Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?
    Bengaluru

    ಗೃಹಜ್ಯೋತಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಗೊತ್ತಾ?

    vartha chakraBy vartha chakraJune 12, 2023Updated:June 12, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಗಳ ಭರವಸೆಯನ್ನು ಒಂದೊಂದಾಗಿ ಈಡೇರಿಸುತ್ತಾ ಬರಲಾಗುತ್ತಿದೆ.
    ಯಾವುದೇ ಸಮುದಾಯ,ವರ್ಗ ಎಂಬ ತಾರತಮ್ಯವಿಲ್ಲದೆ ಮಾಸಿಕ ಸರಾಸರಿ ಇನ್ನೂರು ಯೂನಿಟ್ ವಿದ್ಯುತ್ ಬಳಸುವ ಎಲ್ಲಾ ಗೃಹ ಬಳಕೆ ವಿದ್ಯುತ್ ಗ್ರಾಹಕರಿಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಜಾರಿಗೆ ಬರುತ್ತಿದೆ. ರಾಜ್ಯದ ಬೊಕ್ಕಸಕ್ಕೆ ಹೆಚ್ಚಿನ ಹೊರೆ ತರುವ ಈ ಯೋಜನೆ ಅತಿ ದೊಡ್ಡ ಸಂಖ್ಯೆಯ ಫಲಾನುಭವಿಗಳಿಗೆ ವರದಾನವಾಗಲಿದೆ.
    ವಾರ್ಷಿಕ ಹದಿಮೂರು ಸಾವಿರ ಕೋಟಿ ರೂಪಾಯಿ ಸರ್ಕಾರಕ್ಕೆ ಹೊರೆಯಾಗಲಿರುವ ಈ ಯೋಜನೆಯಿಂದ ಜನ ಸಾಮಾನ್ಯರಿಗೆ ದೊಡ್ಡ ಲಾಭ ತರಲಿದೆ.ಇದರಿಂದ ಉಳಿಯುವ ಹಣವನ್ನು ಗ್ರಾಹಕರು ಬೇರೆ ವಲಯದಲ್ಲಿ ಹೂಡಿಕೆ ಮಾಡುವುದರಿಂದ ಪರೋಕ್ಷವಾಗಿ ಸರ್ಕಾರದ ಆದಾಯ ಹೆಚ್ಚಳವಾಗಲಿದೆ.
    ಇದೆಲ್ಲಾ ಲೆಕ್ಕಾಚಾರ ಒಂದು ಕಡೆ ಇರಲಿ ಈ ಯೋಜನೆಯ ಲಾಭ ಹೇಗೆ‌ ಪಡೆಯಬೇಕು,ಅದಕ್ಕಾಗಿ ಎನು ಮಾಡಬೇಕು ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಎದ್ದಿವೆ.ಇದಕ್ಕೆ ವಿದ್ಯುತ್ ಇಲಾಖೆ ಅತ್ಯಂತ ಸರಳವಾದ ಪರಿಹಾರ ಕಲ್ಪಿಸಿದೆ.
    ಗೃಹ ಜ್ಯೋತಿ ಯೋಜನೆ ರಾಜ್ಯದ ಎಲ್ಲಾ ಮನೆಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವ ಯೋಜನೆಯಾಗಿದೆ, ಕರ್ನಾಟಕ ರಾಜ್ಯದ ಎಲ್ಲಾ ಗೃಹ ವಿದ್ಯುತ್ ಬಳಕೆದಾರರು ಈ‌ ಯೋಜನೆಗೆ ಅರ್ಹರು, ಈ‌ ಯೋಜನೆಗೆ ಫಲಾನುಭವಿಗಳಿಂದ ಅರ್ಜಿ ಸಲ್ಲಿಕೆ ಹೇಗೆ? ಎಂಬುದನ್ನು ತಿಳಿಸಿಕೊಡುತ್ತೇವೆ ಬನ್ನಿ.
    ಅರ್ಜಿ ಸಲ್ಲಿಸುವ ಮುನ್ನ ಇದಕ್ಕಾಗಿ ನಿಮಗೆ
    ಯಾವೆಲ್ಲಾ ದಾಖಲೆಗಳು ಬೇಕಾಗುತ್ತದೆ ಎಂದರೆ, ಆಧಾರ್ ಕಾರ್ಡ್, ವಿದ್ಯುತ್ ಬಿಲ್, ಬಾಡಿಗೆದಾರರ ದಾಖಲಾತಿ, ಬಾಡಿಗೆ ಅಥವಾ ಭೋಗ್ಯದ ಕರಾರು ಪತ್ರ,ಮತದಾರರ ಗುರುತಿನ ಚೀಟಿಯೊಂದಿಗೆ
    ಸ್ಮಾರ್ಟ್ ಫೋನ್ ಅಥವಾ ಲಾಪ್ ಟಾಪ್, ಕಂಪ್ಯೂಟರ್ ಮೂಲಕ ಸೇವಾಸಿಂಧು ವೆಬ್ ಸೈಟ್ ನಲ್ಲಿ ನೊಂದಾಯಿಸಿಕೊಳ್ಳಬೇಕು,
    ಇದಕ್ಕೆ ಯಾವುದೇ ಶುಲ್ಕ ಪಾವತಿಯ ಅಗತ್ಯ ಇಲ್ಲ.ಆದರೆ ನೀವು ಸೌಲಭ್ಯ ಪಡೆಯುವ ಮೀಟರ್ ಗೆ ಸಂಬಂಧಿಸಿದಂತೆ ಇರುವ ಬಾಕಿ ಬಿಲ್ ಜೂನ್ 30 ರ ಒಳಗಾಗಿ ಪಾವತಿ ಮಾಡಬೇಕು
    ಸೇವಾಸಿಂಧು ಮಾತ್ರವಲ್ಲದೆ ನಾಗರೀಕರು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು.
    ಅರ್ಜಿ ಸಲ್ಲಿಕೆ ನಂತರ ಎಸ್ ಎಂ ಎಸ್ ಅಥವಾ ಇಮೇಲ್ ಮೂಲಕ ರಶೀದಿ ಸಿಗಲಿದೆ
    ಈ ಯೋಜನೆಯ ಅರ್ಜಿ ನಮೂನೆ ಅತೀ ಶೀಘ್ರದಲ್ಲೇ ಬಿಡುಗಡೆಯಾಗಲಿದೆ, ಜೂನ್ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.
    ಆಗಸ್ಟ್ 1,2023 ರಿಂದ ಜಾರಿಗೆ ಬರಲಿದೆ.

    Verbattle
    Verbattle
    Verbattle
    ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous ArticleLiquor rate ಹೆಚ್ಚಳ ಮಾಡಬೇಡಿ, please!
    Next Article ಬಾಡಿಗೆ ಮನೆ ನಿವಾಸಿಗಳಿಗೆ ಸಚಿವ ಜಾರ್ಜ್ ಪರಿಹಾರ
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    1 Comment

    1. Jqktvs on February 12, 2026 10:57 pm

      betmgm sportsbook promo betmgm-play betmgm online

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • LinwoodGah on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • LinwoodGah on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.