟಿರುವುದು ಕಂಡುಬಂದಲ್ಲಿ ಮುಲಾಜಿಲ್ಲದೇ ಅವುಗಳನ್ನು ವಶಕ್ಕೆ ಪಡೆದು ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಪೊಲೀಸ್ ವರಿಷ್ಠಾಧಿಕಾರಿ, ಅಗ್ನಿ ಶಾಮಾಕ ಇಲಾಖೆ,
    ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದೆ.
    ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಾಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ.ಇದನ್ನು ಉಲ್ಲಂಘನೆ ಮಾಡುವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಿದೆ.
    ಸ್ಥಳೀಯ ಸಂಸ್ಥೆಗಳು ಪರಿಸರ ಸ್ನೇಹಿ ಪಟಾಕಿಗಳನ್ನ ಹೊಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ‌ ಮೂಡಿಸಬೇಕು.
    ಮಕ್ಕಳಿಗೆ ಪಟಾಕಿ ಕುರಿತು ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ಮಾಡಲಾಗುವುದು ಪರಿಸರ ಮಾಲಿನ್ಯ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.
    ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ರಾಜಾಧಾನಿ ಬೆಂಗಳೂರು ಹಾಗೂ ರಾಜ್ಯದ ಇತರ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಎಷ್ಟೇಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನ ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ.
    ಪಟಾಕಿ ಸ್ಟಾಲ್ಗಳ ಮೇಲೆ ಹದ್ದಿನ ಕಣ್ಣಿಡಲು ಪೋಲಿಸ್ ಇಲಾಖೆಯಗೂ ಸೂಚನೆ ನೀಡಲಾಗಿದೆ. ಪಾಟಾಕಿಯಿಂದಾಗುವ ತ್ಯಾಜ್ಯವನ್ನ ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಪಟಾಕಿಗಳಿಂದಾಗುವ ಹಾನಿಯನ್ನ ತಪ್ಪಿಸಲು ಅಗ್ನಿಶಾಮಕ ಇಲಾಖೆಯೊಂದಿಗೂ ಚರ್ಚೆ ಮಾಡಿದ್ದು, ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ವಿವರಿಸಿದೆ.

    Verbattle
    Verbattle
    Verbattle
    ಕಾನೂನು ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleSpecial Report : ಎಲ್ಲರಿಗೂ ಪ್ರಿಯ ಈ ಮೀಸಲಾತಿ!
    Next Article ದೀಪಾವಳಿಗೆ No Halal
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Pmiugr on ದುಬಾರಿ ವಾಚ್ ಗಳ ಕಳ್ಳಸಾಗಣೆ ಜಾಲದಲ್ಲಿ ಮಂತ್ರಿ ಮಗ
    • LinwoodGah on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.